• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ವಾರ್ಷಿಕ ಮಹಾಸಭೆ
ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ 9ನೇ ವಾರ್ಷಿಕ ಮಹಾಸಭೆ ನಡೆಯಿತು. ಸಂಘದ ಮಹಾಸಭೆಯಲ್ಲಿ ಸಂಘದ ಪ್ರಮುಖರು, ಶಾಸಕರು ಮಾತನಾಡಿದರು.
ಮಡಿಕೇರಿಯಲ್ಲಿ ಆರ್‌ಎಸ್‌ಎಸ್‌ ವಾರ್ಷಿಕ ಪಥ ಸಂಚಲನ
ಕೊಡಗು ಜಿಲ್ಲಾ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಾರ್ಷಿಕ ಪಥ ಸಂಚಲನ ಶಾಂತಿಯುತವಾಗಿ ನಡೆಯಿತು. ಗಣ ವೇಷಧಾರಿಗಳಾಗಿದ್ದ ಸ್ವಯಂ ಸೇವಕರು ಶಿಸ್ತು ಬದ್ಧವಾಗಿ ಹೆಜ್ಜೆ ಹಾಕಿದರು.
ಮಾನಸಿಕ ಅಸ್ವಸ್ಥ ತೆ ನಿವಾರಣೆಗೆ ಥೆರಪಿ ಸೌಲಭ್ಯ
ಮಾನಸಿಕ ಅಸ್ವಸ್ಥತೆ ಮತ್ತು ಸಮಸ್ಯೆಗಳ ನಿವಾರಣೆಗೆ ಆಪ್ತ ಸಮಾಲೋಚನೆ ಮತ್ತು ಥೆರಪಿಗಳ ಸೌಲಭ್ಯ ಪ್ರಾರಂಭಿಸಲಾಗಿದೆ. ಜಿಲ್ಲೆಯಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಗಳನ್ನು ನಿವಾರಿಸುವುದು ಉದ್ದೇಶ.
ನ. 2ರಂದು ವಿರಾಜಪೇಟೆಯಲ್ಲಿ ಕೆ.ಎಂ.ಎ. ಪ್ರತಿಭಾ ಪುರಸ್ಕಾರ ವಿತರಣೆ
ಕೆಎಂಎ ಪ್ರತಿಭಾ ಪುರಸ್ಕಾರ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ನ. 2ರಂದು ಆಯೋಜಿಸಲಾಗಿದೆ.
ಅರೆಭಾಷೆ ಸ್ಥಳೀಯ ಭಾಷೆಯಾಗಿ ವಿಶಾಲವಾಗಿ ಬೆಳೆದಿದೆ: ಸದಾನಂದ ಮಾವಜಿ
ಅರೆಭಾಷೆ ಒಂದು ಸಮುದಾಯ ಮತ್ತು ಸಮಾಜಕ್ಕೆ ಸೀಮಿತವಾಗದೆ ಎಲ್ಲರ ಸ್ಥಳೀಯ ಭಾಷೆಯಾಗಿ ವಿಶಾಲವಾಗಿ ಬೆಳೆದಿದೆ ಎಂದು ಸದಾನಂದ ಮಾವಜಿ ತಿಳಿಸಿದರು.
28ರಿಂದ ಜಿಲ್ಲೆಯ ಶಾಲೆಗಳಲ್ಲಿ ಹಸಿರು ದೀಪಾವಳಿ ಆಚರಣೆ ಕುರಿತ ಜಾಗೃತಿ ಅಭಿಯಾನ
ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತಾದ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. 28ರಿಂದ ಕಾರ್ಯಕ್ರಮ ನಡೆಯಲಿದೆ.
ಗ್ರಹಿಕೆ ವ್ಯಕ್ತಪಡಿಸುವ ಸಾಧನವಾಗಿ ಹನಿಗವಿತೆಗಳು ಪ್ರಚಲಿತ: ಬಿ.ಆರ್. ಲಕ್ಷ್ಮಣರಾವ್
ಸಾಮಾಜಿಕ ತುಡಿತ, ವಿಶ್ಲೇಷಣೆ, ವಿಡಂಬನೆ, ಗ್ರಹಿಕೆ ನೋವುಗಳನ್ನು ವ್ಯಕ್ತಪಡಿಸುವ ಸಾಧನವಾಗಿ ಹನಿಗವಿತೆಗಳು ಹೆಚ್ಚು ಪ್ರಚಲಿತವಾಗಿದೆ ಎಂದು ಬಿ.ಆರ್‌. ಲಕ್ಷ್ಮಣ್‌ ರಾವ್‌ ಅಭಿಮತ ವ್ಯಕ್ತಪಡಿಸಿದ್ದಾರೆ. ಚುಟುಕುಗಳ ಹನಿ ಸಂಕಲನವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಕೊಡಗಿನ ಸಮಸ್ಯೆ ಪರಿಹಾರಕ್ಕೆ ಕೇಂದ್ರಕ್ಕೆ ಬೇಡಿಕೆ: ರಾಕೇಶ್ ದೇವಯ್ಯ
ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಒಡೆಯರ್‌ ಕೊಡಗಿನ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರಕ್ಕೆ ಬೇಡಿಕೆ ಸಲ್ಲಿಸಿದ್ದಾರೆ. ವಿರಾಜಪೇಟೆ ತಾಲೂಕು ಬಿಜೆಪಿ ಮಂಡಲ ವಕ್ತಾರ ಚೆಪ್ಪುಡೀರ ರಾಕೇಶ್‌ ದೇವಯ್ಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಬಿಸಿಯೂಟ ಸಿಬ್ಬಂದಿ ಬಾಕಿ ವೇತನ ಪಾವತಿಗೆ ಶಾಸಕ ಸೂಚನೆ
ಅಕ್ಷರ ದಾಸೋಹ ಸಿಬ್ಬಂದಿಯ ಬಾಕಿ ವೇತನ ಪಾವತಿಸುವಂತೆ ವಿರಾಜಪೇಟೆ ಶಾಸಕ ಎ.ಎಸ್‌. ಪೊನ್ನಣ್ಣ ಸೂಚಿಸಿದರು. ಮಾಧ್ಯಮ ವರದಿ ಗಮನಿಸಿದ ಶಾಸಕ ಪೊನ್ನಣ್ಣ ತಕ್ಷಣ ಸ್ಪಂದಿಸಿದರು.
ಪ್ರತಿಯೊಬ್ಬರು ಶಿಕ್ಷಣ ಹೊಂದುವುದು ಅಗತ್ಯ: ಪೂಜಾ ಸಜೇಶ್
ಶಿಕ್ಷಣವನ್ನು ಪ್ರತಿಯೊಬ್ಬರು ಪಡೆಯುವಂತಾಗಬೇಕು ಎಂದು ಸಮಾಜ ಸೇವಕ ಪೂಜಾ ಸಜೇಶ್‌ ಹೇಳಿದರು. ಟ್ರ್ಯಾಕ್‌ ಶೂಟ್‌ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 414
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved