• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರಿಗೆ ಸಂಸ್ಥೆ ಸಾರ್ವಜನಿಕ ಸೇವೆಯಿಂದ ದೂರ: ಪ್ರಯಾಣಿಕರ ಆಕ್ರೋಶ
ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಮಡಿಕೇರಿಯ ಘಟಕ ನಾಮಕಾವಸ್ಥೆಗೆ ಎಂಬಂತಾಗಿದ್ದು, ಸಾರ್ವಜನಿಕ ಸೇವೆಯಿಂದ ದೂರ ಉಳಿದಿದ್ದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಲಿಬೆಟ್ಟದಲ್ಲಿ ಲೆದರ್ ಬಾಲ್ ಕ್ರಿಕೆಟ್ : ಪತ್ರಕರ್ತರು, ಆಯೋಜಕರ ನಡುವಿನ ಪಂದ್ಯ ಡ್ರಾ
ಪತ್ರಕರ್ತರು ಮತ್ತು ಆಯೋಜಕರ ನಡುವಿನ ಸೌಹಾರ್ದ ಪಂದ್ಯ ಮಳೆಯ ಕಾರಣದಿಂದ ಡ್ರಾದಲ್ಲಿ ಅಂತ್ಯಗೊಂಡಿತು.
ರಾಷ್ಟ್ರಮಟ್ಟದ ‘ಒಕ್ಕಲಿಗರ ಕಪ್’ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ
ರಾಷ್ಟ್ರೀಯ ಮಟ್ಟದ ಎ ಗ್ರೇಡ್‌ ಹೊನಲು ಬೆಳಕಿನ ಒಕ್ಕಲಿಗರ ಕಪ್‌ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು.
ಮುದ್ದಂಡ ಕಪ್: ಕೊಂಡ್ಯೋಳಂಡ, ನಾಪಂಡ, ಕೇಲೇಟಿರ ತಂಡಕ್ಕೆ ಜಯ
ಮುದ್ದಂಡ ಹಾಕಿ ಕಪ್‌ನ ಶನಿವಾರ ನಡೆದ ಪಂದ್ಯದಲ್ಲಿ ಕೊಂಡ್ಯೋಳಂಡ, ನಾಪಂಡ, ಕೇಲೇಟಿರ ತಂಡಗಳು ಜಯ ಸಾಧಿಸಿವೆ.
ಸಂತ ಮೇರಿ ಸಂಯುಕ್ತ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೆ ಸನ್ಮಾನ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂತ ಮೇರಿ ಸಂಯುಕ್ತ ವಿದ್ಯಾಸಂಸ್ಥೆಯ ಇರ್ವರು ವಿದ್ಯಾರ್ಥಿಗಳು ರಾಜ್ಯ ಮತ್ತು ಜಿಲ್ಲೆಯಲ್ಲಿ ಪ್ರಥಮ ಮತ್ತು ತೃತೀಯ ಸ್ಥಾನ ಗಳಿಸಿ ಉತ್ತಮ ಸಾಧನೆ ತೋರಿದ್ದು ಶಾಲಾಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
ಗ್ರಾಮಗಳು ಅಭಿವೃದ್ಧಿ ಕಂಡಾಗ ನಗರಗಳ ಬೆಳವಣಿಗೆ: ಸಂಸದ ಯದುವೀರ್ ಒಡೆಯರ್
ಲಕ್ಷ್ಮಣತೀರ್ಥ ನದಿಗೆ ಅಡ್ಡಲಾಗಿ ಕಟ್ಟಲಾದ ನಿಟ್ಟೂರು ಗ್ರಾ.ಪಂ. ಮಲ್ಲೂರು ಸೇತುವೆ ನಿರ್ಮಾಣ ಸಂಭ್ರಮವನ್ನು ಸ್ಥಳೀಯ ಗ್ರಾಮಸ್ಥರು ಆಚರಿಸಿದರು.
ನಿರಂತರ ಅಭ್ಯಾಸದಿಂದ ಪರಿಪೂರ್ಣತೆ ಹೊಂದಲು ಸಾಧ್ಯ: ಮಾಜಿ ಒಲಂಪಿಯನ್ ಎಂ.ಎ. ಸೋಮಯ್ಯ
ನಿರಂತರ ಅಭ್ಯಾಸದಿಂದ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ಪರಿಪೂರ್ಣತೆ ಹೊಂದಲು ಸಾಧ್ಯ ಎಂದು ಗಣ್ಯರು ಹೇಳಿದರು.
ಭಗವಾನ್ ಮಹಾವೀರರು ಅಹಿಂಸಾ ಧರ್ಮದ ಪ್ರವರ್ತಕರು: ವಿನಾಯಕ ನರ್ವಾಡೆ
ಸಮಾಜದಲ್ಲಿ ಎಲ್ಲರೂ ಬದುಕಬೇಕು, ಹಾಗೆಯೇ ಇತರರನ್ನು ಬದುಕಲು ಬಿಡಬೇಕು ಎಂಬುದು ಭಗವಾನ್‌ ಮಹಾವೀರರ ಸಂದೇಶವಾಗಿದೆ ಎಂದು ವಿನಾಯಕ ನರ್ವಾಡೆ ಹೇಳಿದರು.
ಬೇಟೋಳಿ ಸರ್ಕಾರಿ ಶಾಲೆಗೆ ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿ
ಅತ್ಯುತ್ತಮ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಪ್ರಶಸ್ತಿಯನ್ನು ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡೆದುಕೊಂಡಿದೆ.
ಕಾಂಗ್ರೆಸ್ ಕಾರ್ಯಕರ್ತರು ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ: ಕೆ.ಜಿ. ಬೋಪಯ್ಯ
ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಮಾಜಿ ಸ್ಪೀಕರ್‌ ಕೆ.ಜಿ. ಬೋಪಯ್ಯ ಹೇಳಿದರು.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 543
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved