• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನಸ್ಸು, ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ: ಡಾ.ಕೆ.ಬಸವರಾಜು
ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭವಾಗುತ್ತದೆ ಎಂದು ಸಹ ಪ್ರಾಧ್ಯಾಪಕ ಡಾ. ಕೆ. ಬಸವರಾಜು ಹೇಳಿದರು.
ಉನ್ನತ ಪರಂಪರೆಯ ಕನ್ನಡ ಸಾಹಿತ್ಯ: ನಾಸಿರ್‌ ಅಹಮದ್‌
ಕನ್ನಡ ಸಾಹಿತ್ಯ ಲೋಕದಲ್ಲಿ ದಾಸ ಸಾಹಿತ್ಯ ವಚನ ಸಾಹಿತ್ಯ ಎಲ್ಲವೂ ಅತ್ಯುನ್ನತ ಪರಂಪರೆ ಹೊಂದಿದೆ ಎಂದು ಎಂ.ಬಿ. ನಾಸಿರ್‌ ಅಹಮ್ಮದ್‌ ಹೇಳಿದರು.
ಕಡಿಯತ್ ನಾಡ್ ಕಪ್ ಹಾಕಿ: ಕಿರುಂದಾಡು ಚಾಂಪಿಯನ್‌
ಕಡಿಯತ್‌ನಾಡ್‌ ಕಪ್‌ ಹಾಕಿ ಪಂದ್ಯಾಟದ ಫೈನಲ್‌ನಲ್ಲಿ ಕಿರುಂದಾಡು ತಂಡ ಚಾಂಪಿಯನ್‌ ಪಟ್ಟ ಅಲಂಕರಿಸಿತು.
ಭಾಷೆ, ಜಾತಿ ಮೀರಿದ ಭಂಡಾರ ಸಾಹಿತ್ಯ: ಬಾಚರಣಿಯಂಡ ಅಪ್ಪಣ್ಣ
ಭಾಷೆ ಮತ್ತು ಜಾತಿ ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ ಎಂದು ಹಿರಿಯ ಸಾಹಿತಿ ಬಾಚರಣಿಯಂಡ ಅಪ್ಪಣ್ಣ ಹೇಳಿದರು.
ಭಾಗಮಂಡಲ: ಡಿ. 13ರಂದು ‘ಹುತ್ತರಿ ಕಪ್‌’ ಹಗ್ಗಜಗ್ಗಾಟ ಸ್ಪರ್ಧೆ
ಪ್ರಥಮ ವರ್ಷದ ಹಗ್ಗ ಜಗ್ಗಾಟ ಸ್ಪರ್ಧೆ ಹುತ್ತರಿ ಕಪ್‌ 2024 ಡಿ. 13ರಂದು ಆಯೋಜಿಸಲಾಗಿದೆ. ಪಾಲ್ಗೊಂಡ ಎಲ್ಲ ತಂಡಗಳಿಗೆ ಸ್ಮರಣಿಕೆ ನೀಡಲಾಗುತ್ತದೆ.
ಕೊಡಗರಹಳ್ಳಿ ನಾಡುಪ್ರೌಢಶಾಲೆಗೆ ದೇಣಿಗೆ ಹಸ್ತಾಂತರ
ವಿದ್ಯಾಭ್ಯಾಸದಲ್ಲಿ ಶೇ. 100 ಅಂಕಗಳನ್ನು ಗಳಿಸುವ ಜೊತೆಗೆ ಜೀವನದಲ್ಲೂ ಶೇ. 100 ಸಾಧನೆ ಮಾಡಿ ಗೆಲ್ಲಬೇಕು ಎಂದು ಹರಪಳ್ಳಿ ರವೀಂದ್ರ ಹೇಳಿದರು.
ಕಡಿಯತ್ ನಾಡ್ ಕಪ್ ಹಾಕಿ: ಕಿರುಂದಾಡು, ಬಲಮುರಿ ಫೈನಲ್‌ಗೆ ಲಗ್ಗೆ
ಕಡಿಯತ್‌ ನಾಡ್‌ ಕಪ್‌ ಹಾಕಿ ಪಂದ್ಯಾಟದಲ್ಲಿ ಕಿರುಂದಾಡು ಮತ್ತು ಬಲಮುರಿ ತಂಡಗಳು ಫೈನಲ್‌ ಪ್ರವೇಶಿಸಿದೆ. ವಿರಾಜಪೇಟೆ ಪೊಲೀಸ್‌ ಠಾಣೆಯ ವೃತ್ತ ನಿರೀಕ್ಷಕ ಅನೂಪ್‌ ಮಾದಪ್ಪ ಉದ್ಘಾಟಿಸಿದರು.
ವೀರಸೇನಾನಿಗಳ ಅಪಮಾನಿಸಿದವರ ವಿರುದ್ಧ ದೇಶದ್ರೋಹ ಪ್ರಕರಣ: ಬೋಪಯ್ಯ ಆಗ್ರಹ
ಅವಮಾನ ಪ್ರಕರಣವನ್ನು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಖಂಡಿಸಿದ್ದಾರೆ. ಆರೋಪಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ.
ಉಪ ಚುನಾವಣೆ ಗೆಲವು: ಕಾಂಗ್ರೆಸ್ ವಿಜಯೋತ್ಸವ
ನಗರ ಕಾಂಗ್ರೆಸ್‌ ವತಿಯಿಂದ ಇಂದಿರಾಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.
ಸುಂಟಿಕೊಪ್ಪ: ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ
ಸುಂಟಿಕೊಪ್ಪ ನಗರ ಕಾಂಗ್ರೆಸ್‌ ಅಧ್ಯಕ್ಷ ರಫೀಕ್‌ ಖಾನ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಒಗ್ಗೂಡಿ ಜಯ ಘೋಷಣೆಗಳನ್ನು ಕೂಗಿದರು. .
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 413
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved