• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ವಿಜಯ ವಿನಾಯಕ ದೇವಾಲಯದ ವಾರ್ಷಿಕೋತ್ಸವ
ವಿಜಯ ವಿನಾಯಕ ದೇವಾಲಯದ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನೆರವೇರಿತು.
ಕೊಡಗು ವಿದ್ಯಾಲಯಕ್ಕೆ 16 ಲಕ್ಷ ರು. ವೆಚ್ಚದ ಕ್ರೀಡಾವನ ಕೊಡುಗೆ
ಚಿಣ್ಣರ ಒಳಾಂಗಣ ಕ್ರೀಡಾವನವನ್ನು ಮಡಿಕೇರಿ ರೋಟರಿ ಮಿಸ್ಟಿಹಿಲ್ಸ್‌ ನಿರ್ದೇಶಕ ಅನಿಲ್‌ ಎಚ್‌.ಟಿ. ಉದ್ಘಾಟಿಸಿದರು. ಕೊಡಗು ವಿದ್ಯಾಲಯ ದಾನಿಗಳ ಮೂಲಕ ಸಾಕಷ್ಟು ಉನ್ನತ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಕಲ್ಪಿಸುತ್ತಿದೆ ಎಂದು ತಿಳಿಸಿದರು.
ಜನಾಂಗ ಒಗ್ಗೂಡಿಸುವ ಹಬ್ಬ ಆಚರಣೆ: ಡಾ.ಮಂತರ್ ಗೌಡ
ಓಣಂ ಅದ್ಭುತ ಐತಿಹ್ಯ ಸಂಪ್ರದಾಯ ಹೊಂದಿರುವ ಹಬ್ಬ. ಹಬ್ಬ ಆಚರಣೆ ಮೂಲಕ ಜನಾಂಗವನ್ನು ಒಗ್ಗೂಡಿಸುವ ಕೆಲಸವಾಗುತ್ತಿದೆ ಎಂದು ಡಾ. ಮಂತರ್‌ಗೌಡ ಹೇಳಿದರು.
ಪ್ರವಾಸಿಗರ ಬೆದರಿಸಿ ಅಕ್ರಮ ಶುಲ್ಕ ಸಂಗ್ರಹ: ಆರೋಪ
ಇತ್ತೀಚೆಗೆ ಜನಪ್ರಿಯಗೊಂಡಿರುವ ಹಾಲೇರಿ ಜಲಪಾತದಲ್ಲಿ ತೋಟದ ಮಾಲೀಕರೊಬ್ಬರು ಪ್ರವಾಸಿಗರನ್ನು ಬೆದರಿಸಿ ಅಕ್ರಮವಾಗಿ ಶುಲ್ಕ ಸಂಗ್ರಹಿಸಿದ ಆರೋಪ ಕೇಳಿ ಬಂದಿದೆ.
ಅಂತರ್‌ ಗ್ರಾಮ ಹಾಕಿ: ಬಲ್ಲಮಾವಟಿ ತಂಡಕ್ಕೆ ಪ್ರಶಸ್ತಿ
ಅಂತರ ಗ್ರಾಮ ಹಾಕಿ ಪಂದ್ಯಾವಳಿಯಲ್ಲಿ ಅಂತಿಮ ಪಂದ್ಯದಲ್ಲಿ ಬಲ್ಲಮಾವಟಿ ತಂಡವು ಯುವಕಪಾಡಿ ತಂಡದ ವಿರುದ್ಧ ಜಯಗಳಿಸಿದೆ.
2ನೇ ರಾಜ್ಯಗಳ ಮರು ಸಂಘಟನೆ, ಆಯೋಗ ರಚನೆ ಆಗ್ರಹಿಸಿ ಧರಣಿ
ಕೊಡವ ನ್ಯಾಷನಲ್‌ ಸಂಘಟನೆ ಮಡಿಕೇರಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿತು. ಪ್ರಮುಖರು ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿದರು.
ಕನ್ನಡ ಕೇವಲ ಭಾಷೆಯಲ್ಲ, ಕನ್ನಡಿಗರ ಬದುಕು: ಸಂಪತ್ ಕುಮಾರ್‌
ಕನ್ನಡ ಎಂದರೆ ಸ್ನೇಹ, ಸಹನಾ ಗುಣದ ಪ್ರತೀಕವಾಗಿದೆ. ಕನ್ನಡ ಮಾತನಾಡುವುದೇ ಪದ ಕಟ್ಟಿದಂತೆ ಎಂದು ಸಂಪತ್‌ ಕುಮಾರ್‌ ಹೇಳಿದರು.
ಕಾವೇರಿ ನದಿಗೆ ಈಜಲು ತೆರಳಿದ ಬಾಲಕ ಮುಳುಗಿ ಸಾವು
ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಉನ್ನತ ಶಿಕ್ಷಣದಿಂದ ಸಮಾಜದ ಸ್ವಾಸ್ಥ್ಯ ಉಳಿವು: ನಿಸಾರ್ ಅಹಮದ್
ಉನ್ನತ ಶಿಕ್ಷಣದಿಂದ ಸಾಮಾಜಿಕ ಸ್ಥಾನಮಾನ, ಸ್ವಾಭಿಮಾನದ ಬದುಕು ಗಳಿಸಲು ಸಾಧ್ಯ ಎಂದು ಯು. ನಿಸಾರ್‌ ಅಹಮ್ಮದ್‌ ಹೇಳಿದರು.
ವಿರಾಜಪೇಟೆ: ಸೈಂಟ್ ಆನ್ಸ್ ನುಡಿನೃತ್ಯ ಸಂಭ್ರಮಕ್ಕೆ ಚಾಲನೆ
ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಕನ್ನಡ ಭಾಷಾ ವಿಭಾಗ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಲಾದ ‘ನುಡಿನೃತ್ಯ ಸಂಭ್ರಮ-೨೪’ಕ್ಕೆ ಚಾಲನೆ ನೀಡಲಾಯಿತು.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 413
  • next >
Top Stories
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved