ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬ್ರಹ್ಮಗಿರಿ ಸಹೋದಯ ಅಥ್ಲೆಟಿಕ್ಸ್: ಕೊಡಗು ವಿದ್ಯಾಲಯ ಚಾಂಪಿಯನ್
ಅಥ್ಲೆಟಿಕ್ಸ್ ಕೂಟದಲ್ಲಿ ಕೊಡಗು ವಿದ್ಯಾಲಯ ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಒಟ್ಟು 300 ಕ್ರೀಡಾಪಟುಗಳು ಭಾಗವಹಿಸಿದ್ದರು.
ಕುಶಾಲನಗರ: ‘ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ’ ಕಾರ್ಯಕ್ರಮ
ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ, ನದಿ ತಟಗಳಲ್ಲಿ ಸಾಲು ದೀಪಗಳನ್ನು ಬೆಳಗಿಸಲಾಯಿತು. ಸಾಮೂಹಿಕ ದೀಪ ಪೂಜೆಯ ಸಂದರ್ಭದಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ಮಾಡಲಾಯಿತು.
ಕಟ್ಟೆಮಾಡುವಿನ ಬ್ಲ್ಯಾಕ್ ಈಗಲ್ ತಂಡಕ್ಕೆ ಪ್ರಶಸ್ತಿ
ಮೂರನೇ ವರ್ಷದ ಮುಕ್ತ ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಕಟ್ಟೆಮಾಡುವಿನ ಬ್ಲ್ಯಾಕ್ ಈಗಲ್ಸ್ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಮೂರ್ನಾಡಿನ ಎನ್ಸಿಡಿ ತಂಡ ರನ್ನರ್ ಅಪ್ ಸ್ಥಾನ ಪಡೆಯಿತು.
ಆರೋಗ್ಯ ಉಚಿತ ತಪಾಸಣೆ: ಔಷಧ ವಿತರಣಾ ಕಾರ್ಯಕ್ರಮ
ತಾಲೂಕಿನ 11 ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ, ಔಷಧ ವಿತರಣಾ ಕಾರ್ಯಕ್ರಮ ನಡೆಯಿತು. ನೂರಾರು ಮಂದಿ ತಪಾಸಣೆಗೊಳಪಡಿಸಿಕೊಂಡರು.
ನಾರಾಯಣ ಗುರುಗಳ ಜೀವನ ಸಂದೇಶ ಅರ್ಥೈಸಿ: ಶಾಸಕ ಡಾ.ಮಂತರ್ ಗೌಡ
17ನೇ ವರ್ಷದ ಅದ್ಧೂರಿ ಓಣಂ ಆಚರಣೆ ಸಭಾ ಕಾರ್ಯಕ್ರಮ ನಡೆಯಿತು. ಶಾಸಕ ಡಾ. ಮಂತರ್ಗೌಡ ಮಾತನಾಡಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಉದ್ಯೋಗಕ್ಕಾಗಿ ಆಂಗ್ಲ ಭಾಷೆ ಅವಶ್ಯ: ವೆಂಕಟೇಶ ಪ್ರಸನ್ನ
ಕನ್ನಡ ಅನ್ನದ ಭಾಷೆಯಾಗಬೇಕು. ಉದ್ಯೋಗದ ಭಾಷೆಯಾಗಬೇಕು. ಆಗ ಮಾತ್ರ ಕನ್ನಡ ಉಳಿಯಲು ಸಾಧ್ಯ ಎಂದು ಪ್ರಾಂಶುಪಾಲ ವೆಂಕಟೇಶ ಪ್ರಸನ್ನ ಹೇಳಿದರು.
ಕರ್ನಾಟಕ ಹಾಕಿ ತಂಡದ ನಾಯಕಿ ಪರ್ಲಿನ್ ಪೊನ್ನಮ್ಮ
ಪರ್ಲಿನ್ ಪೊನ್ನಮ್ಮ ಕರ್ನಾಟಕ ಹಾಕಿ ತಂಡದ ನಾಯಕಿಯಾಗಿ ಆಯ್ಕೆಯಾಗಿದ್ದಾಳೆ. ಈಕೆ ಮಡಿಕೇರಿ ವಕೀಲ ದಂಪತಿ ಅಚ್ಚಪಂಡ ಗಿರಿ ಮತ್ತು ಪದ್ಮ ದಂಪತಿ ಪುತ್ರಿ.
ಒಂದೇ ದಿನ 40 ಗ್ರಾಮಗಳಲ್ಲಿ ಆರೋಗ್ಯ ತಪಾಸಣೆ ಶಿಬಿರ
ಉಡೋತ್ಮೊಟ್ಟೆ ಸೇರಿದಂತೆ ಒಂದೇ ದಿನ ಏಕಕಾಲದಲ್ಲಿ ಜಿಲ್ಲೆಯ 40 ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. 70ಕ್ಕೂ ಅಧಿಕ ಮಂದಿಗೆ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ತೂಚಮಕೇರಿ: ವಿಜೃಂಭಣೆಯ ‘ಪೆಮ್ಮಂಡ ಒಕ್ಕೊರ್ಮೆ’
ತೂಚಮಕೇರಿ ಗ್ರಾಮದಲ್ಲಿ ಪೆಮ್ಮಂಡ ಒಕ್ಕೋರ್ಮೆ ಕಾರ್ಯಕ್ರಮ ನಡೆಯಿತು. ಅತಿಥಿಗಳನ್ನು ಕಾರ್ಯಕ್ರಮಕ್ಕೆ ಮೆರವಣಿಗೆ ಮೂಲಕ ಕರೆತರಲಾಯಿತು.
ಮಿನಿ ಒಲಿಂಪಿಕ್ಸ್ ಅವಕಾಶ ಸದುಪಯೋಗಪಡಿಸಿಕೊಳ್ಳಿ: ಮೋಹನ್ ಅಯ್ಯಪ್ಪ
ಬಾಲಕ ಮತ್ತು ಬಾಲಕಿಯರ ತಂಡದ ಆಟಗಾರರು ಮಿನಿ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಹೇಳಿದರು.
< previous
1
...
135
136
137
138
139
140
141
142
143
...
413
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ