• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡೆಯಿಂದ ಮಕ್ಕಳ ಮಾನಸಿಕ, ದೈಹಿಕಶಕ್ತಿ ಹೆಚ್ಚಳ: ವಿಜೇಶ್
ಅಮ್ಮತ್ತಿ ನೇತಾಜಿ ಶಾಲೆಯಲ್ಲಿ ನೇತಾಜಿ ಸ್ಪೋರ್ಟ್ಸ್‌ ಅಕಾಡೆಮಿ ಪುಟ್ಬಾಲ್ ತರಬೇತಿ ಶಿಬಿರ ಆಯೋಜಿಸಿದೆ.
ತಪೋವನ ಕ್ಷೇತ್ರ ಜಾತ್ರೋತ್ಸವ: ಗುರುವಂದನ ಸಮಾರಂಭ, ಸನ್ಮಾನ
ಅಂಕನಹಳ್ಳಿ ತಪೋವನ ಕ್ಷೇತ್ರದ ಶ್ರೀ ಗುರುಸಿದ್ಧ ವೀರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಧಾರ್ಮಿಕ ಹಾಗೂ ಗುರುವಂದನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ಸುಂಟಿಕೊಪ್ಪ: ಸಂತ ಅಂತೋಣಿ ಚರ್ಚ್‌ನಲ್ಲಿ ವಿಶೇಷ ಬಲಿಪೂಜೆ
ಪ್ರಭು ಕ್ರಿಸ್ತರು ತಾವು ಮರಣಹೊಂದುವ ಮುನ್ನದಿನ ತಮ್ಮ ಶಿಷ್ಯರೊಂದಿಗೆ ಕಡೆಯ ಭೋಜನಕ್ಕೂ ಮುನ್ನ ಶಿಷ್ಯರ ಪಾದಗಳನ್ನು ತೊಳೆದು ಕಡೆಯ ಭೋಜನ ಸವಿದ ಸ್ಮರಣೆಯ ಅಂಗವಾಗಿ ದೇವಾಲಯದ ಧರ್ಮಗುರು ವಿಜಯ ಕುಮಾರ್, ದೇವಾಲಯದ ಹಿರಿಯರು ಕ್ರೈಸ್ತ ಭಾಂದವರ ಪಾದಗಳನ್ನು ತೊಳೆಯುವ ಮೂಲಕ ಪ್ರಭು ಕ್ರಿಸ್ತರು ನಡೆಸಿದ ಮಹತ್ಕಾರ್ಯವನ್ನು ನೆನಪಿಸಿದರು.
ಅಕ್ಕಮಹಾದೇವಿ ಇಡೀ ಮನುಕುಲದ ಮಹಾಬೆಳಕು: ಡಾ.ಕಾವೇರಿ ಪ್ರಕಾಶ್
ಕುಶಾಲನಗರದ ಮಹಾತ್ಮಗಾಂಧಿ ಪದವಿ ಕಾಲೇಜಿನಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮ ನಡೆಯಿತು. ಅಕ್ಕಮಹಾದೇವಿ ಕುರಿತು ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ.ಕಾವೇರಿ ಪ್ರಕಾಶ್ ಉಪನ್ಯಾಸ ನೀಡಿದರು.
ಬಲ್ಲಮಾವಟ್ಟಿ: ಅಂಗನವಾಡಿ ಗ್ರಾಜುಯೇಷನ್ ಡೇ, ವಾರ್ಷಿಕೋತ್ಸವ
ಭಗವತಿ ದೇವಾಲಯದ ಸಭಾಂಗಣದಲ್ಲಿ ಬಲ್ಲಮಾವಟ್ಟಿ ವೃತ್ತದ ಹಳೆ ತಾಲೂಕು ಅಂಗನವಾಡಿ ಕೇಂದ್ರದ ಗ್ರಾಜುಯೇಷನ್ ಡೇ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಗಾಳೀಬೀಡು: ಗ್ರಾಮೀಣ ಕ್ರೀಡಾಕೂಟ ಸಮಾರೋಪ
ಸ್ನೇಹಿತರ ಯುವಕ ಸಂಘದ 42ನೇ ವರ್ಷದ ವಾರ್ಷಿಕೋತ್ಸವ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ ಗಾಳೀಬೀಡು ಗ್ರಾಮದ ಅಡ್ಕದ ಬಾಣೆಯಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು.
ಕುಪ್ಪಂಡ, ಮತ್ರಂಡ, ಪರದಂಡ ತಂಡಕ್ಕೆ ಜಯ
ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಮುದ್ದಂಡ ಹಾಕಿ ಕಪ್‌ನ ಗುರುವಾರ ನಡೆದ ಪಂದ್ಯದಲ್ಲಿ ಕುಪ್ಪಂಡ, ಮತ್ರಂಡ, ಪರದಂಡ ತಂಡಗಳು ಜಯ ಸಾಧಿಸಿವೆ.
ಆರೋಗ್ಯಯುತ ಬದುಕಿಗೆ ಕ್ರೀಡೆ ಸಹಕಾರಿ: ಡಾ.ಮಂತರ್ ಗೌಡ
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ವಿವಿಧ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ
ಮಡಿಕೇರಿಯಲ್ಲಿ ನಡೆಯುತ್ತಿರುವ ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ ಗುರುವಾರ ಶ್ವಾನ ಪ್ರದರ್ಶನ ಮೆರುಗು ನೀಡಿತು. ವಿವಿಧ ತಳಿಯ ಶ್ವಾನಗಳು, ಹಾಕಿ ಮೈದಾನದಲ್ಲಿ ಆಕರ್ಷಣೆ ಮತ್ತು ಚಾಕಚಕ್ಯತೆಯಿಂದ ನೋಡುಗರ ಗಮನ ಸೆಳೆದವು.
ತೆರಿಗೆ ಹೆಚ್ಚಳ ಮಾಡದಂತೆ ಚೆಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳಿಂದ ಮನವಿ
ಕುಶಾಲನಗರ ಪುರಸಭೆ ವತಿಯಿಂದ 2025 ಮತ್ತು 2026ರ ಆಸ್ತಿ ತೆರಿಗೆಯ ಪ್ರಮಾಣ ಅವೈಜ್ಞಾನಿಕವಾಗಿದೆ. ಅದನ್ನು ಸರಿಪಡಿಸಿಕೊಂಡು ನಂತರ ತೆರಿಗೆ ಸಂಗ್ರಹ ಮಾಡಬೇಕೆಂದು ಕುಶಾಲನಗರ ಪುರಸಭೆ ಅಧ್ಯಕ್ಷರು ಮತ್ತು ಮುಖ್ಯಾಧಿಕಾರಿಗಳಿಗೆ ಕುಶಾಲನಗರ ಚೆಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 543
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved