ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಾನಗಲ್ಲು ಶೆಟ್ಟಳ್ಳಿಯಲ್ಲಿ ಶ್ರೀ ಸಬ್ಬಮ್ಮ ದೇವರ ವಾರ್ಷಿಕ ಸುಗ್ಗಿ ಆಚರಣೆ
ಪಟ್ಟಣ ಸಮೀಪದ ಹಾನಗಲ್ಲು ಶೆಟ್ಟಳ್ಳಿಯಲ್ಲಿ ಶ್ರೀ ಸಬ್ಬಮ್ಮ ದೇವರ ವಾರ್ಷಿಕ ಸುಗ್ಗಿ ಉತ್ಸವ ಸಾಂಪ್ರದಾಯಿಕ ಆಚರಣೆಗಳೊಂದಿಗೆ ನಡೆಯಿತು.
ಕಾಂತೂರು ಮೂರ್ನಾಡು ಗ್ರಾ.ಪಂ.ಗೆ ರಾಜ್ಯ ಮಟ್ಟದ ‘ಗ್ರಾಮ ಮಿತ್ರ’ ಪ್ರಶಸ್ತಿ ಪ್ರದಾನ
ಮಡಿಕೇರಿ ತಾಲೂಕಿನ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಗೆ ರಾಜ್ಯ ಮಟ್ಟದ ಗ್ರಾಮ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು: ಡಾ. ಮಂತರ್ ಗೌಡ
ವಿದ್ಯಾರ್ಥಿಗಳು ಶೈಕ್ಷಣಿಕ ಅವಧಿಯಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಡಾ. ಮಂತರ್ಗೌಡ ಹೇಳಿದರು.
ಕಲ್ಕಂದೂರು ಕಾಫಿ ತೋಟಗಳಲ್ಲಿ ಸರ್ವೆ: ಗ್ರಾಮಸ್ಥರ ವಿರೋಧ
ಕಲ್ಕಂದೂರು ಗ್ರಾಮದಲ್ಲಿ ಗ್ರಾಮಸ್ಥರಿಗೆ ಸೇರಿದ ತೋಟಗಳಲ್ಲಿ ಆರ್ಎಫ್ಓ ನೇತೃತ್ವದಲ್ಲಿ ಕಾಫಿ ತೋಟಗಳನ್ನು ಸರ್ವೆ ಮಾಡಿಸುತ್ತಿದ್ದು ರೈತ ಹೋರಾಟ ಸಮಿತಿ ತಡೆದು ಸರ್ವೆಯನ್ನು ತಾತ್ಕಾಲಿಕವಾಗಿ ಮುಂದೂಡಿದ ಘಟನೆ ನಡೆಯಿತು.
ಕೊಡಗು ವಿವಿ ಉಳಿಸುವಂತೆ ಒತ್ತಾಯಿಸಿ ಸೋ. ಪೇಟೆಯಲ್ಲಿ ಬೃಹತ್ ಪ್ರತಿಭಟನೆ
ಕೊಡಗು ವಿವಿ ಉಳಿಸಿಕೊಳ್ಳಲೇಬೇಕೆಂಬ ಹಕ್ಕೊತ್ತಾಯವನ್ನು ಮಂಡಿಸುವ ಮೂಲಕ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಮರ್ಕೇರಾ ಡೌನ್ಸ್ ಗಾಲ್ಪ್ ಕ್ಲಬ್: ಹಾಕಿ ದಿಗ್ಗಜರಿಗೆ ಗೌರವಾರ್ಪಣೆ
ಹಾಕಿ ಇಂಡಿಯಾ ಸಂಸ್ಥೆಗೆ 100 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಮರ್ಕೇರಾ ಡೌನ್ಸ್ ಕ್ಲಬ್ನಿಂದ ವಿಶಿಷ್ಟವಾಗಿ ಈ ಸಂಭ್ರಮ ಆಯೋಜಿಸಲಾಯಿತು.
ಕುಶಾಲನಗರ: ವಸಂತ ಸಂಭ್ರಮದ ಸಿರಿ ಕವಿಗೋಷ್ಠಿ
ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಸಿರಿ ಸ್ನೇಹ ಬಳಗದ ಜಿಲ್ಲಾ ಘಟಕಗಳ ಆಶ್ರಯದಲ್ಲಿ ವಸಂತ ಸಂಭ್ರಮದ ಸಿರಿ ಕವಿಗೋಷ್ಠಿ ಕುಶಾಲನಗರದಲ್ಲಿ ನಡೆಯಿತು.
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಮೇ 5 ರಿಂದ ಸಮಗ್ರ ಸಮೀಕ್ಷೆ
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಸಂಬಂಧ ಯಾವುದೇ ಗೊಂದಲಕ್ಕೆ ಅವಕಾಶ ಮಾಡದೆ ಸುಗಮ ಸುಲಲಿತವಾಗಿ ಸಮೀಕ್ಷೆ ಕೈಗೊಳ್ಳುವಂತೆ ಜಿ.ಪಂ. ಸಿಇಒ ನಿರ್ದೇಶನ ನೀಡಿದ್ದಾರೆ.
ತಾಕೇರಿ: ಸಾಂಪ್ರದಾಯಿಕ ಸುಗ್ಗಿ ಆಚರಣೆ ಸಂಭ್ರಮ
ತಾಕೇರಿ ಗ್ರಾಮದಲ್ಲಿ ಸಾಂಪ್ರದಾಯಿಕವಾಗಿ ಸುಗ್ಗಿ ಉತ್ಸವ ಆಚರಿಸಲಾಯಿತು. ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು.
ನಿವೇಶನ ನೀಡುವಂತೆ ಒತ್ತಾಯಿಸಿ ಚೆಟ್ಟಳ್ಳಿಯಲ್ಲಿ ಪ್ರತಿಭಟನೆ
ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಚೆಟ್ಟಳ್ಳಿಯಲ್ಲಿ ನಿವೇಶನ ರಹಿತ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು.
< previous
1
...
134
135
136
137
138
139
140
141
142
...
543
next >
Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್ಸಿಬಿ ಖರೀದಿ ರೇಸಲ್ಲಿ ಕಾಮತ್, ರಂಜನ್ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!