• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಮವಾರಪೇಟೆ: ಪರಿಶಿಷ್ಟ ಜಾತಿ, ಪಂಗಡದ ಕುಂದುಕೊರತೆ ಸಭೆ
ಪೊಲೀಸ್‌ ಠಾಣೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕಂದುಕೊರತೆ ಸಭೆ ನಡೆಯಿತು.
ನಾಪೋಕ್ಲು ವಲಯ ಕ್ರೀಡಾಕೂಟ: ಮರ್ಕಝ್ ಶಾಲೆ ಪ್ರಥಮ
ನಾಪೋಕ್ಲು ವಲಯ ಮಟ್ಟದ ಕ್ರೀಡಾಕೂಟದ ಬಾಲಕರ ವಾಲಿಬಾಲ್‌ ಸ್ಪರ್ಧೆಯಲ್ಲಿ ಕೊಟ್ಟಮುಡಿಯ ಮರ್ಕಝ್‌ ಶಾಲೆಯ ತಂಡ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ಧರ್ಮಸ್ಥಳ ವಿರುದ್ಧ ಅಪಪ್ರಚಾರ ಕಡಿವಾಣಕ್ಕೆ ಒತ್ತಾಯಿಸಿ ಪ್ರತಿಭಟನೆ
ಶ್ರೀ ಕ್ಷೇತ್ರದ ಮೇಲೆ ನಿರಂತರ ಅಪಪ್ರಚಾರ ನಡೆಸುತ್ತಿರುವ ಸಮಾಜ ದ್ರೋಹಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಲಾಯಿತು.
ಸ್ವರ್ಣ ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿವಿಧ ಪೂಜೆ
ಸ್ವರ್ಣ ಗಣೇಶ ಮೂರ್ತಿ ಪ್ರತಿಷ್ಠಾಪನಾ ವಿವಿಧ ಪೂಜೆ, ಧಾರ್ಮಿಕ ಕೈಂಕರ್ಯಗಳೊಂದಿಗೆ ಅತಿ ವಿಜೃಂಭಣೆಯಿಂದ ಶ್ರದ್ಧಾ ಭಕ್ತಿಯಿಂದ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಯಿತು.
ಕೊಡಗಿನಲ್ಲಿ ಶ್ರದ್ಧಾ ಭಕ್ತಿಯ ಗೌರಿ ಗಣೇಶೋತ್ಸವ ಆಚರಣೆ
ಕೊಡಗು ಜಿಲ್ಲಾದ್ಯಂತ ಗೌರಿ ಗಣೇಶ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡಲಾಯಿತು.
ಕೊಡ್ಲಿಪೇಟೆ : ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಜನಜಾಗೃತಿ
ಶಾಲಾ ಮಕ್ಕಳು ಮಣ್ಣಿನಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಸಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.
ಕೊಡಗಿನಲ್ಲಿ ಭಾರಿ ಮಳೆ: ಭೂ ಕುಸಿತ
ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಗುಡ್ಡೆಹೊಸೂರು: ವರಮಹಾಲಕ್ಷೀ ಪೂಜೆ ಸಂಪನ್ನ
ಕೊಡಗರಹಳ್ಳಿ ಸಮುದಾಯ ಭವನದಲ್ಲಿ ವರಮಹಾಲಕ್ಷ್ಮೀ ಪೂಜೆಯನ್ನು ಅದ್ಧೂರಿಯಾಗಿ ನಡೆಸಲಾಯಿತು. 500ಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡರು.
ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ
ನೂತನ ಕಾಂಕ್ರಿಟ್‌ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಶಾಸಕ ಎ.ಎಸ್‌. ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭ ಗಣ್ಯರು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ: ವಿರಾಜಪೇಟೆ ಬಿಜೆಪಿ ಬೃಹತ್ ಪ್ರತಿಭಟನೆ
ಮಾನವ ಸರಪಳಿ ಮೂಲಕ ಪ್ರಕರಣದ ರೂವಾರಿಗಳ ಮತ್ತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಖಂಡನೆ ವ್ಯಕ್ತಪಡಿಸಲಾಯಿತು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved