ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ : ಕುಶಾಲನಗರದಲ್ಲಿ ಬಿಜೆಪಿ ಪ್ರತಿಭಟನೆ
ಕುಶಾಲನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
ಮುದ್ದಂಡ ಹಾಕಿ : ಕಾಳಿಮಾಡ, ತಾಪಂಡ, ಚೇನಂಡ ತಂಡಕ್ಕೆ ಗೆಲುವು
ಮುದ್ದಂಡ ಕಪ್ನ ಶನಿವಾರದ ಪಂದ್ಯದಲ್ಲಿ ಕಾಳಿಮಾಡ, ತಾಪಂಡ, ಚೇನಂಡ ತಂಡಗಳು ಗೆಲುವು ಸಾಧಿಸಿ ಮುಂದಿನ ಸುತ್ತಿಗೆ ಪ್ರವೇಶಿಸಿದೆ.
ಹುಲುಗುಂದ ದಲ್ಲಿ ಸಾರ್ವಜನಿಕ ತಂಗುದಾಣ ಲೋಕಾರ್ಪಣೆ
ಹುಲುಗುಂದ ಗ್ರಾಮದಲ್ಲಿ ನಿರ್ಮಾಣವಾಗಿರುವ ಸಾರ್ವಜನಿಕರ ತಂಗುದಾಣವನ್ನು ರೋಟರಿ ಜಿಲ್ಲಾ ಪ್ರಾಂತ್ಯಪಾಲ ವಿಕ್ರಮ್ ದತ್ತ ಉದ್ಘಾಟಿಸಿದರು.
ಮಕ್ಕಳಲ್ಲಿನ ಪ್ರತಿಭೆಯ ಬೆಳವಣಿಗೆಗೆ ಶಿಬಿರಗಳು ಪೂರಕ: ರಾಮರಾಜನ್
ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಪಠ್ಯಧ್ಯಯನಕ್ಕೆ ಮಾತ್ರ ಸೀಮಿತಗೊಳಿಸದೇ ವೈವಿಧ್ಯಮಯ ಕಲಿಕಾ ಶಿಬಿರಗಳ ಮೂಲಕ ಅವರಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರತರಬೇಕು ಎಂದು ವರಿಷ್ಠಾಧಿಕಾರಿ ಕೆ. ರಾಮರಾಜನ್ ಹೇಳಿದರು.
ಯಡುಂಡೆ ಗ್ರಾಮದಲ್ಲಿ ವಿನಯ್ ಸೋಮಯ್ಯ ಅಂತ್ಯಕ್ರಿಯೆ
ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿತು.
ಸಾಲ ವಿತರಣೆಗೆ ತೊಡಕಾಗಿರುವ ಸಿಂಗಲ್ ಆರ್ಟಿಸಿ ಷರತ್ತು ಸಡಿಲಿಸಲು ಮಣಿ ಉತ್ತಪ್ಪ ಆಗ್ರಹ
ಕೃಷಿಕರಿಗೆ ಶೂನ್ಯ ಬಡ್ಡಿ ದರದ ಸಾಲ ವಿತರಣೆಗೆ ತೊಡಕಾಗಿರುವ ಸರ್ಕಾರದ ಸಿಂಗಲ್ ಆರ್ಟಿಸಿ ಷರತ್ತನ್ನು ಸಡಿಲಿಸಿ ಕೃಷಿಕ ಬಾಂಧವರಿಗೆಲ್ಲ ಸಾಲ ಸೌಲಭ್ಯ ದೊರಕುವಂತೆ ಮಾಡಬೇಕು ಎಂದು ಒತ್ತಾಯಿಸಲಾಯಿತು.
ವಿನಯ್ ಆತ್ಮಹತ್ಯೆ: ಕುಶಾಲನಗರದಲ್ಲಿ ಬಿಜೆಪಿಯಿಂದ ರಸ್ತೆತಡೆ
ಕೊಡಗು-ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಮಾಜಿ ಶಾಸಕ ಕೆ.ಜಿ. ಬೋಪಯ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿನಯ್ ಸಾವಿಗೆ ನೇರವಾಗಿ ಕಾರಣಕರ್ತರಾದ ತನ್ನೀರ ಮೈನಾ ಮತ್ತು ಜಿಲ್ಲೆಯ ಇಬ್ಬರು ಶಾಸಕರ ಮೇಲೆ ದೂರು ದಾಖಲಿಸಿಕೊಂಡು ತಕ್ಷಣ ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಮುದ್ದಂಡ ಕಪ್ : ಚೌರೀರ, ಚೆರಿಯಪಂಡ, ಮೂಕಳಮಾಡ, ಪಾಲಂದಿರ ತಂಡಕ್ಕೆ ಜಯ
ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಮುದ್ದಂಡ ಕಪ್ ಹಾಕಿ ಪಂದ್ಯಾವಳಿಯ ಶುಕ್ರವಾರ ನಡೆದ ಪಂದ್ಯದಲ್ಲಿ ಚೌರೀರ, ಚೆರಿಯಪಂಡ, ಮೂಕಳಮಾಡ, ಪಾಲಂದಿರ ತಂಡಗಳು ಜಯ ಗಳಿಸಿತು.
ಡೆತ್ನೋಟಲ್ಲಿ ಇಬ್ಬರು ಕೈ ಶಾಸಕರ ಹೆಸರು ಬರೆದಿಟ್ಟು ಬಿಜೆಪಿಗ ಆತ್ಮಹತ್ಯೆ
ತನ್ನ ಮೇಲೆ ರಾಜಕೀಯ ಪ್ರೇರಿತ ಎಫ್ಐಆರ್ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕೊಡಗು ಮೂಲದ ಬಿಜೆಪಿ ಕಾರ್ಯಕರ್ತನೊಬ್ಬ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಮುಂಜಾನೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿನಯ್ ಆತ್ಮಹತ್ಯೆ ನೋವುಂಟು ಮಾಡಿದೆ: ಪೊನ್ನಣ್ಣ
ನನಗೂ ವಿನಯ್ ಸೋಮಯ್ಯ ಅವರಿಗೂ ಯಾವುದೇ ಸಂಪರ್ಕವಿರಲಿಲ್ಲ. ನಾನವರೊಂದಿಗೆ ಮಾತು ಕೂಡ ಆಡಲಿಲ್ಲ. ಅಲ್ಲದೇ ಅವರ ಮೇಲೆ ದೂರು ನೀಡುವಂತೆ ಕೂಡ ನಾನು ಹೇಳಲಿಲ್ಲ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.
< previous
1
...
153
154
155
156
157
158
159
160
161
...
543
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್