• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
30ರಂದು ‘ಜಿಲ್ಲಾ ಮಟ್ಟದ ಯುವಜನೋತ್ಸವ’
ಕೊಡಗು ಜಿಲ್ಲಾ ಮಟ್ಟದ ಯುವಜನೋತ್ಸವವು ನ. 30ರಂದು ನಡೆಯಲಿದೆ. ಕೊಡಗು ಜಿಲ್ಲೆಯ ಯುವಕ ಯುವತಿಯರು ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.
ರೈತ ಸಮುದಾಯ ಪಕ್ಷಾತೀತ ಸಂಘಟನೆ ಅಗತ್ಯ: ಮನು ಸೋಮಯ್ಯ
ರೈತ ಸಮುದಾಯ ಪಕ್ಷಾತೀತ ಮತ್ತು ಜಾತ್ಯಾತೀತ ನೆಲೆಗಟ್ಟಿನಲ್ಲಿ ಸಂಘಟಿತರಾಗದಿದ್ದರೆ ನಮಗೆ ಉಳಿಗಾಲವಿಲ್ಲ ಎಂದು ಕಡ್ಯಮಾಡ ಮನು ಸೋಮಯ್ಯ ಹೇಳಿದರು. ಕೊಡಗು ಜಿಲ್ಲಾ ರೈತ ಸಂಘದ ರಚನೆ ಕುರಿತ ಪೂರ್ವಭಾವಿ ಸಭೆ ನಡೆಯಿತು.
ಕುಂದಚೇರಿ ಚೆಟ್ಟಿಮಾನಿ ಗ್ರಾಮಸಭೆ: ಜಾಗ ಒತ್ತುವರಿ ತೆರವು ಆಗ್ರಹ
ಕುಂದಚೇರಿ ಗ್ರಾ.ಪಂ. ಗ್ರಾಮ ಸಭೆ ಚೆಟ್ಟಿಮಾನಿ ಸಮುದಾಯ ಭವನದಲ್ಲಿ ನಡೆಯಿತು. ಮೂಲ ಸೌಲಭ್ಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
11 ದಿನ ಪೂರೈಸಿದ ಭೂಮಿ, ವಸತಿ ಹಕ್ಕು ವಂಚಿತರ ಹೋರಾಟ
ಹೊದ್ದೂರು ಗ್ರಾಮದ ಸರ್ಕಾರಿ ಜಾಗದಲ್ಲಿ ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಕೊಡಿಸುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಪದಾಧಿಕಾರಿಗಳು ಹೊದ್ದೂರು ಗ್ರಾಮದ ಪೆಗ್ಗೋಳಿ ಎಂಬಲ್ಲಿ ನಡೆಸುತ್ತಿರುವ ಧರಣಿ ಮಂಗಳವಾರ 11ನೇ ದಿನ ಪೂರೈಸಿದೆ.
ಕೊಡವ ಪ್ರೀಮಿಯರ್ ಲೀಗ್: ಕೂರ್ಗ್ ಟೈಟಾನ್ಸ್ ಚಾಂಪಿಯನ್
ಕೊಡವ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೊಡವ ಪ್ರೀಮಿಯರ್ ಲೀಗ್ ನ 3ನೇ ಆವೃತ್ತಿಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೂರ್ಗ್ ಟೈಟಾನ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಎಂಟಿಬಿ ರಾಯಲ್ಸ್ ತಂಡ ರನ್ನರ್ಸ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
ವಿರಾಜಪೇಟೆ ತಾಲೂಕಿನ ವಿವಿಧೆಡೆ ಹುಲಿ ಸಂಚಾರ ಪತ್ತೆ: ನಾಗರಿಕರಿಗೆ ಆತಂಕ
ಸಿದ್ದಾಪುರ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ವನ್ಯಜೀವಿಗಳ ಉಪಟಳದಿಂದ ಸಾರ್ವಜನಿಕರು ಕಂಗಾಲಾಗಿದ್ದು ವನ್ಯಜೀವಿಗಳ ಆಕ್ರಮಣದಿಂದ ಅದೆಷ್ಟೋ ಸಾವು ನೋವುಗಳು ಸಂಭವಿಸಿರುವುದಲ್ಲದೆ ಕೃಷಿಕರ ಬೆಳೆಗಳು ನಾಶವಾಗಿದ್ದು ಕೃಷಿಕರು ಆರ್ಥಿಕ ಸಂಕಷ್ಟ ಅನುಭವಿಸುವಂತಾಗಿದೆ.
ಮಕ್ಕಳು ಕಲಿತರೆ ಭಾಷೆ ಅಭಿವೃದ್ಧಿ ಸಾಧ್ಯ: ಪುದಿಯಮನೆ ಕೃಷ್ಣ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಚೆಯ್ಯಂಡಾಣೆ ನರಿಯಂದಡ ಅಯ್ಯಪ್ಪ ಯುವಕ ಸಂಘ ಸಹಯೋಗದಲ್ಲಿ ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಅರೆಭಾಷೆ ಗಡಿನಾಡ ಉತ್ಸವದ ಕ್ರೀಡಾಕೂಟ ಸಂಪನ್ನಗೊಂಡಿತು.
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ ಆ್ಯಂಬುಲೆನ್ಸ್ ದುರಸ್ತಿ: ಸೇವೆಗೆ ಲಭ್ಯ
ಕಳೆದ ಕೆಲವು ತಿಂಗಳುಗಳಿಂದ ಈ ವಾಹನ ಕೆಟ್ಟು ಹೋಗಿ ಸಾರ್ವಜನಿಕರ ಸೇವೆಗೆ ದೊರೆಯದೆ ತೀವ್ರ ಸಂಕಷ್ಟ ಎದುರಿಸುವಂತಾಗಿತ್ತು. ಈ ಬಗ್ಗೆ ಸೋಶಿಯಲ್ ಡೆಮೊಕ್ರಿಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಸಂಘಟನೆ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾಗೆ ದೂರು ಸಲ್ಲಿಸಲಾಗಿತ್ತು.
ಕಾನೂನಿನ ಅಜ್ಞಾನಕ್ಕೆ ಕ್ಷಮೆ ಇಲ್ಲ: ನ್ಯಾ. ಶುಭಾ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆಶ್ರಯದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ನಡೆಯಿತು.
ಅಕ್ಷರ ದಾಸೋಹ ನೌಕರರ ಮಡಿಕೇರಿ ತಾಲೂಕು ಮಟ್ಟದ ಸಮಾವೇಶ
ಇಂದಿನ ಬೆಲೆ ಏರಿಕೆಯಿಂದ ಕಾರ್ಮಿಕರ ಬದುಕು ಅತ್ಯಂತ ಕಷ್ಟಕರವಾಗಿರುವ ದಿನಗಳಲ್ಲಿ ಕಡಿಮೆ ವೇತನ ಪಡೆದುಕೊಂಡು ಅತಿ ಹೆಚ್ಚು ಕೆಲಸ ಮಾಡಿಸಿಕೊಂಡು ಅಕ್ಷರ ದಾಸೋಹ ನೌಕರರನ್ನು ವಂಚಿಸುತ್ತಿದೆ ಎಂದು ಅಕ್ಷರ ದಾಸೋಹ ನೌಕರರ ರಾಜ್ಯ ಖಜಾಂಚಿ ಮಹದೇವಮ್ಮ ಆರೋಪಿಸಿದ್ದಾರೆ.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 413
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved