• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದಾಪುರ: ಆಂಬ್ಯುಲೆನ್ಸ್ ಕೊಡುಗೆ
ಆಂಬ್ಯುಲೆನ್ಸ್
ನಾಲ್ನಾಡ್ ಹಾಕಿ ಕಪ್‌: ಬಲ್ಲಮಾವಟಿ (ವೈಟ್), ಯವಕಪಾಡಿ ಫೈನಲ್‌ಗೆ
ಬಲ್ಲಮಾವಟಿ ಗ್ರಾಮದ ನೇತಾಜಿ ವಿದ್ಯಾ ಸಂಸ್ಥೆಯ ಆಟದ ಮೈದಾನದಲ್ಲಿ ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಅಂತರ್‌ ಗ್ರಾಮ ಹಾಕಿ ಟೂರ್ನಿಯಲ್ಲಿ ಬಲ್ಲಮಾವಟಿ (ವೈಟ್) ಮತ್ತು ಯವಕಪಾಡಿ ತಂಡಗಳು ಫೈನಲ್‌ ಪ್ರವೇಶಿಸಿದೆ.
ನಿತ್ಯ ಬಳಕೆಯಿಂದ ಕನ್ನಡ ಭಾಷೆ ಅಭಿವೃದ್ಧಿ ಸಾಧ್ಯ: ಕಿರಣ್‌ ಗೌರಯ್ಯ
ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ನಡೆಯಿತು. ತಹಸೀಲ್ದಾರ್‌ ಕಿರಣ್ ಜಿ. ಗೌರಯ್ಯ ಧ್ವಜಾರೋಹಣ ನೆರವೇರಿಸಿದರು.
ಡಿ.13ರಂದು ಹನುಮ ಜಯಂತಿ: ದಶಮಂಟಪ ಸಮಿತಿ ಸಭೆ
ಕುಶಾಲನಗರದಲ್ಲಿ ಡಿ. 13ರಂದು ನಡೆಯುವ ಅದ್ಧೂರಿ ಹನುಮ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಡಿಕೇರಿ ಶಾಸಕ ಡಾ. ಮಂತರ್‌ಗೌಡಸಮ್ಮುಖದಲ್ಲಿ ದಶಮಂಟಪ ಸಮಿತಿಗಳ ಪ್ರಮುಖರ ಸಭೆ ನಡೆಯಿತು. ಈ ಬಾರಿ ಕಾರ್ಯಕ್ರಮದಲ್ಲಿ ಎಂಟು ಮಂಟಪಗಳು ಪಾಲ್ಗೊಳ್ಳಲಿದೆ.
ಕೆಎಂಎ ಪ್ರತಿಭಾ ಪುರಸ್ಕಾರ: ಆರು ವಿದ್ಯಾರ್ಥಿಗಳು ಆಯ್ಕೆ
ಈ ಸಾಲಿನ ವಿಶೇಷ ಪ್ರತಿಭಾ ಪುರಸ್ಕಾರ 2024ಕ್ಕೆ ಜಿಲ್ಲೆಯ ಒಟ್ಟು ಆರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.
ಕಾಫಿ ಬೆಳೆಗಾರರ 10 ಎಚ್‌ಪಿ ಪಂಪ್‌ಸೆಟ್‌ ವಿದ್ಯುತ್‌ ಬಿಲ್‌ ಮನ್ನಾಗೆ ಆಗ್ರಹ
ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ನೀಡಬೇಕು ಎಂದು ಆಗ್ರಹಿಸಿ ಗೌಡಳ್ಳಿ ಗ್ರಾಮಸಭೆಯಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಆಗ್ರಹಿಸಲಾಯಿತು. ಗ್ರಾಮಸಭೆಯಲ್ಲಿ ರೈತರು, ಬೆಳೆಗಾರರು ಸಮಸ್ಯೆ ನಿವೇದಿಸಿಕೊಂಡರು.
ಅಪ್ಪಯ್ಯ ಗೌಡರ ಕುರಿತು ಪಠ್ಯ ಮರು ಸೇರ್ಪಡೆ ಕ್ರಮ: ಪೊನ್ನಣ್ಣ
ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್‌ ಗುಡ್ಡೆಮನೆ ಅಪ್ಪಯ್ ಗೌಡರ ಸಂಸ್ಮರಣಾ ಕಾರ್ಯಕ್ರಮ ನಡೆಯಿತು. ಕೊಡಗು ಸಮಾಜಗಳ ಒಕ್ಕೂಟ ಅಧ್ಯಕ್ಷ ಸೂರ್ತಲೆ ಸೋಮಣ್ಣ ಮಾತನಾಡಿದರು.
ಅಂತರ್‌ ಗ್ರಾಮ ಹಾಕಿ ಪಂದ್ಯಾವಳಿ: ಇಂದು ಸೆಮಿಫೈನಲ್‌
ಅಂತರಗ್ರಾಮ ಹಾಕಿ ಪಂದ್ಯಾವಳಿಯಲ್ಲಿ ಗುರುವಾರ ಬೇತು, ಯವಕಪಾಡಿ, ಬಲ್ಲಮಾವಟಿ, ಮರಂದೋಡ ತಂಡಗಳು ಸೆಮಿಫೈನಲ್‌ ಪ್ರವೇಶಿಸಿದವು.
ಅಪ್ಪಯ್ಯ ಗೌಡರ ಚರಿತ್ರೆ ಪಠ್ಯದಲ್ಲಿ ಅನುಷ್ಠಾನವಾಗಲಿ: ಚಂಡೀರ ಬಸಪ್ಪ
ಗುಡ್ಡೆಮನೆ ಅಪ್ಪಯ್ಯ ಗೌಡರ ಹುತಾತ್ಮ ದಿನಾಚರಣೆ ನಡೆಯಿತು. ಪಠ್ಯ ಪುಸ್ತಕಗಳಲ್ಲಿ ಗುಡ್ಡೆಮನೆ ಅಪ್ಪಯ್ಯ ಗೌಡರ ಬಗ್ಗೆ ಸಮರ್ಪಕ ಮಾಹಿತಿ ಇಲ್ಲ ಎಂದು ಗಣ್ಯರು ತಿಳಿಸಿದರು.
ರಾಜ್ಯಮಟ್ಟದ ಹಾಕಿ: ಮೈಸೂರು ವಿಭಾಗ ರಾಷ್ಟ್ರಮಟ್ಟಕ್ಕೆ
ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಹಾಕಿ ಪಂದ್ಯಾವಳಿ ಸಮಾರೋಪ ಸಮಾರಂಭ ನಡೆಯಿತು. ವಿರಾಜಪೇಟೆ ಶಾಸಕ ಎ.ಎಸ್‌. ಪೊನ್ನಣ್ಣ ಮಾತನಾಡಿದರು.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 413
  • next >
Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved