ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಡಿಯುವ ನೀರಿನ ಅಭಾವ ತಲೆದೋರದಂತೆ ಶಾಸಕ ಸೂಚನೆ
ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯ ಗ್ರಾಮಗಳಿಗೆ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರದಂತೆ ಸ್ಥಳೀಯ ಆಡಳಿತಗಳಿಗೆ ಸೂಕ್ತ ಸಲಹೆ ಸೂಚನೆ ನೀಡಲಾಗಿದೆ ಎಂದು ಶಾಸಕರು ಹೇಳಿದರು.
ದೈಹಿಕ, ಮಾನಸಿಕ ಸಮತೋಲನಕ್ಕೆ ಕ್ರೀಡೆ ಸಹಕಾರಿ: ಡಾ. ಮಂತರ್ ಗೌಡ
ಬೇಸಿಗೆ ಹಾಕಿ ಶಿಬಿರ ಇಲ್ಲಿನ ಜೂನಿಯರ್ ಕಾಲೇಜಿನ ಸಿಂಥೇಟಿಕ್ ಟರ್ಫ್ ಮೈದಾನದಲ್ಲಿ ನಡೆಯಿತು.
ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಸಾಧನೆ ಯುವ ಪೀಳಿಗೆಗೆ ಮಾರ್ಗದರ್ಶನ : ಡಾ.ಅಶೋಕ್ ಸಂಗಪ್ಪ
ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ಸಾಧನೆ ಮತ್ತು ಆದರ್ಶಗಳು ಈಗಿನ ಪೀಳಿಗೆಗೆ ಮಾರ್ಗದರ್ಶನವಾಗಬೇಕಾಗಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಗೋಣಿಕೊಪ್ಪಲಿನಲ್ಲಿ ಈದ್ ಉಲ್ ಫಿತರ್ ಆಚರಣೆ
ಸಹೋದರತೆ, ಉದಾರತೆ, ಮಾನವೀಯತೆ ಮತ್ತು ಸಮರ್ಪಣಾ ಭಾವದ ಸಂಕೇತವಾಗಿರುವ ಈದ್ ಉಲ್ ಫಿತರ್ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು.
ಟೀಮ್ ವಿರಾಟ್ಸ್ ಚಾಂಪಿಯನ್, ಟ್ಯಾಂಗೋ ಬಾಯ್ಸ್ ರನ್ನರ್ಸ್
ಟೀಮ್ ವಿರಾಟ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ ಟ್ಯಾಂಗೋ ಬಾಯ್ಸ್ ರನ್ನರ್ಸ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಒಟ್ಟು ಹತ್ತು ತಂಡಗಳು ಸೆಣಸಾಡಿದವು.
ನಾಪೋಕ್ಲು : ಸಂಭ್ರಮದ ಈದುಲ್ ಫಿತರ್
ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಈದುಲ್ ಫಿತರ್ ಆಚರಿಸಿದರು.
ಕುಶಾಲನಗರ: ಹೊನ್ನಾರು ಉತ್ಸವದ ಹೊನ್ನಾರು ಉಳುಮೆ ಆರಂಭ
ಫೂರ್ವಿಕರು ಮೊದಲಿನಿಂದಲೂ ಅನುಸರಿಸಿಕೊಂಡು ಬರುತ್ತಿರುವ ಜನಪದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಹೊನ್ನಾರು ಉತ್ಸವವು ಗ್ರಾಮೀಣ ಸಂಸ್ಕೃತಿಯ ಪ್ರತೀಕವಾಗಿದೆ. ಈ ಸಂಸ್ಕೃತಿ ಉಳಿಸಲು ಎಲ್ಲರೂ ಪ್ರಯತ್ನಿಸಬೇಕು.
ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಫೇಸ್ಬುಕ್ ಲೈವ್ : ವ್ಯಕ್ತಿ ಬಂಧನ
ವಂಚನೆ ಪ್ರಕರಣ ಎದುರಿಸುತ್ತಿರುವ ಖಾಸಗಿ ರೆಸಾರ್ಟ್ ಮಾಜಿ ವ್ಯವಸ್ಥಾಪಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಲೈವ್ ಮಾಡಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಬಿರುನಾಣಿಯಲ್ಲಿ ಸಿಎನ್ಸಿಯಿಂದ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡನೆ
ಕೊಡವ ಮತ ಕ್ಷೇತ್ರವನ್ನು ರಚಿಸಬೇಕು ಎಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಬಿರುನಾಣಿಯಲ್ಲಿ ಮಾನವ ಸರಪಳಿ ರಚಿಸಿ ಹಕ್ಕೊತ್ತಾಯವನ್ನು ಮಂಡಿಸಿತು.
ಮುದ್ದಂಡ ಕಪ್ ಹಾಕಿ: ಪಟ್ಟಡ ತಂಡ ಮುಂದಿನ ಸುತ್ತಿಗೆ ಪ್ರವೇಶ
ಮುದ್ದಂಡ ಕಪ್ ಮಂಗಳವಾರ ನಡೆದ ಪಂದ್ಯದಲ್ಲಿ ಪಟ್ಟಡ ತಂಡ ಭರ್ಜರಿ ಜಯ ಗಳಿಸಿ ಮುಂದಿನ ಸುತ್ತಿಗೆ ಪ್ರವೇಶಿಸಿತು.
< previous
1
...
156
157
158
159
160
161
162
163
164
...
543
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್