• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್‌ ಆಸ್ತಿ ವಿವಾದ ಬಿಜೆಪಿ ಚುನಾವಣಾ ಅಸ್ತ್ರ: ಎಸ್‌ಡಿಪಿಐ ಆರೋಪ
ವಿಧಾನಸಭೆ ಉಪಚುನಾವಣೆ ಗೆಲ್ಲುವ ಏಕೈಕ ಉದ್ದೇಶದಿಂದ ಬಿಜೆಪಿ ವಕ್ಫ್ ಆಸ್ತಿ ವಿಚಾರವನ್ನು ಪ್ರಮುಖ ಅಸ್ತ್ರವಾಗಿಸಿದೆ ಎಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್‌ ಬುಧವಾರ ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
ಪಂಜೆ ಮಂಗೇಶರಾಯರ ಬದುಕು ಎಲ್ಲರಿಗೂ ಆದರ್ಶವಾಗಲಿ: ರಾಜೇಶ್ ಯಲ್ಲಪ್ಪ
ಖ್ಯಾತ ಸಾಹಿತಿ ಪಂಜೆ ಮಂಗೇಶರಾಯರ ಬದುಕು ಎಲ್ಲರಿಗೂ ಆದರ್ಶವಾಗಬೇಕು ಎಂದು ಮಡಿಕೇರಿ ನಗರಸಭಾ ಸದಸ್ಯ ಬಿ. ವೈ ರಾಜೇಶ್‌ ಯಲ್ಲಪ್ಪ ಹೇಳಿದರು. ಪಂಜೆ ಮಂಗೇಶರಾಯರ ಬದುಕು ಬರಹ ಕುರಿತು ವಿಚಾರ ಸಂಕಿರಣ ಹಾಗೂ ಚಿತ್ರಕಲಾ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಡಿಸೆಂಬರ್ ತಿಂಗಳಲ್ಲಿ ಪ್ರತಿಭಾ ಪುರಸ್ಕಾರ, ಕ್ರೀಡಾಕೂಟ
ಪ್ರತಿಭಾ ಪುರಸ್ಕಾರ ಮತ್ತು ಕ್ರೀಡಾಕೂಟವನ್ನು ಡಿಸೆಂಬರ್‌ ತಿಂಗಳಲ್ಲಿ ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು ಎಂದು ಗಣ್ಯರು ತಿಳಿಸಿದರು.
ವಕ್ಫ್ ಮಂಡಳಿ ಹೆಸರಿನಲ್ಲಿ ಭೂ ಕಬಳಿಕೆ ಪ್ರಯತ್ನ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರದ ವಿರುದ್ಧ ಕೊಡಗು ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು. ಪ್ರಮುಖರು ಜಿಲ್ಲಾಡಳಿತ ಭವನಕ್ಕೆ ತೆರಳಿ ಮನವಿ ಸಲ್ಲಿಸಿದರು.
ಮಂಗಳೂರಿನ ನಾಟ್ಯಕಲಾ ತಂಡ ಪ್ರಥಮ
ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಂಗಳೂರಿನ ನಾಟ್ಯ ಕಲಾ ತಂಡ ಪ್ರಥಮ ಸ್ಥಾನ ಪಡೆಯಿತು. ಸಮಾರೋಪ ಸಮಾರಂಭದಲ್ಲಿ ಶಾಸಕ ಡಾ. ಮಂತರ್‌ಗೌಡ ಬಹುಮಾನ ವಿತರಿಸಿದರು.
ಕನ್ನಡ ಸಾಹಿತ್ಯ ಬೆಳೆಸುವ ಪ್ರಯತ್ನ ಅಗತ್ಯ: ಹರೀಶ್
ವಿದ್ಯಾ ಸಂಸ್ಥೆ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಬೆಳೆಸುವ ಪ್ರಯತ್ನ ಮಾಡಬೇಕು ಎಂದು ಉಪನ್ಯಾಸಕ ಹರೀಶ್‌ ಹೇಳಿದರು.
ಮಕ್ಕಿಶ್ರೀ ಶಾಸ್ತ್ರವು ದೇವಾಲಯದಲ್ಲಿ ಏಕಾದಶ ರುದ್ರ ವಿಶೇಷ ಪೂಜೆ
ಮಕ್ಕಿ ಶ್ರೀ ಶಾಸ್ತವು ದೇವಾಲಯದಲ್ಲಿ ಏಕಾದಶರುದ್ರ ವಿಶೇಷ ಪೂಜೆ ನೆರವೇರಿತು. ತೀರ್ಥ ಪ್ರಸಾದ ವಿತರಣೆ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ನಾಪೋಕ್ಲು: ಶತಾಯುಷಿ ನಿವೃತ್ತ ಯೋಧ ಅಜ್ಜಿನಂಡ ಮೊಣ್ಣಪ್ಪ ಹುಟ್ಟುಹಬ್ಬ
ನಿವೃತ್ತ ಯೋಧ ಅಜ್ಜಿನಂಡ ಮೊಣ್ಣಪ್ಪ ಅವರನ್ನು ಚೇರಂಬಾಣೆ ಕೊಡವ ಸಮಾಜದಲ್ಲಿ ಅವರ ನೂರನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಕೇಕ್‌ ಅನ್ನು ಕತ್ತರಿಸಿ ಸಂಭ್ರಮಿಸಲಾಯಿತು.
10, 11 ರಂದು ‘ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ’ ಸಂಚಾರ
ಕನ್ನಡ ಜ್ಯೋತಿ ರಥಯಾತ್ರೆ ಬರಮಾಡಿಕೊಳ್ಳುವ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಕನ್ನಡ ರಾಜ್ಯೋತ್ಸವದ ಜಿಲ್ಲಾ ಮಟ್ಟದ ಕವಿಗೋಷ್ಠಿ
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ಕವಿಗೋಷ್ಠಿ ನಡೆಯಿತು. ಕವಿಗೋಷ್ಠಿಯಲ್ಲಿ 26 ಕವಿಗಳು ಭಾಗವಹಿಸಿದ್ದರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 413
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved