ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಡವರ ಸಾಂಪ್ರದಾಯಿಕ ವಸ್ತ್ರ, ಆಚರಣೆಗಳು ಆದಿಮಸಂಜಾತ ಕೊಡವರ ಹೆಗ್ಗುರುತು: ಎನ್.ಯು.ನಾಚಪ್ಪ
ಕಳೆದ 35 ವರ್ಷಗಳಿಂದ ಆದಿಮ ಸಂಜಾತ ಕೊಡವ ಲೋಕದ ಅದಮನೀಯ ಧ್ವನಿ ಮತ್ತು ಸ್ಥಿತಿ ಸ್ಥಾಪಕತ್ವದ ಚಳುವಳಿಯ ಮೂಲಕ ಸಿಎನ್ಸಿ ಸಂಘಟನೆ ಶ್ರಮಿಸುತ್ತಿದೆ.
ಮಡಿಕೇರಿಯಲ್ಲಿ ‘ಮುಸ್ಲಿಂ ಕಪ್’ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆರಂಭ
20ನೇ ವರ್ಷದ ಮುಸ್ಲಿಂ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫೆ. 10ರಿಂದ 16ರ ವರೆಗೆ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ನಾಪೋಕ್ಲು: ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ
ಕೊಡಗಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಪ್ರತಿ ವರ್ಷದಂತೆ ಈ ವರ್ಷವೂ ನೀಡಿ ಗೌರವಿಸಲಾಯಿತು. ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.
ಚೆಂಬು ಗ್ರಾಮದ ಫಲಾನುಭವಿ ಕುಟುಂಬಕ್ಕೆ ನಿಧಿ ಹಸ್ತಾಂತರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪಾಜೆ ವಲಯ ಚೆಂಬು ಗ್ರಾಮದ ಫಲಾನುಭವಿ ಕುಟುಂಬಕ್ಕೆ ನಿಧಿಯನ್ನು ಹಸ್ತಾಂತರ ಮಾಡಲಾಯಿತು.
ಮಡಿಕೇರಿ ನಗರ ಠಾಣಾಧಿಕಾರಿಗೆ ಬೀಳ್ಕೊಡುಗೆ
ನಗರಠಾಣೆಯಲ್ಲಿ ಲೋಕೇಶ್ ಅವರನ್ನು ಸನ್ಮಾನಿಸಿ ಗೌರವಿಸಿದ ಪ್ರಮುಖರು ಮುಂದಿನ ವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.
ನವಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಮಾ. 9 ಕೊನೆಯ ದಿನವಾಗಿದೆ. ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನದ ಮೊತ್ತ ಪ್ರತಿ ಮಾಹೆಗೆ 2 ಸಾವಿರ ರು. ಒಟ್ಟು 24 ತಿಂಗಳ ಅವಧಿಗೆ ಸೀಮಿತವಾಗಿರುವುದು.
ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಹಳದಿ ಬಣ್ಣಕ್ಕೆ ತಿರುಗುತ್ತಿರುವ ಕಾಳು ಮೆಣಸು ಬಳ್ಳಿಗಳು!
ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಕೆಲವು ಕಡೆಗಳಲ್ಲಿ ಕಾಳು ಮೆಣಸು ಬಳ್ಳಿಗಳು ಹಳದಿ ಬಣ್ಣಕ್ಕೆ ತಿರುಗುತ್ತಿದೆ. ಕಾಫಿ ಕೊಯ್ಲಿನ ಕೆಲಸದಲ್ಲಿ ಬೆಳೆಗಾರರು ನಿರತರಾಗಿರುವುದರಿಂದ ಕೆಲವು ಕಡೆ ಮೆಣಸು ಬಳ್ಳಿಗಳು ಸೊರಗುತ್ತಿದೆ.
ಹಳೆ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ಉದ್ಘಾಟನಾ ಕಾರ್ಯಕ್ರಮ
ನೂತನವಾಗಿ ಅಳವಡಿಸಲಾದ ಇಂಟರ್ಲಾಕ್ ಆವರಣದ ಉದ್ಘಾಟನಾ ಕಾರ್ಯಕ್ರಮ ಸಡಗರದಿಂದ ಜರುಗಿತು. ಪುಟಾಣಿ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.
ಸುಂಟಿಕೊಪ್ಪ ಬಿಜೆಪಿ ಪಕ್ಷದ ಕಾರ್ಯಕರ್ತರ ವಿಜಯೋತ್ಸವ
ದೆಹಲಿ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಬಿಜೆಪಿ ಪಕ್ಷ ಜಯಗಳಿಸಿದ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಬಿಜೆಪಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ರಾಷ್ಟ್ರ ರಾಜಧಾನಿಯಿಂದಲೇ ಕಾಂಗ್ರೆಸ್ ಮುಕ್ತ ಭಾರತ : ಬಿಜೆಪಿ ಪಕ್ಷದ ಮುಖಂಡರ ವಿಜಯೋತ್ಸವ
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ನೇತೃತ್ವದಲ್ಲಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಬಿಜೆಪಿ ಪಕ್ಷದ ಮುಖಂಡರು ವಿಜಯೋತ್ಸವ ಆಚರಿಸಿದರು.
< previous
1
...
134
135
136
137
138
139
140
141
142
...
478
next >
Top Stories
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್ ₹ 50,000 ರು ! ಇರದಿದ್ದರೆ ದಂಡ