• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಟ್ಟಂಗಾಲದಲ್ಲಿ ಸಿಎನ್‌ಸಿ ಜನಜಾಗೃತಿ ಮಾನವ ಸರಪಳಿ
ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಸಿಎನ್‌ಸಿ ವತಿಯಿಂದ ಬಿಟ್ಟಂಗಾಲ ಜಂಕ್ಷನ್‌ನಲ್ಲಿ ಜನಜಾಗೃತಿ ಮಾನವ ಸರಪಳಿ ಗುರುವಾರ ಏರ್ಪಟ್ಟಿತು.
15ರಿಂದ ಬೆಂಗಳೂರಿನಲ್ಲಿ ‘ಪುಸ್ತಕ ಸಂತೆ’: ಕೊಡಗಿನ ಲೇಖಕರು ಭಾಗಿ
ಕನ್ನಡ ಪುಸ್ತಕ ಸಂಸ್ಕೃತಿ ಇಮ್ಮಡಿಗೊಳಿಸುವ ಉದ್ದೇಶದಿಂದ ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ವರ್ಷದ ‘ವೀರಲೋಕ ಪುಸ್ತಕ ಸಂತೆ’ಗೆ ಭಾರೀ ತಯಾರಿ ನಡೆದಿದೆ ಎಂದು ವೀರಲೋಕ ಪ್ರಕಾಶನದ ಮುಖ್ಯಸ್ಥ ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ. ಒಂದೇ ಸೂರಿನಡಿ ನೂರಕ್ಕೂ ಅಧಿಕ ಲೇಖಕರು, ಪ್ರಕಾಶಕರು, ನ.15,16,17 ರಂದು ಜಯನಗರದ ಅಲಂಕೃತ ಶಾಲಿನಿ ಮೈದಾನದಲ್ಲಿ ಭೇಟಿಗೆ ಲಭ್ಯವಾಗಲಿದ್ದಾರೆ.
ನವೆಂಬರ್ 20ರ ವರೆಗೆ ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಅಭಿಯಾನ
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ 20ರ ವರೆಗೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಈ ಸಂಬಂಧ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಪಶುಪಾಲನಾ ಇಲಾಖೆ ಜಂಟಿ ನಿರ್ದೇಶಕ ಡಾ.ಪ್ರಸನ್ನ ಕುಮಾರ್ ಮಂಗಳವಾರ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಬಿಜೆಪಿಯ ನಾಲ್ವರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು
ಗ್ರಾ.ಪಂ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಸಂದರ್ಭ ಅಡ್ಡ ಮತದಾನ ಮಾಡಿದ ದೂರಿನ ಹಿನ್ನೆಲೆ ಬಿಜೆಪಿ ಬೆಂಬಲಿತ ನಾಲ್ವರು ಗ್ರಾ.ಪಂ. ಸದಸ್ಯರ ವಿರುದ್ಧ ಶಿಸ್ತು ಕ್ರಮಕ್ಕಾಗಿ ಪಕ್ಷದ ರಾಜ್ಯ ಸಮಿತಿಗೆ ಶಿಫಾರಸ್‌ ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.
ಕನ್ನಡ ಅಭಿಮಾನ ದಿನಕ್ಕೆ ಸೀಮಿತ ಆಗದಿರಲಿ: ಡಾ.ಬಸವರಾಜು
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಎನ್. ಎಸ್. ಎಸ್ ಘಟಕದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು.
ಶಿಕ್ಷಣ ಸಂಸ್ಥೆಗಳಲ್ಲಿ ಸಾಹಿತ್ಯಿಕ ಕಾರ್ಯಕ್ರಮ ಅವಶ್ಯಕ: ಬೋಡಂಗಡ ಅಯ್ಯಪ್ಪ
ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀಮಂಗಲ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ತುಂಬಿ ತುಳುಕಿ ಕೆಎಸ್‌ಆರ್‌ಟಿಸಿ ಸಂಚಾರ: ಸಮಸ್ಯೆ ಪರಿಶೀಲಿಸಿದ ಇಲಾಖೆ
ಸುಂಟಿಕೊಪ್ಪದಲ್ಲಿ ಕೆಎಸ್ಸಾರ್ಟೀಸಿ ಬಸ್ ಗಳಲ್ಲಿ ಜಾಗದ ಸಮಸ್ಯೆ ಕುರಿತು ‘ಬಸ್ ಸೌಲಭ್ಯ ಇಲ್ಲದೆ ಶಿಕ್ಷಣಕ್ಕೆ ಕುತ್ತು ಹಾಜರಾತಿ, ಪಾಠಪ್ರವಚನಕ್ಕೆ ತೊಂದರೆ’ ಶೀರ್ಷಿಕೆಯಲ್ಲಿ ಮಂಗಳವಾರ ಕನ್ನಡಪ್ರಭ ವಿಶೇಷ ವರದಿ ಪ್ರಕಟಿಸಿ ಆಡಳಿತದ ಗಮನ ಸೆಳೆದಿತ್ತು. ಬುಧವಾರ ಇಲಾಖೆ ಅಧಿಕಾರಿಗಳು ಸಮಸ್ಯೆ ಪರಿಶೀಲಿಸಿದರು.
ಸ್ಥಳ ಮಹಜರು ವೇಳೆ ತಪ್ಪಿಸಿಕೊಂಡಿದ್ದ ಆರೋಪಿ ಬಂಧನ
ಹೈದರಾಬಾದ್‌ನ ಉಪ್ಪಳ್ ಎಂಬಲ್ಲಿ ಮಹಜರ್‌ ಪ್ರಕ್ರಿಯೆ ವೇಳೆ ಪರಾರಿಯಾಗಿದ್ದ ಹರಿಯಾಣ ರಾಜ್ಯದ ಕಾರ್ನಲ್‌ಗರುಂದ ನಿವಾಸಿ ಅಂಕುರ್ ರಾಣಾನನ್ನು ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿ ಜಿಲ್ಲೆಗೆ ಕರೆತಂದಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ವಿರುದ್ಧ ದಲಿತ ಸಂಘರ್ಷ ಸಮಿತಿ ಅರೆಬೆತ್ತಲೆ ಪ್ರತಿಭಟನೆ
ಬಹುಮತ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಹವಣಿಸುತ್ತಿದೆ ಎಂದು ಆರೋಪಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಬುಧವಾರ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿತು.
ಆಟೋ ನಿಲುಗಡೆ ಸಮಸ್ಯೆ: ಪೊಲೀಸ್‌ ಇಲಾಖೆ ಸೂಕ್ತ ಕ್ರಮದ ಭರವಸೆ
ನಾಪೋಕ್ಲು ಪಟ್ಟಣದ ಮುಖ್ಯ ರಸ್ತೆಯ ಬದಿಯಲ್ಲಿ ಆಟೋಗಳಿಗೆ ನಿಲುಗಡೆ ಕಲ್ಪಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಇಲ್ಲಿನ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಹೇಳಿದ್ದಾರೆ. ಇಲ್ಲಿನ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅಧ್ಯಕ್ಷತೆಯಲ್ಲಿ ಬುಧವಾರ ಜರುಗಿದ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಬೇಡಿಕೆಗಳಿಗೆ ಸಂಬಂಧಿಸಿದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 413
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved