• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಡಾ.ಪುಷ್ಪಾ ಅಮರನಾಥ್
ಸರ್ಕಾರದ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಅಧಿಕಾರಿಗಳು ಪ್ರಾಮಾಣಿಕವಾಗಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕಾಗಿದೆ ಎಂದು ಡಾ. ಪುಷ್ಪಾ ಅಮರನಾಥ್‌ ಹೇಳಿದರು.
ರಾಜ್ಯ ಮಟ್ಟದ ಕಬಡ್ಡಿ: ಜೀವನ್ ತಂಡ ಪ್ರಥಮ
ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಜೀವನ್‌ ತಂಡ ಪ್ರಥಮ ಬಹುಮಾನದೊಂದಿಗೆ ಆಕರ್ಷಕ ಟ್ರೋಫಿ ಪಡೆಯಿತು.
ದಸಂಸ ರಾಜ್ಯ ಸಂಚಾಲಕ ಲಕ್ಷ್ಮಿನಾರಾಯಣ ನಾಗಾವಾರಗೆ ನುಡಿನಮನ
ಲಕ್ಷ್ಮೀನಾರಾಯಣ ನಾಗಾವರ ಇತ್ತೀಚೆಗೆ ಮೃತರಾದ ಹಿನ್ನೆಲೆಯಲ್ಲಿ ಮೃತರ ಗೌರವಾರ್ಥ ನುಡಿನಮನ ಜಿಲ್ಲಾ ಶಾಖೆ ಆಯೋಜನೆ ಮಾಡಿತ್ತು.
ಕ್ರೀಡಾ ಪರಂಪರೆ ಮುಂದುವರಿಸಲು ಶಾಸಕ ಪೊನ್ನಣ್ಣ ಕರೆ
ಚೆಕ್ಕೇರ ಕುಟುಂಬ ಆಯೋಜಿಸಿರುವ 23ನೇ ವರ್ಷದ ಕೊಡವ ಕೌಟುಂಬಿಕ ಕ್ರಿಕೆಟ್‌ ಪಂದ್ಯಾವಳಿಯ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು.
ಕೂವಲೆರ ಚಿಟ್ಟಡೆ ಕಪ್-2025: ಏಳು ತಂಡ ಮುನ್ನಡೆ
ಕೂವಲೇರ ಚಿಟ್ಟಡೆ ಕಪ್‌ - 2025 2ನೇ ದಿನದ ಪಂದ್ಯದಲ್ಲಿ ಒಟ್ಟು 7 ತಂಡಗಳು ಮುಂದಿನ ಸುತ್ತಿಗೆ ಪ್ರವೇಶಿಸಿದವು.
ಸಂಪಾಜೆ: ಭಾರತ್ ಸ್ಕೌಟ್ಸ್, ಗೈಡ್ಸ್ ಮೇಳ ಸಮಾರೋಪ
ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಮೇಳ ಮೂರುದಿನಗಳ ಕಾಲ ಸಂಭ್ರಮದಿಂದ ನಡೆಯಿತು. ನಿ ವೃತ್ತ ಪಾಂಶುಪಾಲ ದಾಮೋದರ ಕೆ. ಮೇಳ ಉದ್ಘಾಟಿಸಿದರು.
ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಲಿ: ಸೂಫಿ ಹಾಜಿ
ವಿರಾಜಪೇಟೆ ಸಮೀಪದ ಬೇಟೋಳಿ ಗ್ರಾಮದಲ್ಲಿರುವ ಚಿಟ್ಟಡೆಯ ಜುಮ್ಮಾ ಮಸೀದಿ ಮೈದಾನದಲ್ಲಿ ಚಿಟ್ಟಡೆಯ ಕೂವಲೆರ ಕುಟುಂಬಸ್ಥರ ಆತಿಥ್ಯದಲ್ಲಿ ಕೊಡವ ಮುಸ್ಲಿಂ ಮನೆತನಗಳ ನಡುವಿನ ಪ್ರಥಮ ವರ್ಷದ ಹೊನಲು ಬೆಳಕಿನ ಕೌಟುಂಬಿಕ ವಾಲಿಬಾಲ್ ಪಂದ್ಯಾವಳಿ ‘ಕೂವಲೆರ ಚಿಟ್ಟಡೆ ಕಪ್ -2025’ ಉದ್ಘಾಟನೆಗೊಂಡಿತು.
ಆಲೂರುಸಿದ್ದಾಪುರ ಮಕ್ಕಳ ಗ್ರಾಮಸಭೆ: ಮಕ್ಕಳಿಂದ ಪ್ರಶ್ನೆಗಳ ಸುರಿಮಳೆ
ಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿ ಮತ್ತು ನಾವು ಪ್ರತಿಷ್ಠಾನ ಸಂಸ್ಥೆ ಸಹ ಭಾಗಿತ್ವದಲ್ಲಿ ಗ್ರಾ.ಪಂ. ವ್ಯಾಪ್ತಿಯ ಮಕ್ಕಳ ಗ್ರಾಮಸಭೆಯನ್ನು ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ ಮತ್ತು ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಯಶ್ವಿನಿ ಜಂಟಿ ಅಧ್ಯಕ್ಷತೆಯಲ್ಲಿ ಆಲೂರುಸಿದ್ದಾಪುರ ವಿಜಯ ಯುವಕ ಸಂಘದ ಸಭಾಂಗಣದಲ್ಲಿ ನಡೆಸಲಾಯಿತು.
ಕಟ್ಟೆಮಾಡು ದೇವಳ ಭಿನ್ನಾಭಿಪ್ರಾಯ ಸಂಧಾನಕ್ಕೆ ಬೆಂಬಲ: ಅಖಿಲ ಕೊಡವ ಸಮಾಜ ಘೋಷಣೆ
ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ನಡೆಸುವ ಶಾಂತಿ ಸಂಧಾನ ಪ್ರಕ್ರಿಯೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿರುವ ಅಖಿಲ ಕೊಡವ ಸಮಾಜ, ಎರಡೂ ಜನಾಂಗದವರು ಪರಸ್ಪರ ಪ್ರತಿಭಟನೆ ನಡೆಸದಂತೆ ಮನವಿ ಮಾಡಿದೆ.
ಕೂವಲೆರ ಚಿಟ್ಟಡೆ ಕಪ್‌: 6 ತಂಡಗಳು ಮೂರನೇ ಸುತ್ತಿಗೆ
ವಿರಾಜಪೇಟೆ ಸಮೀಪದ ಬೇಟೋಳಿ ಗ್ರಾಮದ ಚಿಟ್ಟಡೆಯ ಕೂವಲೆರ ಕುಟುಂಬಸ್ಥರ ಆತಿಥ್ಯದಲ್ಲಿ ಜುಮಾ ಮಸೀದಿ ಮೈದಾನದಲ್ಲಿ ನಡೆಯುತ್ತಿರುವ ಕೊಡವ ಮುಸ್ಲಿಂ ಮನೆತನಗಳ ನಡುವಿನ ಪ್ರಥಮ ವರ್ಷದ ಹೊನಲು ಬೆಳಕಿನ ಕೌಟುಂಬಿಕ ವಾಲಿಬಾಲ್ ಪಂದ್ಯಾವಳಿ ‘ಕೂವಲೆರ ಚಿಟ್ಟಡೆ ಕಪ್ -2025’ರ ಮೊದಲ ದಿನದ ಪಂದ್ಯದಲ್ಲಿ ಒಟ್ಟು 6 ತಂಡಗಳು ಮೂರನೇ ಸುತ್ತಿಗೆ ಲಗ್ಗೆ ಇಟ್ಟಿತು.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 482
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved