• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಮಶಾನ ಜಾಗದ ಹೋರಾಟ ನಿಲ್ಲದು: ಪಿ.ಆರ್.ಭರತ್ ಸ್ಪಷ್ಟನೆ
ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಮಶಾನಕ್ಕಾಗಿ ಒತ್ತಾಯಿಸಿ ಭಾರತ ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷ ನಡೆಸುತ್ತಿರುವ ಹೋರಾಟ ನ್ಯಾಯ ಸಮ್ಮತವಾಗಿದೆ. ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಪಕ್ಷದ ನೆಲ್ಯಹುದಿಕೇರಿ ಶಾಖಾ ಕಾರ್ಯದರ್ಶಿ ಪಿ.ಆರ್.ಭರತ್ ಸ್ಪಷ್ಟಪಡಿಸಿದ್ದಾರೆ.
ಸಂಚಾರಿ ಪೊಲೀಸ್‌ ಮೇಲೆ ಕಾರು ಹತ್ತಿಸಿ ದುರಹಂಕಾರ: ಪರಾರಿಯಾದ ಆರೋಪಿ ಸೆರೆ
ನಗರದ ಟೋಲ್ ಗೇಟ್ ಸಮೀಪದಲ್ಲಿ ಗುರುವಾರ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಜಿ.ಟಿ. ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ‌ ಸಂಜು ಸ್ಥಳಕಾಗಮಿಸಿ ಪರಿಶೀಲನೆ ನಡೆಸಲು ಮುಂದಾಗಿದ್ದರು. ಈ ವೇಳೆ ಮತ್ತೊಂದು ಕಾರನ್ನು ಬದಿಗೆ ಸರಿಸುವಂತೆ ಸೂಚಿಸಿದರು. ಆಗ ಕಾರು ಚಾಲಕ ವಾಹನವನ್ನು ನಿಲ್ಲಿಸದೆ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್‌ಸ್ಟೇಬಲ್‌ ಮೇಲೆಯೇ ಕಾರು ಹಾಯಿಸಲು ಯತ್ನಿಸಿ ತಪ್ಪಿಸಿದ್ದ.
ರೀಬಿಲ್ಡ್ ಕೊಡಗು ಸಂಸ್ಥೆ 6ನೇ ವಾರ್ಷಿಕೋತ್ಸವ
ಮಡಿಕೇರಿ ನಗರದ ರೋಟರಿ ಸಭಾಂಗಣದಲ್ಲಿ ರೀಬಿಲ್ಡ್ ಕೊಡಗು ಸಂಸ್ಥೆ 6ನೇ ವಾರ್ಷಿಕೋತ್ಸವ ನಡೆಯಿತು. ಕರ್ನಲ್ ಕೆ.ಸಿ.ಸುಬ್ಬಯ್ಯ ಉದ್ಘಾಟಿಸಿದರು.
ಮಡಿಕೇರಿ : ಗೃಹಿಣಿಯ ಪತಿ ಕೊಲೆ ಯತ್ನ ಆರೋಪ : ಪ್ರೇಯಸಿ ಸಹಿತ ಪೊಲೀಸ್‌ ಪೇದೆ ಬಂಧನ!

ಪೊಲೀಸ್ ಪೇದೆ ತನ್ನ ಪ್ರೇಯಸಿಯ ಪತಿಯ ಕೊಲೆಗೆ ಯತ್ನಿಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಪೇದೆ ಕೊಟ್ರೇಶ್ಮ ತ್ತು ಕೊಲೆಗೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕೊಟ್ರೇಶ್ ಪ್ರಿಯತಮೆ ಆಯಿಷಾ  ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಕಾವೇರಿ ಜಲವಿವಾದ ಶಾಶ್ವತ ಪರಿಹಾರ ಮಾತೆಯಿಂದ ಸಾಧ್ಯ: ಸ್ವಾಮೀಜಿ
ಕಾವೇರಿ ಜಲ ವಿವಾದ ಶಾಶ್ವತವಾಗಿ ಬಗೆಹರಿಸಲು ಮಾತೆ ಕಾವೇರಿಯಿಂದ ಮಾತ್ರ ಸಾಧ್ಯ ಎಂದು ಮೈಸೂರು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಲಕಾವೇರಿ ಕ್ಷೇತ್ರದಲ್ಲಿ ಕಾವೇರಿ ನದಿ ರಕ್ಷಣಾ ಸಮಿತಿ ಆಶ್ರಯದಲ್ಲಿ ನಡೆದ ಸಂಕಲ್ಪ ಹಾಗೂ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಡಿಜಿಟಲ್‌ ಗ್ರಂಥಾಲಯ ಜ್ಞಾನ ವಿಸ್ತರಣೆಗೆ ಸಹಕಾರಿ: ವಾಸು ದೇಶಪಾಂಡೆ
ವಿರಾಜಪೇಟೆ ಪಟ್ಟಣದ ಸೇಂಟ್‌ ಆನ್ಸ್ ಪದವಿ ಕಾಲೇಜಿನ ಗ್ರಂಥಾಲಯ ವಿಭಾಗದಿಂದ ಆಯೋಜಿಸಲಾಗಿದ್ದ ಈಸಿಲಿಬ್ ಸಾಫ್ಟ್‌ವೇರ್‌ ಕುರಿತ ಗ್ರಂಥಪಾಲಕರ ಒಂದು ದಿನದ ಕಾರ್ಯಾಗಾರದಲ್ಲಿ ಬೆಂಗಳೂರಿನ ಈಸಿಲಿಬ್ ಸಾಫ್ಟ್‌ವೇರ್‌ ಹಾಗೂ ಫೈನ್ ವೆನ್ ಸಿಸ್ಟಮ್ ಟೆಕ್ನಾಲಜಿಯ ಸಿಇಓ ವಾಸು ಎ. ದೇಶಪಾಂಡೆ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡರು.
ಕಂಬಿಬಾಣೆ ಗ್ರಾಮ ಪಂಚಾಯಿತಿ ಆರೋಗ್ಯ ಕಾರ್ಯಪಡೆ ರಚನೆ
ಕಂಬಿಬಾಣೆ ಗ್ರಾಮ ಪಂಚಾಯಿತಿಗೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿ ಕಾರ್ಯಪಡೆ ತಂಡದ ಸದಸ್ಯರಿಗೆ ಸಂಪನ್ಮೂಲ ವ್ಯಕ್ತಿ, ತಾಲೂಕು ವೈದ್ಯಾಧಿಕಾರಿ ಡಾ. ಇಂದೂಧರ್ ಆರೋಗ್ಯ ತರಬೇತಿ ನೀಡಿದರು.
ಶನಿವಾರಸಂತೆ: ಇಂದು ವಿನಾಯಕ ವಿಸರ್ಜನೋತ್ಸವ ಮೆರವಣಿಗೆ
ಉತ್ತರ ಕೊಡಗಿನ ಭಾಗದ ಅದ್ಧೂರಿ ಗೌರಿ ಗಣೇಶ ವಿಸರ್ಜನೋತ್ಸವ ಇದಾಗಿದ್ದು ಸೋಮವಾರಪೇಟೆ ತಾಲೂಕಿನ ಸಾವಿರಾರು ಭಕ್ತಾರು ಸಾಕ್ಷಿಗಳಾಗಲಿದ್ದಾರೆ. ಶನಿವಾರಸಂತೆ ಶ್ರೀ ವಿಜಯ ವಿನಾಯಕ ದೇವಸ್ಥಾನ ತ್ಯಾಗರಾಜ್ ಕಾಲೋನಿಯ ದೇವಸ್ಥಾನ ಸಮಿತಿಯವರು 34ನೇ ವರ್ಷದ ಗೌರಿ ಗಣೇಶ ಉತ್ಸವ ಆಚರಣೆ ಮಾಡುತ್ತಿದ್ದಾರೆ.
ಅಕ್ಷರ ದಾಸೋಹ ಸಿಬ್ಬಂದಿ ವೇತನ ವಿಳಂಬ: ಜೀವನ ನಿರ್ವಹಣೆ ಸಂಕಷ್ಟ
ಮಾಸಿಕ ಕನಿಷ್ಠ 3,500 ರು.ಗಳಿಂದ ತೊಡಗಿ, ಗರಿಷ್ಠ 3800 ರು. ತನಕ ನಾಲ್ಕು ಸ್ಲಾಬ್‌ಗಳಲ್ಲಿ ಅಕ್ಷರ ದಾಸೋಹ ಸಿಬ್ಬಂದಿಗೆ ಸಂಬಳ ನಿಗದಿಯಾಗಿದೆ. ಈ ಸಂಬಳವನ್ನು ಮೂರು ತಿಂಗಳಿಗೊಮ್ಮೆ ಅನಿಯಮಿತವಾಗಿ ನೀಡುತ್ತಿರುವುದೇ ದುಡಿಯುವ ವರ್ಗಕ್ಕೆ ಆರ್ಥಿಕ ಸಂಕಷ್ಟ ತಂದೊಡ್ಡಿದೆ.
ಚಂಗ್ರಾಂದಿ ಪತ್ತಲೋದಿ: ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನ
ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜು ವಿದ್ಯಾರ್ಥಿಗಳಿಂದ ಪ್ರದರ್ಶನಗೊಂಡ ವೈವಿಧ್ಯಮಯ ಕೊಡವ ನೃತ್ಯ ಪ್ರಕಾರಗಳು ಚಂಗ್ರಾಂದಿ ಪತ್ತಲೋದಿಯ ಏಳನೆ ದಿನಕ್ಕೆ ಮೆರುಗು ನೀಡಿದವು. 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊಡವ ಜಾನಪದ ಸೇರಿದಂತೆ ವಿವಿಧ ಕೊಡವ ಹಾಡುಗಳಿಗೆ ನೃತ್ಯ ಮಾಡಿ ಪ್ರೇಕ್ಷಕರನ್ನು ರಂಜಿಸಿದರು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 416
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved