• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ವಿದ್ಯುತ್ 13 ಉಪ ಕೇಂದ್ರಗಳ ಸ್ಥಾಪನೆಗೆ ಕ್ರಮ: ಕೆ.ಜೆ.ಜಾರ್ಜ್
ಕೊಡಗು ಜಿಲ್ಲೆಯಲ್ಲಿ ವಿದ್ಯುತ್‌ ಉಪಕೇಂದ್ರಗಳ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಕೆ.ಜೆ. ಜಾರ್ಜ್‌ ಹೇಳಿದರು. ನಗರದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ವಿದ್ಯುತ್‌ ಉಪಕೇಂದ್ರಗಳ ಸ್ಥಾಪನೆಗೆ 208 ಕೋಟಿ ರು. ವಿನಿಯೋಗ ಮಾಡಲಾಗುತ್ತದೆ ಎಂದರು.
ಬಿ.ಡಿ.ಮಂಜುನಾಥ್ ಗೆ ಕೊಡಗು ಸಹಕಾರ ರತ್ನ ಪ್ರಶಸ್ತಿ, ನ.20 ರಂದು ಪ್ರಶಸ್ತಿ ಪ್ರದಾನ
ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನ. 20ರಂದು ನಡೆಯಲಿದೆ. ಪೂರ್ವಾಹ್ನ 10.30 ಗಂಟೆಗೆ ನಗರದ ಬಾಲಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.
ಗೋಜೂ ರಿಯೋ ಕರಾಟೆ ತರಬೇತಿ ಶಾಲೆ ವಿದ್ಯಾರ್ಥಿಗಳಿಗೆ ಚಿನ್ನದ ಪದಕ
ಕೊಡಗು ಗೋಜೂ ರಿಯೋ ಕರಾಟೆ ತರಬೇತಿ ಶಾಲೆಯ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ, ಕಂಚಿನ ಪದಕ ತಂದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಜಿಲ್ಲೆಯ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.
ಕುಶಾಲನಗರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ ಹೆಚ್ಚುವರಿ ಡಯಾಲಿಸಿಸ್ ಯಂತ್ರಗಳ ಉದ್ಘಾಟನೆ
ಕುಶಾಲನಗರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಟರಿ ಸಂಸ್ಥೆಯ ಕೋರಿಕೆ ಮೇರೆಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ವತಿಯಿಂದ ಕೊಡುಗೆಯಾಗಿ ನೀಡಲಾದ ಎರಡು ಡಯಾಲಿಸಿಸ್ ಯಂತ್ರ ಗಳನ್ನು ಶುಕ್ರವಾರ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು.
ಕಾಡಾನೆ ದಾಳಿ: ಹಾಡಿ ನಿವಾಸಿ ಕೈ ಮುರಿತ
ಪಾಲಿಬೆಟ್ಟ ಸಮೀಪ ಚೆನ್ನಂಗಿ ಬಸವನಹಳ್ಳಿ ಹಾಡಿ ನಿವಾಸಿ ಮೇಲೆ ಕಾಡಾನೆ ದಾಳಿ ನಡೆಸಿದ್ದು ಬಲಕೈಮುರಿತ ಉಂಟಾಗಿದೆ. ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ದುಬಾರೆ ಆನೆ ಶಿಬಿರಕ್ಕೆ ಸಂಸದ ಯದುವೀರ್‌ ಭೇಟಿ
ಕುಶಾಲನಗರ ಸಮೀಪದ ದುಬಾರೆ ಸಾಕಾನೆ ಶಿಬಿರಕ್ಕೆ ಸಂಸದ ಯದುವೀರ್ ಒಡೆಯರ್ ಶುಕ್ರವಾರ ಭೇಟಿ ನೀಡಿದರು. ಈ ಬಾರಿಯ ಪಟ್ಟದ ಆನೆಯಾಗಿದ್ದ ಕಂಜನ್, ಪ್ರಶಾಂತ, ಹರ್ಷ ಸೇರಿದಂತೆ ವಿವಿಧ ಆನೆಗಳಿಗೆ ಬೆಲ್ಲ ತಿನ್ನಿಸಿದರು.
ಪಿಯು ವಿದ್ಯಾರ್ಥಿಗಳಿಗೆ ‘ಜಿಲ್ಲಾ ಮಟ್ಟದ ಯುವ ಸಾಂಸ್ಕೃತಿಕ ಸ್ಪರ್ಧಾ’ ಕಾರ್ಯಕ್ರಮ
ಪದವಿ ಪೂರ್ವ ಶಿಕ್ಷಣ ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಯುವ ಸಾಂಸ್ಕೃತಿಕ ಸ್ಪರ್ಧೆಯ ಸಮಾರೋಪ ಸಮಾರಂಭ ನಡೆಯಿತು.
ಕೊಡವ ಸಂಸ್ಕೃತಿ-ಸಾಹಿತ್ಯ ಬೆಳವಣಿಗೆಗೆ ಶ್ರಮಿಸಿ: ಡಾ.ಮಂತರ್ ಗೌಡ
ಅರೆಕಾಡು ರಿಯಾವರ್ ರೆಸಾರ್ಟ್ಸ್‌ನಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ವಿನೂತನ ಕಾರ್ಯಕ್ರಮ ‘ನಾಡೊರ್ಮೆ’ ಕಾರ್ಯಕ್ರಮ ನಡೆಯಿತು. ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಪಾಲ್ಗೊಂಡು ಮಾತನಾಡಿ, ವಿಭಿನ್ನ, ವಿಶಿಷ್ಟ ಸಂಸ್ಕೃತಿಯುಳ್ಳ ಜನಾಂಗ ಕೊಡವರದ್ದಾಗಿದ್ದು, ಈ ಸಂಸ್ಕೃತಿ ಹಾಗೂ ಭಾಷೆ ಉಳಿಸಿಕೊಂಡು ಹೋಗುವ ಹಾಗೂ ಮುಂದಿನ ಪೀಳಿಗೆಯಲ್ಲಿ ಅಭಿಮಾನ ಹುಟ್ಟಿಸುವ ಕೆಲಸ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಆಗಬೇಕಿದೆ ಎಂದರು.
ನವಜಾತ ಶಿಶು ಹತ್ಯೆ ಪ್ರಕರಣ: ಮೂವರ ಬಂಧನ
ಚೆರಿಯಪರಂಬು ನಿವಾಸಿಯಾಗಿರುವ ಅಪ್ರಾಪ್ತ ಬಾಲಕಿಗೆ ಜನಿಸಿದ್ದ ಮಗು ಹುಟ್ಟಿದ ಬಳಿಕ ನಿಗೂಢವಾಗಿ ನಾಪತ್ತೆಯಾಗಿದ್ದು, ನವಜಾತ ಶಿಶು ಮೃತದೇಹ ಪತ್ತೆ ಹಿನ್ನೆಲೆ ಮಗುವಿನ ತಾಯಿ, ಅಜ್ಜಿ, ತಾತ ಸಹಿತ ಮೂವರನ್ನು ನಾಪೋಕ್ಲು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಶಿಶು ಹುಟ್ಟಿ ವಾರದ ಬಳಿಕ ಆರೋಪಿಗಳ ಮನೆಯಿಂದ ಅನತಿ ದೂರದಲ್ಲಿ ಕೊಳೆತ ಸ್ಥಿತಿಯಲ್ಲಿ ಕಳೇಬರವನ್ನು ಪೊಲೀಸರು ಪತ್ತೆ ಹಚ್ಚಿದ್ದರು.
ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲವು: ಸಂಸದ ಯದುವೀರ್‌ ವಿಶ್ವಾಸ
ರಾಜ್ಯದಲ್ಲಿ ಮೂರು ಕ್ಷೇತ್ರದ ಉಪಾಚುನಾವಣೆಯಾದ ಹಿನ್ನೆಲೆ ಮೂರೂ ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಗೆಲವು ಸಾಧಿಸುತ್ತಾರೆ. ಅದರಲ್ಲೂ ಹೈವೋಲ್ಟೇಜ್ ಕ್ಷೇತ್ರ ಚನ್ನಪಟ್ಟಣದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲವು ನಿಶ್ಚಿತ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 413
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved