• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾತೃಭಾಷೆಗೆ ಪ್ರಾಮುಖ್ಯತೆ ನೀಡಿ: ಎಂ.ಸಿ. ನಾಣಯ್ಯ
ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಬೆಳ್ಳಿಹಬ್ಬ ಸಮಾರಂಭ ನಡೆಯಿತು.
ಕಾರು, ಆಟೋ ಮಾಲಕರಿಗೆ ಹೆಲ್ಮೆಟ್ ಧರಿಸಿಲ್ಲವೆಂದು ದಂಡ!
ಆಟೋ ಮತ್ತು ಕಾರು ಮಾಲಕರಿಗೆ ಹೆಲ್ಮೆಟ್ ಧರಿಸಿಲ್ಲವೆಂದು ಪೊಲೀಸ್ ಇಲಾಖೆ ಆನ್‌ಲೈನ್ ಮೂಲಕ ದಂಡ ವಿಧಿಸಿರುವ ವಿಚಿತ್ರ ಘಟನೆ ನಡೆದಿದ್ದು, ವಾಹನ ಮಾಲಕರು ಆನ್‌ಲೈನ್ ಸಂದೇಶ ನೋಡಿ ಬೆರಗಾಗಿದ್ದಾರೆ.
ಇಂದು ಗುರು ಶಿಷ್ಯರ ಸಮ್ಮಿಲನ, ಸ್ನೇಹ ಸಂಗಮ
ಸುಂಟಿಕೊಪ್ಪ ಜಿಎಂಪಿ ಸರ್ಕಾರಿ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘಟನೆ ವತಿಯಿಂದ ಗುರು ಶಿಷ್ಯರ ಸಮ್ಮಿಲನ ಮತ್ತು ಸ್ನೇಹ ಸಂಗಮ ಕಾರ್ಯಕ್ರಮ ಜ.19ರಂದು ಶಾಲಾ ಮೈದಾನದಲ್ಲಿ ನಡೆಯಲಿದೆ.
ನಾಳೆ ಮಡಿಕೇರಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ: ಕೊಡಗನ ಹರ್ಷ
ಶ್ರೀ ಕ್ಷೇತ್ರ ಕಟ್ಟೆಮಾಡು ಮೃತ್ಯುಂಜಯ ದೇವಾಲಯದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಅರೆಭಾಷಿಕ ಗೌಡ ಜನಾಂಗದವರನ್ನು ನಿಂದಿಸಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಗೌಡ ಸಂಘಟನೆಗಳಿಂದ ಸೋಮವಾರ ಮಡಿಕೇರಿಯಲ್ಲಿ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕುಶಾಲನಗರ ಗೌಡ ಯುವಕ‌ ಸಂಘದ ಅಧ್ಯಕ್ಷ ಕೊಡಗನ ಹರ್ಷ ತಿಳಿಸಿದ್ದಾರೆ.
ರೈಲ್ವೇ ಬ್ಯಾರಿಕೇಡಿನ ಗೇಟಿಗೆ ತಲೆ ಸಿಲುಕಿ ಪರದಾಡಿದ ಕಾಡಾನೆ!
ಆಹಾರ ಅರಸಿ ಬಂದ ಕಾಡಾನೆಗಳ ಹಿಂಡಿನ ಪೈಕಿ ಒಂದು ಆನೆಯ ತಲೆ ಅರಣ್ಯ ಇಲಾಖೆ ಅಳವಡಿಸಿರುವ ರೈಲ್ವೇ ಬ್ಯಾರಿಕೇಡ್‌ನ ಗೇಟಿಗೆ ಸಿಲುಕಿ ಕೆಲವು ನಿಮಿಷಗಳ ಕಾಲ ಪರದಾಡಿದ ಘಟನೆ ಪೊನ್ನಂಪೇಟೆಯಲ್ಲಿ ನಡೆದಿದೆ.
ಚೇರಂಬಾಣೆ ಕಾಲೇಜಿನಲ್ಲಿ ಗುರುವಂದನಾ ಕಾರ್ಯಕ್ರಮ
ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳು ಗುರುವಂದನ ಕಾರ್ಯಕ್ರಮ ಆಯೋಜಿಸಿದ್ದರು.
ಎಸ್‌ಸಿ ಎಸ್‌ಟಿ ಯೋಜನೆ ತ್ವರಿತ ಅನುಷ್ಠಾನಕ್ಕೆ ಡಿಸಿ ಸೂಚನೆ
ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರು. ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅವರಿಗೆ 1 ಲಕ್ಷ ರು.ಗಳ ಆದಾಯ ಮಿತಿ ಇರುತ್ತದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶೇ.50ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತದೆ. ಒಮ್ಮೆ ಈ ವಸತಿ ಶಾಲೆಗಳಿಗೆ ವಿದ್ಯಾರ್ಥಿ ಸೇರಿದಲ್ಲಿ 10ನೇ ತರಗತಿ ವರೆಗೆ ಉಚಿತವಾಗಿ ವಿದ್ಯಾಭ್ಯಾಸ ಮಾಡಬಹುದು.
ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ: ಚಾಮೆರ ನಕ್ಷ ದೇಚಮ್ಮ ಭಾಗಿ
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಆಯೋಜಿಸಲಾದ 20ನೇ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಕೊಡಗು ಜಿಲ್ಲೆಯ ಏಕೈಕ ಪ್ರತಿನಿಧಿಯಾಗಿ ಚಾಮೆರ ನಕ್ಷ ದೇಚಮ್ಮ ಭಾಗವಹಿಸಿ ಕವನ ವಾಚನ ಮಾಡಿದಳು.
ಕೃಷಿ ಇಲಾಖೆಯಲ್ಲಿ ಕೃಷಿ ಯಂತ್ರೋಪಕರಣಗಳು ರಿಯಾಯಿತಿ ದರದಲ್ಲಿ ಲಭ್ಯ
ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ (ಆರ್‌ಟಿಸಿ), ಆಧಾರ್ ಕಾರ್ಡ್‌ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, 100 ರು. ಛಾಪಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗ ಪಡೆದುಕೊಳ್ಳಲು ಕೋರಿದೆ.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 482
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved