• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಲ್ವರ್‌ ಮರ ಮಾರಾಟಕ್ಕೆ ಇಲಾಖೆ ಆಕ್ಷೇಪ: ರೈತ ಸಂಘ ತಡೆ
ಸಿ ಮತ್ತು ಡಿ ಭೂಮಿಯಲ್ಲಿ ಬೆಳೆದಿದ್ದ ಸಿಲ್ವರ್ ಮರಗಳನ್ನು ತುಂಡರಿಸಿ ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಅರಣ್ಯ ಇಲಾಖೆ ವಶಪಡಿಸಿಕೊಂಡಿದ್ದ ಮರ ಮತ್ತು ಕಟ್ಟಿಂಗ್ ಯಂತ್ರವನ್ನು ತಾಲೂಕು ರೈತ ಸಂಘ ಮತ್ತು ತಾಲೂಕು ರೈತ ಹೋರಾಟ ಸಮಿತಿ ಪದಾಧಿಕಾರಿಗಳು ಮರಳಿ ರೈತರಿಗೆ ಕೊಡಿಸಿದ ವಿದ್ಯಮಾನ ಗುರುವಾರ ನಡೆದಿದೆ.
ಕೊಡಗಿನಲ್ಲಿ ತೆರಿಗೆದಾರರು, ಸರ್ಕಾರಿ ನೌಕರರ ಅವಲಂಬಿತರ 903 ಕಾರ್ಡ್ ಎಪಿಎಲ್‌ಗೆ ಪರಿವರ್ತನೆ
ಜಿಲ್ಲೆಯಲ್ಲಿ ಕಳೆದ ಆಗಸ್ಟ್ ತಿಂಗಳ ವರೆಗೆ ಸರ್ಕಾರದ ನಿಯಮಾನುಸಾರ ತೆರಿಗೆದಾರರ 876 ಬಿಪಿಎಲ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದ್ದು, ಈ ಕಾರ್ಡ್ ಗಳನ್ನು ರದ್ದುಗೊಳಿಸಿ ಎಪಿಎಲ್ ಆಗಿ ಪರಿವರ್ತನೆ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿದ್ದ ಸರ್ಕಾರಿ ನೌಕರರ ಅವಲಂಬಿತರ 27 ಕಾರ್ಡ್‌ಗಳನ್ನೂ ಎಪಿಎಲ್ ಆಗಿ ಬದಲಿಸಲಾಗಿದೆ
ಡಿಸೆಂಬರ್ 1ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಆರಂಭ
ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿ.1 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿದೆ. ಕೆಲವೇ ದಿನಗಳಲ್ಲಿ ಭತ್ತ/ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ 2300 ರು. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್‌ಗೆ 4290 ರು. ನಿಗದಿಪಡಿಸಲಾಗಿದೆ
ಪುಸ್ತಕ ಅಧ್ಯಯನದಿಂದ ಜ್ಞಾನ ವಿಸ್ತಾರ: ಆರ್.ಐಶ್ವರ್ಯ
ಸಾರ್ವಜನಿಕ ಗ್ರಂಥಾಲಯ ಇಲಾಖೆ, ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ, ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಪ್ರಯುಕ್ತ ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಬುಧವಾರ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ ನಡೆಯಿತು.
ಪಿಡಿಒ ವರ್ಗಾವಣೆ, ಅಧ್ಯಕ್ಷರ ರಾಜೀನಾಮೆ: ಮಾದಾಪುರ ಅಭಿವೃದ್ಧಿ ಹಿನ್ನಡೆ
ಮಾದಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರು ರಾಜಿನಾಮೆ ಸಲ್ಲಿಸಿದ್ದು, ಕಳೆದ ಐದು ವರ್ಷಗಳ ಆಡಳಿತದಲ್ಲಿ 4 ಮಂದಿ ಅಧ್ಯಕ್ಷರು ಆಡಳಿತ ನಡೆಸಿದ್ದಾರೆ. ಆಗಾಗ್ಗೆ ಅಧ್ಯಕ್ಷರ ರಾಜಿನಾಮೆ, ಪಿಡಿಒಗಳ ವರ್ಗಾವಣೆಯಿಂದ ಅಭಿವೃದ್ಧಿ ಕೆಲಸಕ್ಕೆ ಹಿನ್ನಡೆಯಾಗಿದ್ದು, ಜನಸಾಮಾನ್ಯರು ಹೈರಾಣಾಗಿದ್ದಾರೆ.
ನವಜಾತ ಅವಧಿ ಶಿಶು ಉಳಿವಿನ ನಿರ್ಣಾಯಕ ಘಟ್ಟ: ಡಾ.ಮಧುಸೂಧನ್‌
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗ, ಮಡಿಕೇರಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆಶ್ರಯದಲ್ಲಿ ನವಜಾತ ಶಿಶು ಆರೈಕೆ ಸಪ್ತಾಹ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು.
ಕಾಡುಪ್ರಾಣಿ ಹಾವಳಿ: ಅರಣ್ಯ ಇಲಾಖೆ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು
ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಂಬೆಬೆಳ್ಳೂರು, ಪುದುಕೋಟೆ , ಐಮಂಗಲ, ಮಗ್ಗುಲ, ಕೋಟೆಕೊಪ್ಪ, ಕುಕ್ಲೂರು ಬೊಳ್ಳರಿಮಾಡು ಗ್ರಾಮಗಳಲ್ಲಿ ತಿಂಗಳುಗಳಿದ ಕಾಡಾನೆಗಳ ಉಪಟಳ ನಿರಂತರವಾಗಿದೆ. ಜೊತೆಗೆ ವ್ಯಾಘ್ರ ಭೀತಿಯೂ ಕಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಬೆಳೆಗಾರರು ಬುಧವಾರ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದರು.
‘ನಮ್ಮ ಶೌಚಾಲಯ ನಮ್ಮ ಗೌರವ’ ವಿಶೇಷ ಆಂದೋಲನಕ್ಕೆ ಚಾಲನೆ
ಜಿಲ್ಲೆಯಾದ್ಯಂತ ನ.19ರಿಂದ ಡಿ.5ರ ವರೆಗೆ ‘ನಮ್ಮ ಶೌಚಾಲಯ ನಮ್ಮ ಗೌರವ’ ವಿಶೇಷ ಆಂದೋಲನ ನಡೆಯಲಿದೆ ಎಂದು ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಡಿಕೇರಿ: 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ
ನಗರದ ಬಾಲಭವನದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಪ್ರಾಯೋಜಿತ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಬುಧವಾರ ನಡೆಯಿತು.
ಕನ್ನಡ ಅಭಿಮಾನ ನವೆಂಬರ್‌ಗೆ ಸೀಮಿತ ಆಗದಿರಲಿ: ಡಾ.ಅಲೂರ
ಸೈಂಟ್ ಆನ್ಸ್ ಪದವಿ ಕಾಲೇಜು ಕನ್ನಡ ಭಾಷಾ ವಿಭಾಗ ಸಾಹಿತ್ಯ ಸಂಘ ಕನ್ನಡ ವಿದ್ಯಾರ್ಥಿ ಬಳಗ ಮತ್ತು ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ವಿರಾಜಪೇಟೆ ಸಂತ ಅನ್ನಮ್ಮ ಪದವಿ ಕಾಲೇಜು ಸಭಾಂಗಣದಲ್ಲಿ ನುಡಿನೃತ್ಯ ಸಂಭ್ರಮ -24 ಮತ್ತು ಪುರಾತನ ವಸ್ತುಗಳ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 413
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved