• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಂತಳ್ಳಿ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಆಯ್ಕೆ: ಜಯೇಂದ್ರಗೆ ಸನ್ಮಾನ
ಶಾಂತಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಈ. ಜಯೇಂದ್ರ ಹಾಗೂ ನಿರ್ದೇಶಕರಾದ ಕೆ. ಆರ್‌. ಶಿವಕುಮಾರ್‌ ಮತ್ತು ಅನಿತಾ ಅವರನ್ನು ಸನ್ಮಾನಿಸಲಾಯಿತು.
ಕೇಂದ್ರ ಸರ್ಕಾರ ಜನಪರ ಬಜೆಟ್ ನೀಡಿದೆ - ಕೆಜಿ ಬೋಪಯ್ಯ
ಕೇಂದ್ರ ಸರ್ಕಾರ ತನ್ನ ಘೋಷಣೆಯಂತೆ ಜನಪ್ರಿಯ ಜನಪರ ಬಜೆಟ್‌ ಅನ್ನು ನೀಡಿದೆ ಎಂದು ಮಾಜಿ ಸ್ಪೀಕರ್‌ ಕೆ.ಜಿ. ಬೋಪಯ್ಯ ಹೇಳಿದರು.
ಮಡಿಕೇರಿ ತಾಲೂಕು ಸವಿತಾ ಸಮಾಜದಿಂದ ರಕ್ತದಾನ ಶಿಬಿರ, ಕ್ರೀಡಾಕೂಟ
ಸಮಾಜದಲ್ಲಿ ಬಹಳ ಸಣ್ಣ ಪ್ರಮಾಣದ ಸಂಖ್ಯೆಯಲ್ಲಿದ್ದರೂ ಸವಿತಾ ಸಮಾಜದವರು ಬಹಳ ಮುಖ್ಯ ಪಾತ್ರವನ್ನು ವಹಿಸುತ್ತಾರೆ ಎಂದು ಬಿ. ವೈ. ರಾಜೇಶ್‌ ಹೇಳಿದರು.
ಮಡಿಕೇರಿ: ಆಯುರ್ವೇದ ವೈದ್ಯರಿಗೆ ಶಿಕ್ಷಣ ಕಾರ್ಯಾಗಾರ
ಆಯುರ್ವೇದ ವೈದ್ಯರಿಗೆ ನಿರಂತರ ಶಿಕ್ಷಣವನ್ನು ಮಡಿಕೇರಿಯಲ್ಲಿ ಆಯೋಜಿಸಲಾಗಿತ್ತು. ಆರೋಗ್ಯ ಕಾಪಾಡಲು ಆಯುರ್ವೇದ ಇಂದಿನ ಅಗತ್ಯವಾಗಿದೆ ಎಂದು ಗಣ್ಯರು ತಿಳಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕಿದರೆ ಐದು ಸಾವಿರದವರೆಗೆ ದಂಡ: ಕೃಷ್ಣಪ್ರಸಾದ್
ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಹಾಕಿದರೆ ಅದಕ್ಕೆ ಕಾರಣರಾದ ವ್ಯಕ್ತಿಗಳಿಗೆ ಐದು ಸಾವಿರದವರೆಗೆ ದಂಡವನ್ನು ವಿಧಿಸಲಾಗುವುದು ಎಂದು ಮುಖ್ಯಾಧಿಕಾರಿ ಹೇಳಿದರು.
ಆರೋಗ್ಯ ಮಾಹಿತಿ, ತಪಾಸಣಾ, ಕಾನೂನು ಅರಿವು ಕಾರ್ಯಕ್ರಮ
ಆರೋಗ್ಯವೇ ನಮಗೆ ಒಂದು ಸಂಪತ್ತು. ಆರೋಗ್ಯವನ್ನು ಕಾಪಾಡಿಕೊಂಡರೆ ಅದಕ್ಕಿಂತ ಸಂಪತ್ತು ಬೇರೊಂದಿಲ್ಲ ಎಂದು ಹೊಸಮನಿ ಪುಂಡಲಿಕ ಹೇಳಿದರು.
ಏಪ್ರಿಲ್ 27ರಿಂದ ಕೊಡವ ಜಮ್ಮ ಮುಸ್ಲಿಂ ಸಮುದಾಯದ ಕ್ರಿಕೆಟ್ ಪಂದ್ಯಾಟ
ಕ್ರಿಕೆಟ್‌ ಪಂದ್ಯಾಟವು ಇದೇ ವರ್ಷದ ಏಪ್ರಿಲ್‌ ತಿಂಗಳ 27ರಿಂದ ಮೇ 4 ವರೆಗೆ ಕೊಡವ ಜಮ್ಮ ಮುಸ್ಲಿಂ ಸಮುದಾಯದ ನಡುವೆ ನಡೆಯಲಿದೆ.
ಲೋಕಸಭೆ, ವಿಧಾನಸಭೆಯಲ್ಲಿ ಕೊಡವರಿಗೆ ಪ್ರಾತಿನಿಧ್ಯ ನೀಡಲು ಆಗ್ರಹ
ಕೊಡವ ನ್ಯಾಷನಲ್‌ ಕೌನ್ಸಿಲ್‌ ಸಂಘಟನೆ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಮಾನವ ಸರಪಳಿ ರಚಿಸಿ ನಿರ್ಮಿಸಿ ಹಕ್ಕೋತ್ತಾಯ ಮಂಡಿಸಿತು.
ಹಾರಂಗಿ ಹಿನ್ನೀರು ಪ್ರದೇಶದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಮೋಜು ಮಸ್ತಿ
ಜಿಲ್ಲೆಯ ಪ್ರಮುಖ ಜಲಾಶಯ ಹಾರಂಗಿ ಹಿನ್ನೀರು ವ್ಯಾಪ್ತಿಯಲ್ಲಿ ಪ್ರವಾಸಿಗರು ಸೇರಿದಂತೆ ಕೆಲವು ಸ್ಥಳೀಯರು ಮೋಜು ಮಸ್ತಿಯಲ್ಲಿ ತೊಡಗಿರುವುದು ಸಾಮಾನ್ಯವಾಗಿದೆ.
ಕೇಂದ್ರದಿಂದ ರಾಜ್ಯಕ್ಕೆ ಮತ್ತೆ ಚೊಂಬು, ಚಿಪ್ಪು: ಎಂ. ಲಕ್ಷ್ಮಣ್‌
ಖಾಲಿ ಚೊಂಬು ಹಾಗೂ ಮೂರುನಾಮ ಬಳಿದ ತೆಂಗಿನಕಾಯಿ ಚಿಪ್ಪುಗಳನ್ನು ಮುಂದಿಟ್ಟುಕೊಂಡು ಮಡಿಕೇರಿಯಲ್ಲಿ ‌ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಗೋವಿಂದ.. ಗೋವಿಂದ.. ಎಂದು ಕೂಗುತ್ತಲೇ ಖಾಲಿ ಚೊಂಬು, ತೆಂಗಿನಕಾಯಿ ಚಿಪ್ಪು ಪ್ರದರ್ಶಿಸಿದರು.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 480
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved