ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯೋಗದಿಂದ ಮಾತ್ರ ಆರೋಗ್ಯಪೂರ್ಣ ಜೀವನ: ಗಣೇಶ್
ರಥಸಪ್ತಮಿ ಆಚರಣೆ ಅಂಗವಾಗಿ ಟರ್ಪ್ ಮೈದಾನದಲ್ಲಿ 108 ಸೂರ್ಯನಮಸ್ಕಾರ ಮತ್ತು ಯೋಗಾಭ್ಯಾಸ ನಡೆಯಿತು. ನಿರಂತರ ಯೋಗದಿಂದ ಮಾತ್ರ ಆರೋಗ್ಯ ಪೂರ್ಣ ಜೀವನ ನಡೆಸಲು ಸಾಧ್ಯ ಎಂದು ಕಿಬ್ಬೆಟ್ಟ ಗಣೇಶ್ ತಿಳಿಸಿದರು.
ಅಂಗಾಂಗ ದಾನದ ಜಾಗೃತಿ ವೈದ್ಯಕೀಯ ಕಾರ್ಯಾಗಾರ
ಅಂಗಾಂಗ ದಾನದ ಜಾಗೃತಿ ಕುರಿತು ವೈದ್ಯಕೀಯ ಕಾರ್ಯಾಗಾರವು ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾತನಾಡಿದರು.
ಉತ್ತರ ಕೊಡಗಿಗೆ ತಲುಪಿದ ಕೊಡವರ ಬೃಹತ್ ಪಾದಯಾತ್ರೆ
ಕೊಡವಾಮೆ ಬಾಳೋ ಪಾದಯಾತ್ರೆ ನಾಲ್ಕನೇ ದಿನ ಉತ್ತರ ಕೊಡಗಿಗೆ ಆಗಮಿಸಿತು. ಹಲವರು ಚಪ್ಪಡ್ಕ ದೇವರನ್ನು ನಮಿಸಿದರು.
ಕುಶಾಲನಗರ: ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಯಿತು. 500ಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು.
ಕೊಡವ ಮುಸ್ಲಿಮರಲ್ಲಿ ಕೌಟುಂಬಿಕ ಶಿಕ್ಷಣ ನಿಧಿ ಸ್ಥಾಪನೆಯಾಗಲಿ
ಬದುಕು ರೂಪಿಸಲು ಅತ್ಯಂತ ಅಗತ್ಯವಾಗಿರುವ ಶಿಕ್ಷಣಕ್ಕೆ ಮೊದಲ ಆದ್ಯತೆಯನ್ನು ನೀಡಬೇಕು ಎಂದು ದುದ್ದಿಯಂಡ ಹೆಚ್. ಸೂಫಿ ಹಾಜಿ ತಿಳಿಸಿದರು.
ಶಾಂತಳ್ಳಿ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಆಯ್ಕೆ: ಜಯೇಂದ್ರಗೆ ಸನ್ಮಾನ
ಶಾಂತಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಈ. ಜಯೇಂದ್ರ ಹಾಗೂ ನಿರ್ದೇಶಕರಾದ ಕೆ. ಆರ್. ಶಿವಕುಮಾರ್ ಮತ್ತು ಅನಿತಾ ಅವರನ್ನು ಸನ್ಮಾನಿಸಲಾಯಿತು.
ಕೇಂದ್ರ ಸರ್ಕಾರ ಜನಪರ ಬಜೆಟ್ ನೀಡಿದೆ - ಕೆಜಿ ಬೋಪಯ್ಯ
ಕೇಂದ್ರ ಸರ್ಕಾರ ತನ್ನ ಘೋಷಣೆಯಂತೆ ಜನಪ್ರಿಯ ಜನಪರ ಬಜೆಟ್ ಅನ್ನು ನೀಡಿದೆ ಎಂದು ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಹೇಳಿದರು.
ಮಡಿಕೇರಿ ತಾಲೂಕು ಸವಿತಾ ಸಮಾಜದಿಂದ ರಕ್ತದಾನ ಶಿಬಿರ, ಕ್ರೀಡಾಕೂಟ
ಸಮಾಜದಲ್ಲಿ ಬಹಳ ಸಣ್ಣ ಪ್ರಮಾಣದ ಸಂಖ್ಯೆಯಲ್ಲಿದ್ದರೂ ಸವಿತಾ ಸಮಾಜದವರು ಬಹಳ ಮುಖ್ಯ ಪಾತ್ರವನ್ನು ವಹಿಸುತ್ತಾರೆ ಎಂದು ಬಿ. ವೈ. ರಾಜೇಶ್ ಹೇಳಿದರು.
ಮಡಿಕೇರಿ: ಆಯುರ್ವೇದ ವೈದ್ಯರಿಗೆ ಶಿಕ್ಷಣ ಕಾರ್ಯಾಗಾರ
ಆಯುರ್ವೇದ ವೈದ್ಯರಿಗೆ ನಿರಂತರ ಶಿಕ್ಷಣವನ್ನು ಮಡಿಕೇರಿಯಲ್ಲಿ ಆಯೋಜಿಸಲಾಗಿತ್ತು. ಆರೋಗ್ಯ ಕಾಪಾಡಲು ಆಯುರ್ವೇದ ಇಂದಿನ ಅಗತ್ಯವಾಗಿದೆ ಎಂದು ಗಣ್ಯರು ತಿಳಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕಿದರೆ ಐದು ಸಾವಿರದವರೆಗೆ ದಂಡ: ಕೃಷ್ಣಪ್ರಸಾದ್
ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಹಾಕಿದರೆ ಅದಕ್ಕೆ ಕಾರಣರಾದ ವ್ಯಕ್ತಿಗಳಿಗೆ ಐದು ಸಾವಿರದವರೆಗೆ ದಂಡವನ್ನು ವಿಧಿಸಲಾಗುವುದು ಎಂದು ಮುಖ್ಯಾಧಿಕಾರಿ ಹೇಳಿದರು.
< previous
1
...
137
138
139
140
141
142
143
144
145
...
478
next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್ಗೆ ತಿರುಗುಬಾಣ