• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಲ್ಲಮಾವಟಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ
ಬಲ್ಲಮಾವಟಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಭಾರತ ನಿರ್ಮಾಣ ಸೇವಾ ಕೇಂದ್ರ ಸಂಜೀವಿನಿ ಶೆಡ್ ಹಾಗೂ ಡಿಜಿಟಲ್ ಗ್ರಂಥಾಲಯ ಅರಿವು ಕೇಂದ್ರ ಕಟ್ಟಡವನ್ನು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.
ಹಿರಿಯ ನಾಗರಿಕರಿಗೆ ಜಿಲ್ಲೆಯ ವಿವಿಧೆಡೆ ನೇತ್ರ ತಪಾಸಣಾ ಶಿಬಿರ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ನೇತ್ರ ತಪಾಸಣಾ ಉಚಿತ ಶಿಬಿರ ಜಿಲ್ಲೆಯ ವಿವಿಧೆಡೆ ನಡೆಯಲಿದೆ.
ಎಸ್‌ಆರ್‌ವಿ ಫುಟ್ಬಾಲ್ ಚಾಂಪಿಯನ್ ಲೀಗ್: ಟೀಂ ಭಗವತಿಗೆ ಪ್ರಶಸ್ತಿ
ಮಡಿಕೇರಿ ಶ್ರೀ ರಾಜೇಶ್ವರಿ ವಿದ್ಯಾಲಯ ವತಿಯಿಂದ ಇತ್ತೀಚೆಗೆ ನಡೆದ ಎಸ್ ಆರ್ ವಿ ಫುಟ್ಬಾಲ್ ಕಪ್ ಹೊನಲು ಬೆಳಕಿನ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಟೀಮ್ ಭಗವತಿ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಕೂರ್ಗ್ ಚಾರ್ಮಾರ್ಸ್ ರನ್ನರ್ಸ್ ಸ್ಥಾನಕ್ಕೆ ತೃಪ್ತಿಪಟ್ಟು ಕೊಂಡಿತು.
ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ
ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಕೂಡ ಮಂಗಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ಸುವರ್ಣ ಸಂಭ್ರಮ ಸ್ಪರ್ಧೆಗಳ ಫಲಿತಾಂಶ ಪ್ರಕಟ
ಸುವರ್ಣ ಸಂಭ್ರಮ-50 ಆಚರಣೆ ಪ್ರಯುಕ್ತ ಕೊಡಗು ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ.
ಕುಶಾಲನಗರ: ಕಾವೇರಿಗೆ 168ನೇ ಮಹಾ ಆರತಿ ಕಾರ್ಯಕ್ರಮ
ಕುಶಾಲನಗರದಲ್ಲಿ ಕಾವೇರಿ ಆರತಿ ಬಳಗದಿಂದ 168ನೇ ಮಹಾ ಆರತಿ ಕಾರ್ಯಕ್ರಮ ನೆರವೇರಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಮತ್ತಿತರರು ಪಾಲ್ಗೊಂಡರು.
ಗೋ ದಾಳಿ ತಡೆಗೆ ಕಠಿಣ ಕಾನೂನು ಜಾರಿ ಆಗ್ರಹ
ಹಿಂದೂಗಳಿಗೆ ಮಾತೃ ಸಮಾನವಾದ ಗೋವುಗಳ ಮೇಲಿನ ದಾಳಿಯನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರಕಾರ ಕಠಿಣ ಕಾನೂನು ಜಾರಿಗೆ ತರಬೇಕೆಂದು ಮಾನವ ಹಕ್ಕುಗಳ ಅಂತಾರಾಷ್ಟ್ರೀಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ.
ಕೂಡಕಂಡಿ ಓಂಶ್ರೀ ದಯಾನಂದ ಕೃತಿಗೆ ‘ಕೊಡಗಿನ ಗೌರಮ್ಮ’ ದತ್ತಿ ಪ್ರಶಸ್ತಿ ಪ್ರಕಟ
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿಗಳಲ್ಲಿ ಅತ್ಯಂತ ಪ್ರತಿಷ್ಟಿತವಾದ ‘ಕೊಡಗಿನ ಗೌರಮ್ಮ’ ದತ್ತಿ ಪ್ರಶಸ್ತಿಗೆ ಕೂಡಕಂಡಿ ಓಂಶ್ರೀ ದಯಾನಂದ ಅವರ ‘ಪುಟಾಣಿ ರೈಲು-ಅಂದದ ಕಥೆಗಳ ಲೋಕದಲ್ಲೊಂದು ಸುಂದರ ಪಯಣ’ ಕಥಾ ಸಂಕಲನ ಆಯ್ಕೆಯಾಗಿದೆ.
ಜಿಲ್ಲೆಗೆ ಪಾರಂಪರಿಕ ರಾಯಭಾರಿ ಕೋಮರತಚ್ಚನ ಆಗಮನ
ಕೇರಳದ ಬೈತೂರಪ್ಪನ ಸನ್ನಿಧಿಯಿಂದ ದೇವ ಪ್ರತಿನಿಧಿ ಕೋಮರತಚ್ಚನ್‌ ಮಗ್ಗುಲ ಗ್ರಾಮಕ್ಕೆ ಆಗಮಿಸಿ ಪಾಲ್‌ ತಿರಿಕೆ ಅಯ್ಯಪ್ಪ ದೇವಸ್ಥಾನದಲ್ಲಿ ಪೂಜೆ ಒಪ್ಪಿಸಿ ಸಾಂಪ್ರದಾಯಿಕವಾಗಿ ಬೈತೂರು ಉತ್ಸವಕ್ಕೆ ಇತ್ತೀಚೆಗೆ ಆಹ್ವಾನ ನೀಡಿದರು.
ಕೊಟ್ಟಮುಡಿಯಲ್ಲಿ ಮಾಹಿತಿ ತಂತ್ರಜ್ಞಾನ ಕಲಿಕಾ ಕೇಂದ್ರ ಉದ್ಘಾಟನೆ
ಪದವಿಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಯೋಜಿಸಿರುವ ಮಾಹಿತಿ ತಂತ್ರಜ್ಞಾನ ಕಲಿಕಾ ಕೇಂದ್ರವನ್ನು ಉದ್ಘಾಟಿಸಲಾಯಿತು. ವಿವಿಧೆಡೆಯಿಂದ ಆಗಮಿಸಿದ್ದ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 482
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved