• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡವರ ಸಾಂಪ್ರದಾಯಿಕ ವಸ್ತ್ರ, ಆಚರಣೆಗಳು ಆದಿಮಸಂಜಾತ ಕೊಡವರ ಹೆಗ್ಗುರುತು: ಎನ್.ಯು.ನಾಚಪ್ಪ
ಕಳೆದ 35 ವರ್ಷಗಳಿಂದ ಆದಿಮ ಸಂಜಾತ ಕೊಡವ ಲೋಕದ ಅದಮನೀಯ ಧ್ವನಿ ಮತ್ತು ಸ್ಥಿತಿ ಸ್ಥಾಪಕತ್ವದ ಚಳುವಳಿಯ ಮೂಲಕ ಸಿಎನ್‌ಸಿ ಸಂಘಟನೆ ಶ್ರಮಿಸುತ್ತಿದೆ.
ಮಡಿಕೇರಿಯಲ್ಲಿ ‘ಮುಸ್ಲಿಂ ಕಪ್’ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆರಂಭ
20ನೇ ವರ್ಷದ ಮುಸ್ಲಿಂ ಕಪ್‌ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯಾವಳಿ ಫೆ. 10ರಿಂದ 16ರ ವರೆಗೆ ಮಡಿಕೇರಿ ನಗರದ ಜನರಲ್‌ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ನಾಪೋಕ್ಲು: ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ
ಕೊಡಗಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಪ್ರತಿ ವರ್ಷದಂತೆ ಈ ವರ್ಷವೂ ನೀಡಿ ಗೌರವಿಸಲಾಯಿತು. ನಾಪೋಕ್ಲು ಪೊಲೀಸ್‌ ಠಾಣಾಧಿಕಾರಿ ಮಂಜುನಾಥ್‌ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.
ಚೆಂಬು ಗ್ರಾಮದ ಫಲಾನುಭವಿ ಕುಟುಂಬಕ್ಕೆ ನಿಧಿ ಹಸ್ತಾಂತರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪಾಜೆ ವಲಯ ಚೆಂಬು ಗ್ರಾಮದ ಫಲಾನುಭವಿ ಕುಟುಂಬಕ್ಕೆ ನಿಧಿಯನ್ನು ಹಸ್ತಾಂತರ ಮಾಡಲಾಯಿತು.
ಮಡಿಕೇರಿ ನಗರ ಠಾಣಾಧಿಕಾರಿಗೆ ಬೀಳ್ಕೊಡುಗೆ
ನಗರಠಾಣೆಯಲ್ಲಿ ಲೋಕೇಶ್‌ ಅವರನ್ನು ಸನ್ಮಾನಿಸಿ ಗೌರವಿಸಿದ ಪ್ರಮುಖರು ಮುಂದಿನ ವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.
ನವಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಮಾ. 9 ಕೊನೆಯ ದಿನವಾಗಿದೆ. ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನದ ಮೊತ್ತ ಪ್ರತಿ ಮಾಹೆಗೆ 2 ಸಾವಿರ ರು. ಒಟ್ಟು 24 ತಿಂಗಳ ಅವಧಿಗೆ ಸೀಮಿತವಾಗಿರುವುದು.
ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಹಳದಿ ಬಣ್ಣಕ್ಕೆ ತಿರುಗುತ್ತಿರುವ ಕಾಳು ಮೆಣಸು ಬಳ್ಳಿಗಳು!
ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಕೆಲವು ಕಡೆಗಳಲ್ಲಿ ಕಾಳು ಮೆಣಸು ಬಳ್ಳಿಗಳು ಹಳದಿ ಬಣ್ಣಕ್ಕೆ ತಿರುಗುತ್ತಿದೆ. ಕಾಫಿ ಕೊಯ್ಲಿನ ಕೆಲಸದಲ್ಲಿ ಬೆಳೆಗಾರರು ನಿರತರಾಗಿರುವುದರಿಂದ ಕೆಲವು ಕಡೆ ಮೆಣಸು ಬಳ್ಳಿಗಳು ಸೊರಗುತ್ತಿದೆ.
ಹಳೆ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ಉದ್ಘಾಟನಾ ಕಾರ್ಯಕ್ರಮ
ನೂತನವಾಗಿ ಅಳವಡಿಸಲಾದ ಇಂಟರ್ಲಾಕ್‌ ಆವರಣದ ಉದ್ಘಾಟನಾ ಕಾರ್ಯಕ್ರಮ ಸಡಗರದಿಂದ ಜರುಗಿತು. ಪುಟಾಣಿ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.
ಸುಂಟಿಕೊಪ್ಪ ಬಿಜೆಪಿ ಪಕ್ಷದ ಕಾರ್ಯಕರ್ತರ ವಿಜಯೋತ್ಸವ
ದೆಹಲಿ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಬಿಜೆಪಿ ಪಕ್ಷ ಜಯಗಳಿಸಿದ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಬಿಜೆಪಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ರಾಷ್ಟ್ರ ರಾಜಧಾನಿಯಿಂದಲೇ ಕಾಂಗ್ರೆಸ್ ಮುಕ್ತ ಭಾರತ : ಬಿಜೆಪಿ ಪಕ್ಷದ ಮುಖಂಡರ ವಿಜಯೋತ್ಸವ
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ನೇತೃತ್ವದಲ್ಲಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಬಿಜೆಪಿ ಪಕ್ಷದ ಮುಖಂಡರು ವಿಜಯೋತ್ಸವ ಆಚರಿಸಿದರು.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 478
  • next >
Top Stories
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved