• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿಕೇರಿ ರಾಜಾಸೀಟು ಉದ್ಯಾನವನ: ಇಂದಿನಿಂದ ಫಲಪುಷ್ಪ ಪ್ರದರ್ಶನ
ಪ್ರತೀ ವರ್ಷದಂತೆ ಈ ಬಾರಿಯೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಶುಕ್ರವಾರದಿಂದ 27 ರವರೆಗೆ 4 ದಿನಗಳ ಕಾಲ ನಡೆಯಲಿದೆ.
ಉದರದರ್ಶಕ ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಸಾವು: ಸಂಬಂಧಿಕರ ಪ್ರತಿಭಟನೆ
ಉದರದರ್ಶಕ ಶಸ್ತ್ರಚಿಕಿತ್ಸೆಗೆ ಒಳಗಾದ ಬಾಣಂತಿ ಆಪರೇಷನ್ ಥಿಯೆಟರ್‌ನಲ್ಲಿ ಸತ್ತ ಘಟನೆ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದ್ದು, ಸಂಬಂಧಿಕರು ಮಂಗಳವಾರ ತಡರಾತ್ರಿ ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.
ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ: ಮಾ.31ರ ತನಕ ಅವಕಾಶ
ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿ.1 ರಿಂದ ಆರಂಭವಾಗಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಶ್ರೀಧರಮೂರ್ತಿ ಜೆ.ಬಿ. ತಿಳಿಸಿದ್ದಾರೆ.
ಕಾವೇರಿ ನಿಸರ್ಗಧಾಮದಲ್ಲಿ ಉಚಿತ ಪ್ರವಾಸದೊಂದಿಗೆ ‘ಪ್ರಕೃತಿಯಲ್ಲಿ ಪುಸ್ತಕ ಓದು’
ಸತತ ಪುಸ್ತಕ ಓದು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾ ಬಂದ ಮಕ್ಕಳನ್ನು ಉತ್ತೇಜಿಸಲು ಮೈಸೂರಿನ ವಿಕೇರ್ ಸಂಸ್ಥೆಯಿಂದ ಕುಶಾಲನಗರದ ಕಾವೇರಿ ನಿಸರ್ಗಧಾಮಕ್ಕೆ ಉಚಿತ ಪ್ರವಾಸದೊಂದಿಗೆ ‘ಪ್ರಕೃತಿಯಲ್ಲಿ ಪುಸ್ತಕ ಓದು’ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗುಡುಗಳಲೆ: 81ನೇ ವರ್ಷದ ಜಯದೇವ ಜಾನುವಾರು ಜಾತ್ರೆ ಉದ್ಘಾಟನೆ
ಹಂಡ್ಲಿ ಗ್ರಾ.ಪಂ.ಗೆ ಸೇರಿದ ಗುಡುಗಳಲೆ ಜಾತ್ರಾ ಮೈದಾನದಲ್ಲಿ 81ನೇ ವರ್ಷದ ಗುಡುಗಳಲೆ ಜಯದೇವ ಜಾನುವಾರುಗಳ ಜಾತ್ರೆ ಉದ್ಘಾಟನೆ ನೆರವೇರಿತು.
ಮಾಜಿ ಶಾಸಕ ಅರುಣ್‌ ಮಾಚಯ್ಯ ಮನೆಗೇ ಕಾಡಾನೆ ಭೇಟಿ!
ದಕ್ಷಿಣ ಕೊಡಗಿನ ವಿವಿಧ ಕಡೆಗಳಲ್ಲಿ ಕಾಡಾನೆ, ಹುಲಿ, ಚಿರತೆ ಸೇರಿದಂತೆ ಕಾಡು ಪ್ರಾಣಿಗಳು ನಾಡಿಗೆ ಬರುವ ಪ್ರಮಾಣ ಜಾಸ್ತಿಯಾಗಿದ್ದು, ಜನರು ಆತಂಕಗೊಂಡಿದ್ದಾರೆ. ಪೊನ್ನಂಪೇಟೆ ತಾಲೂಕಿನ ಕೋಣನಕಟ್ಟೆಯಲ್ಲಿರುವ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ ನಿವಾಸಕ್ಕೆ ಬುಧವಾರ ಬೆಳಗ್ಗೆ ಕಾಡಾನೆ ಭೇಟಿ ನೀಡಿದೆ
ಮಿತಿ ಮೀರಿದ ವನ್ಯಜೀವಿ ಉಪಟಳ: ಮಂಡಲ ಬಿಜೆಪಿ ಆಕ್ರೋಶ
ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕು ವ್ಯಾಪ್ತಿಯಲ್ಲಿ ವನ್ಯಜೀವಿಗಳ ಉಪಟಳ ಮಿತಿ ಮೀರಿದೆ. ಮುಂದಿನ ದಿನಗಳಲ್ಲಿ ಜೀವಹಾನಿ ಸಂಭವಿಸಿದರೆ ಅದಕ್ಕೆ ಅರಣ್ಯ ಅಧಿಕಾರಿಗಳೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ವಿರಾಜಪೇಟೆ ಬಿಜೆಪಿ ಮಂಡಲ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಸರ್ವ ಸದಸ್ಯರ ಸಭೆ
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಸಭೆ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್ ಹಾಗೂ ಗೌರವಾಧ್ಯಕ್ಷ ಬಿ.ಎ. ನಾಗೇಗೌಡ ನೇತೃತ್ವದಲ್ಲಿ ಸೋಮವಾರಪೇಟೆ ಪತ್ರಿಕಾಭವನದಲ್ಲಿ ಸರ್ವ ಸದಸ್ಯರ ಸಭೆ ಇತ್ತೀಚೆಗೆ ನಡೆಯಿತು.
ಕೊಡಗಿನಲ್ಲೂ ಫೈನಾನ್ಸರ್‌ಗಳ ಕಿರುಕುಳ: ಊರು ತೊರೆದ ನಾಗರಿಕರು
ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದವರು ಸಾಲ ಮರುಪಾವತಿ ಸಾಧ್ಯವಾಗದೆ ಫೈನಾನ್ಸರ್‌ಗಳ ಕಿರುಕುಳದಿಂದ ಊರು ಬಿಟ್ಟ ಪ್ರಕರಣ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆ.
ಯುವಕನಿಂದ ನಿತ್ಯ ಕಿರುಕುಳ: ಕ್ರಮಕ್ಕೆ ಪಿಯು ವಿದ್ಯಾರ್ಥಿನಿ ಮೊರೆ!
ಯುವಕನೋರ್ವ ಬೈಕ್‌ನಲ್ಲಿ ಬಂದು ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದಾನೆ ನನಗೆ ರಕ್ಷಣೆ ಬೇಕು ಎಂದು ಪಿಯುಸಿ ವಿದ್ಯಾರ್ಥಿನಿ ಐಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಮಕ್ಕಳ ಗ್ರಾಮಸಭೆಯಲ್ಲಿ ಮನವಿ ಮಾಡಿದ ಬೆಳವಣಿಗೆ ಬುಧವಾರ ನಡೆದಿದೆ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 482
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved