ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಡಿಕೇರಿ: ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಮಂಗಳವಾರ ಆಚರಿಸಲಾಯಿತು.
ಹಂಡ್ಲಿ ಗ್ರಾಮ ಪಂಚಾಯಿತಿ ಮಕ್ಕಳ ಗ್ರಾಮಸಭೆ
ಮಕ್ಕಳ ಗ್ರಾಮಸಭೆಗೆ ಹಂಡ್ಲಿ ಗ್ರಾ.ಪಂ ವ್ಯಾಪ್ತಿಗೆ ಒಳಪಟ್ಟ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗ್ರಾ.ಪಂ ಪಿಡಿಒ ಮಾಹಿತಿ ನೀಡಿದರು.
ಮಡಿಕೇರಿಯಲ್ಲಿ ಅರೆಭಾಷೆ ಗೌಡರಿಂದ ಬೃಹತ್ ಮೌನ ಪ್ರತಿಭಟನೆ
ಅರೆಭಾಷಿಕ ಗೌಡ ಸಂಘಟನೆಗಳ ಸಾವಿರಾರು ಮಂದಿಯಿಂದ ಗೌಡ ಸಮುದಾಯದ ಸ್ವಾಭಿಮಾನದ ನಡೆ ಮೌನ ಬೃಹತ್ ಪ್ರತಿಭಟನೆ ನಡೆಯಿತು.
ಬೇಡಿಕೆ ಈಡೇರಿಕೆಗೆ ಗ್ರಾಮ ಸಹಾಯಕರ ಸಂಘ ಮನವಿ
ಗ್ರಾಮ ಸಹಾಯಕರ ಸಂಘದಿಂದ ಕ್ಷೇತ್ರದ ಶಾಸಕ ಡಾ. ಮಂತರ್ಗೌಡ ಅವರನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಯಿತು.
ಕೂವಲೆರ ಚಿಟ್ಟಡೆ ಕಪ್-2025: ಕತ್ತಣಿರ ತಂಡಕ್ಕೆ ಚಾಂಪಿಯನ್ ಪಟ್ಟ
ಕೂವಲೆರ ಚಿಟ್ಟಡೆ ಕಪ್ - 2025ರ ವಿನ್ನರ್ಸ್ ಪ್ರಶಸ್ತಿಯನ್ನು ಕತ್ತಣಿರ ತಂಡ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು.
ಕಾಡ್ಗಿಚ್ಚು, ಬೆಂಕಿ ಅವಘಡ ನಂದಿಸುವ ಪ್ರಾತ್ಯಕ್ಷಿಕೆ
ಕಾಡ್ಗಿಚ್ಚು ಹಾಗೂ ಬೆಂಕಿಯಿಂದಾಗುವ ಅವಘಡಗಳನ್ನು ಪರಿಣಾಮಕಾರಿಯಾಗಿ ನಂದಿಸುವಪ್ರಾತ್ಯಕ್ಷಿಕೆ ಇತ್ತೀಚೆಗೆ ನಡೆಯಿತು. ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಮುನ್ನೆಚ್ಚರಿಕೆಯ ಬಗ್ಗೆ ಮಾಹಿತಿ ನೀಡಿದರು.
ಟಿಪ್ಪುವಿನ ವೀರತನ ಒಳಿತಿಗಿಂತ ಕೆಡುಕಿಗೆ ಹೆಚ್ಚು ಬಳಕೆಯಾಯಿತು: ವಿಕ್ರಂ ಸಂಪತ್
ಕಲಿಸು ಫೌಂಡೇಶನ್ ಪ್ರಕಟಿಸಿರುವ ಟಿಪ್ಪು ಸುಲ್ತಾನ್ ಕೃತಿಯ ಲೋಕಾರ್ಪಣೆ ಸಮಾರಂಭ ನಡೆಯಿತು. ಖ್ಯಾತ ಲೇಖಕ ಡಾ. ವಿಕ್ರಂ ಸಂಪತ್ ಭಾಗವಹಿಸಿದ್ದರು.
ಸಿ ಆ್ಯಂಡ್ ಡಿ ಭೂಮಿ ಮೀಸಲು ಅರಣ್ಯಕ್ಕೆ ಸೇರ್ಪಡೆಗೆ ತೀವ್ರ ವಿರೋಧ
ಸಿ ಆ್ಯಂಡ್ ಡಿ ಭೂಮಿಯನ್ನು ಮೀಸಲು ಅರಣ್ಯಕ್ಕೆ ಸೇರಿಸುವ ಹುನ್ನಾರಕ್ಕೆ ಸರ್ಕಾರ ಮುಂದಾದರೆ ರೈತಾಪಿ ವರ್ಗ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಕೆ.ಬಿ. ಸುರೇಶ್ ಎಚ್ಚರಿಸಿದರು.
ಪೊನ್ನಂಪೇಟೆ ಸರ್ಕಾರಿ ಭೂಮಾಪಕ ಅಮಾನತು
ಸಾರ್ವಜನಿಕರ ದೂರಿನ ಹಿನ್ನೆಲೆ ಭೂ ಮಾಪಕರ ಬಳಿ ಇದ್ದ 197 ಕಡತ ಮರುವಶಕ್ಕೆ ಪಡೆದು ಅನಿರ್ದಿಷ್ಟ ಅವಧಿಗೆ ಅಮಾನತು ಮಾಡಿ ಇಲಾಖೆ ಕ್ರಮ ಜರುಗಿಸಿದೆ.
ಹಳೆ ವಿದ್ಯಾರ್ಥಿಗಳ ಸ್ನೇಹ ಸಂಗಮ, ಗುರು ಶಿಷ್ಯರ ಸಮ್ಮಿಲನ
ಗುರು ಶಿಷ್ಯರ ಸಮ್ಮಿಲನ ಮತ್ತು ಸ್ನೇಹ ಸಂಗಮ ಕಾರ್ಯಕ್ರಮ ಅದ್ಧೂರಿ ಮೆರವಣಿಗೆಯೊಂದಿಗೆ ಚಾಲನೆಗೊಂಡಿತು. ಹಳೆ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಸಾಗಿದರು.
< previous
1
...
153
154
155
156
157
158
159
160
161
...
482
next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?