ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪುನರುತ್ಥಾನಗೊಂಡ ಕಾಂಡಂಡ ಐನ್ ಮನೆ ಉದ್ಘಾಟನೆ
ಸಮೀಪದ ಕೊಳಕೇರಿ ಗ್ರಾಮದ ಕಾಂಡಂಡ ಕುಟುಂಬಸ್ಥರ ಪುನರುತ್ಥಾನಗೊಂಡ ಐನ್ಮನೆ ಉದ್ಘಾಟನಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
ಅಪ್ಪಂಗಳ ರಾಕರ್ಸ್ ತಂಡ ಚಾಂಪಿಯನ್
ಇತ್ತೀಚೆಗೆ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಟದಲ್ಲಿ ಅಪ್ಪಂಗಳ ರಾಕರ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಸೂಪರ್ ನೈನ್ ಆಟಗಾರರ ಪಂದ್ಯಾಟದಲ್ಲಿ 4 ತಂಡಗಳು ಪಾಲ್ಗೊಂಡಿತ್ತು.
10 ರಂದು ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿಯಿಂದ ಪ್ರತಿಭಟನೆ
ಫೆ. 10ರಂದು ಅಂಬೇಡ್ಕರ್ ಭವನದ ಎದುರು ಧರಣಿ ನಡೆಸುವುದಾಗಿ ಸಮಿತಿ ಅಧ್ಯಕ್ಷ ಎಚ್.ಎಲ್. ದಿವಾಕರ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಕೂಡಿಗೆಯ ಡಯಟ್ ಮೈದಾನದಲ್ಲಿ ಚಾಲನೆ ನೀಡಲಾಯಿತು.
ಮಡಿಕೇರಿಯಲ್ಲಿ ಐತಿಹಾಸಿಕ ಕೊಡವರ ಬೃಹತ್ ಪಾದಯಾತ್ರೆ
ಕೊಡವಾಮೆ ಬಾಳೋ ಪಾದಯಾತ್ರೆ ಮಡಿಕೇರಿಯಲ್ಲಿ ಶುಕ್ರವಾರ ಸಮಾವೇಶಗೊಂಡಿತು. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಎಲ್ಲಿ ನೋಡಿದರೂ ಕೊಡವರೇ ಕಂಡು ಬಂದರು.
ಶಾಲಾ ಕಾಲೇಜುಗಳಲ್ಲಿ ಹೆಣ್ಣು ಮಕ್ಕಳ ಹಕ್ಕುಗಳ ಕುರಿತು ಸಂವಹನ ಕಾರ್ಯಾಗಾರ
ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಮುದೋಳ್ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳು ಓದಿನೊಂದಿಗೆ ಕ್ರಿಯಾಶೀಲಾತ್ಮಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಹಾಗೂ ಚಟುವಟಿಕೆಯಿಂದ ಕೂಡಿರಬೇಕು ಎಂದು ತಿಳಿಸಿದರು.
ಅಡ್ಕದಬಾಣೆಯಲ್ಲಿ 65 ಲಕ್ಷ ರು. ವೆಚ್ಚದ ಕಾಮಗಾರಿಗಳಿಗೆ ಗುದ್ದಲಿ ಪೂಜೆ
ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಮಂತರ್ಗೌಡ ಇನ್ನೂ ಹೆಚ್ಚಿನ ಅನುದಾನವನ್ನು ಗ್ರಾಮಕ್ಕೆ ನೀಡುವ ಭರವಸೆ ನೀಡಿದರು.
ಮಡಿಕೇರಿ: ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮ
ಒಳ್ಳೆಯ ವಿಷಯಗಳನ್ನು ಭರತ ಖಂಡಕ್ಕಲದೆ ಇಡೀ ಪ್ರಪಂಚಕ್ಕೆ ತಿಳಿಸಿಕೊಟ್ಟ ಅದ್ವಿತೀಯರು ಸವಿತಾ ಮಹರ್ಷಿಗಳು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಹೇಳಿದರು.
ಅಖಿಲ ಕೊಡವ ಸಮಾಜದ ಕೊಡವಾಮೆ ಬಾಳೋ ಪಾದಯಾತ್ರೆಗೆ ಸಂಪೂರ್ಣ ಸಹಕಾರ : ಕಲಿಯಂಡ ವಿಜಯ
ಕೊಳಕೇರಿ ಗ್ರಾಮದ ಕಲಿಯಂಡ ಐನ್ಮನೆಯಲ್ಲಿ ಕುಟುಂಬ ಅಭಿವೃದ್ಧಿ ಸಂಘದ ಅಧ್ಯಕ್ಷ ಕಲಿಯಂಡ ವಿಜಯ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಯಿತು. ಅಭಿವೃದ್ಧಿ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಕಾಫಿ ಕಳವು ಪ್ರಕರಣದ ಆರೋಪಿ ಬಂಧನ
ಶಾಂತಳ್ಳಿ ಸಮೀಪದ ಗುಡ್ಡಳ್ಳಿಯಲ್ಲಿ ನಡೆದಿದ್ದ ಕಾಫಿ ಕಳವು ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
< previous
1
...
133
134
135
136
137
138
139
140
141
...
476
next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್ ಬಚಾವ್ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ