• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೌತಮ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ
10 ಕಿ.ಮೀ. ಗುಡ್ಡಗಾಡು ಓಟದಲ್ಲಿ ಗೌತಮ್‌ ಎಸ್. ಚಾಂಪಿಯನ್‌ ಪಟ್ಟ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದ್ವಿತೀಯ ಬಿ.ಎ. ವಿದ್ಯಾರ್ಥಿಯಾಗಿದ್ದಾರೆ.
ದೈಹಿಕ ಚಟುವಟಿಕೆಗಳಿಂದ ಆರೋಗ್ಯ ವೃದ್ಧಿ: ಡಾ.ಸುಜಯ್
ಕ್ರೀಡೆಯ ಮಹತ್ವ ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ವೈದ್ಯಾಧಿಕಾರಿ ಡಾ. ಸುಜಯ್‌ ಹೇಳಿದರು. ಸ್ಪೋರ್ಟ್ಸ್‌ ಫಿಯೆಸ್ಟಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ನಿವೇಶನ ದೃಢೀಕರಿಸಲು ಸ್ಥಳ ಪರಿಶೀಲನೆ ಅಗತ್ಯ: ತಹಸೀಲ್ದಾರ್‌
ಹೊದ್ದೂರು ಗ್ರಾಮದ 49/3 ಪ್ರದೇಶ ನಿವೇಶನಕ್ಕೆ ಯೋಗ್ಯವಾಗಿ ಕಂಡು ಬರುತ್ತಿಲ್ಲ. 2018ರ ನಂತರ ಭೂ ವಿಜ್ಞಾನ ಇಲಾಖೆಯವರು ಸ್ಥಳ ಪರಿಶೀಲನೆ ಮಾಡಿ ನಿವೇಶನಕ್ಕೆ ಯೋಗ್ಯವೇ ಎಂದು ದೃಢೀಕರಣ ನೀಡಬೇಕಿದೆ ಎಂಬ ನಿಯಮವಿದೆ. ಆ ಬಳಿಕವಷ್ಟೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಡಿಕೇರಿ ತಹಸೀಲ್ದಾರ್‌ ಪ್ರವೀಣ್‌ ಹೇಳಿದ್ದಾರೆ.
ಶಿಕ್ಷಣ ನೀಡಿದ ಶಾಲೆಗೆ ಆದಾಯದ ಭಾಗ ಮೀಸಲಿಡಿ: ಎಚ್.ಎಲ್.ದಿವಾಕರ್ ಕರೆ
ಸರ್ಕಾರಿ ಶಾಲೆ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರಿದವರು ತಾವು ವಿದ್ಯೆ ಕಲಿತ ಶಾಲೆಯ ಅಭ್ಯುದಯಕ್ಕಾಗಿ ತಮ್ಮ ಆದಾಯದ ಶೇ. 1 ಭಾಗ ಮೀಸಲಿಡಬೇಕು ಎಂದು ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.
ಮೂರ್ನಾಡು ಪಿಯು ಕಾಲೇಜಿನ ತಂಡಕ್ಕೆ ಪ್ರಶಸ್ತಿ
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮೂರ್ನಾಡು ಪಿಯು ಕಾಲೇಜು ತಂಡ ಪ್ರಶಸ್ತಿಯನ್ನು ಪಡೆಯಿತು. ಒಟ್ಟು 11 ತಂಡಗಳು ಪಾಲ್ಗೊಂಡಿದ್ದವು.
ಸುಂಟಿಕೊಪ್ಪ: 18ರಂದು ಓಣಂ ಆಚರಣೆ
17ನೇ ವರ್ಷದ ಓಣಂ ಆಚರಣೆ ನ. 18ರಂದು ಅದ್ಧೂರಿಯಾಗಿ ನಡೆಯಲಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಉದ್ಘಾಟಿಸುವರು.
ಐಗೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆ
ಐಗೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆ ನಡೆಯಿತು. ತೋಟ ಗಾರಿಕೆ ಇಲಾಖೆಯಲ್ಲಿ ಬೆಳೆಗಾರರಿಗೆ ನೀಡುವ ಕರಿಮೆಣಸು ಗಿಡ ಹೊರ ಜಿಲ್ಲೆಗೆ ರವಾನೆಯಾಗಿದೆ ಎಂಬ ಗಂಭೀರ ಚರ್ಚೆಗೆ ಗ್ರಾಸ ಒದಗಿಸಿತು.
ಬಲ್ಲಮಾವಟಿ ಭಜರಂಗಿ ಯೂತ್ ಕ್ಲಬ್‌ನಿಂದ ಮುಕ್ತ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ
ಮುಕ್ತ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಟೂರ್ನಿಗೆ ಚಾಲನೆ ನೀಡಲಾಯಿತು. ಯುವ ಪ್ರತಿಭೆ ಹೊರತರಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ಚೋಕೀರ ಬಾಬಿ ಭೀಮಯ್ಯ ಹೇಳಿದರು.
ಜಲಮೂಲ ಸಂರಕ್ಷಣೆ ಆದ್ಯ ಕರ್ತವ್ಯ: ನಾಗೇಂದ್ರ ಪ್ರಸಾದ್
ನದಿ ತಟಗಳ ಸಂರಕ್ಷಣೆಯೊಂದಿಗೆ ಸ್ವಚ್ಛತೆಗಾಗಿ ಪ್ರತಿಯೊಬ್ಬರೂ ಜಾಗೃತರಾಗಬೇಕಾಗಿದೆ ಎಂದು ಬಿ.ಆರ್‌. ನಾಗೇಂದ್ರ ಪ್ರಸಾದ್‌ ಹೇಳಿದರು. ಜಲಮೂಲಗಳ ರಕ್ಷಣೆ ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಮುಖ್ಯ- ಕೆ.ಜೆ. ಜಾರ್ಜ್) ನಾವೆಲ್ಲಾ ಒಗ್ಗಟ್ಟಾಗಿದ್ದೇವೆ, ಇದಕ್ಕಿಂತ ಇನ್ನೇನು ಬೇಕಾಗಿದೆ: ಕೆ.ಜೆ. ಜಾರ್ಜ್ ಪ್ರಶ್ನೆ
ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗಲೇ ಆಪರೇಶನ್‌ ಕಮಲ ಶುರುವಾಯಿತು. ವಿಜಯೇಂದ್ರಗೆ ಆಪರೇಶನ್‌ ಕಮಲದ ವಿಚಾರ ಗೊತ್ತಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದರು.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 413
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved