ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
5ನೇ ದಿನದ ‘ಕೊಡವಾಮೆ ಬಾಳೊ’ಪಾದಯಾತ್ರೆಗೆ ಸಹಸ್ರಾರು ಜನ ಬೆಂಬಲ
ಐದನೇ ದಿನದ ಕೊಡವಾಮೆ ಪಾದಯಾತ್ರೆಗೆ ಸಹಸ್ರಾರು ಸಂಖ್ಯೆಯ ಜನಬೆಂಬಲ ಕಂಡುಬಂತು. ಸಹಸ್ರಾರು ಸಂಖ್ಯೆಯಲ್ಲಿ ಕೊಡವ, ಕೊಡವ ಭಾಷಿಕರು ಪಾಲ್ಗೊಂಡರು.
ಗಡಿಗ್ರಾಮ ಕರಿಕೆ ಅಭಿವೃದ್ಧಿಗಾಗಿ ಸಿಎಂಗೆ ಮನವಿ ಸಲ್ಲಿಸಿದ ಗ್ರಾ.ಪಂ.
ಕರಿಕೆ ವ್ಯಾಪ್ತಿಯ ಪ್ರದೇಶದ ಅಭಿವೃದ್ಧಿಗೆ ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಕೋರಿ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಮುಖ್ಯಮಂತ್ರಿ ಅವರಿಗೆ ಸಲ್ಲಿಸಲಾಯಿತು.
ಶುಂಠಿ ಬೆಳೆಯನ್ನು ಬಾಧಿಸುವ ಹೊಸ ಶಿಲೀಂಧ್ರ ರೋಗ ಪತ್ತೆ
ಕರ್ನಾಟಕದ ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ ಶುಂಠಿ ಬೆಳೆಯನ್ನು ತೀವ್ರವಾಗಿ ಬಾಧಿಸಿದ ಹೊಸ ಶಿಲೀಂದ್ರ ರೋಗವನ್ನು ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ.
ಸೆರಾ ಲಾಚಿ ಬೌದ್ಧ ಕೇಂದ್ರಕ್ಕೆ ದಲೈಲಾಮ ಭೇಟಿ
ಟಿಬೇಟಿಯನ್ ಧಾರ್ಮಿಕ ಗುರುಗಳಾದ 14ನೇ ದಲೈಲಾಮ ಅವರು ಬೈಲುಕುಪ್ಪೆಯ ಲಾಮಾ ಕ್ಯಾಂಪಿನಲ್ಲಿರುವ ಸೆರಾ ಲಾಚಿ ಬೌದ್ಧ ಕೇಂದ್ರಕ್ಕೆ ಭೇಟಿ ನೀಡಿದರು.
ಗಿರಿಜನ ಸಹಕಾರ ಸಂಘ ಸದಸ್ಯರು ಮತದಾನದಿಂದ ವಂಚಿತ: ಮುಖಂಡರ ಆಕ್ರೋಶ
ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ತಪ್ಪಿನಿಂದ ಬಹುತೇಕ ಸದಸ್ಯರು ಮತದಾನದಿಂದ ವಂಚಿತಗೊಂಡಿದ್ದಾರೆ ಎಂದು ಗಿರಿಜನ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಯೋಗದಿಂದ ಮಾತ್ರ ಆರೋಗ್ಯಪೂರ್ಣ ಜೀವನ: ಗಣೇಶ್
ರಥಸಪ್ತಮಿ ಆಚರಣೆ ಅಂಗವಾಗಿ ಟರ್ಪ್ ಮೈದಾನದಲ್ಲಿ 108 ಸೂರ್ಯನಮಸ್ಕಾರ ಮತ್ತು ಯೋಗಾಭ್ಯಾಸ ನಡೆಯಿತು. ನಿರಂತರ ಯೋಗದಿಂದ ಮಾತ್ರ ಆರೋಗ್ಯ ಪೂರ್ಣ ಜೀವನ ನಡೆಸಲು ಸಾಧ್ಯ ಎಂದು ಕಿಬ್ಬೆಟ್ಟ ಗಣೇಶ್ ತಿಳಿಸಿದರು.
ಅಂಗಾಂಗ ದಾನದ ಜಾಗೃತಿ ವೈದ್ಯಕೀಯ ಕಾರ್ಯಾಗಾರ
ಅಂಗಾಂಗ ದಾನದ ಜಾಗೃತಿ ಕುರಿತು ವೈದ್ಯಕೀಯ ಕಾರ್ಯಾಗಾರವು ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾತನಾಡಿದರು.
ಉತ್ತರ ಕೊಡಗಿಗೆ ತಲುಪಿದ ಕೊಡವರ ಬೃಹತ್ ಪಾದಯಾತ್ರೆ
ಕೊಡವಾಮೆ ಬಾಳೋ ಪಾದಯಾತ್ರೆ ನಾಲ್ಕನೇ ದಿನ ಉತ್ತರ ಕೊಡಗಿಗೆ ಆಗಮಿಸಿತು. ಹಲವರು ಚಪ್ಪಡ್ಕ ದೇವರನ್ನು ನಮಿಸಿದರು.
ಕುಶಾಲನಗರ: ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಯಿತು. 500ಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು.
ಕೊಡವ ಮುಸ್ಲಿಮರಲ್ಲಿ ಕೌಟುಂಬಿಕ ಶಿಕ್ಷಣ ನಿಧಿ ಸ್ಥಾಪನೆಯಾಗಲಿ
ಬದುಕು ರೂಪಿಸಲು ಅತ್ಯಂತ ಅಗತ್ಯವಾಗಿರುವ ಶಿಕ್ಷಣಕ್ಕೆ ಮೊದಲ ಆದ್ಯತೆಯನ್ನು ನೀಡಬೇಕು ಎಂದು ದುದ್ದಿಯಂಡ ಹೆಚ್. ಸೂಫಿ ಹಾಜಿ ತಿಳಿಸಿದರು.
< previous
1
...
138
139
140
141
142
143
144
145
146
...
480
next >
Top Stories
ಆನ್ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ