• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿಕೇರಿ: ನವೆಂಬರ್ ೫ರಿಂದ ಅಂತಾರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ತರಬೇತಿ ಶಿಬಿರ
ಖೇಲೋ ಇಂಡಿಯಾದಿಂದ ಮಾನ್ಯತೆ ಪಡೆದ ರಾಷ್ಟ್ರೀಯ ಮಟ್ಟದ ವಾಕೋ ಇಂಡಿಯಾ ಕಿಕ್ ಬಾಕ್ಸಿಂಗ್ ಫೆಡರೇಷನ್ ಸಂಸ್ಥೆಯ ಸಹಕಾರದೊಂದಿಗೆ, ಕರ್ನಾಟಕ ಕಿಕ್ ಬಾಕ್ಸಿಂಗ್ ಲೀಗ್ ವತಿಯಿಂದ ಮಡಿಕೇರಿಯಲ್ಲಿ ನ.5 ರಿಂದ 14ರವರೆಗೆ ಅಂತಾರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ತರಬೇತಿ ಶಿಬಿರ ನಡೆಯಲಿದೆ.
ಶ್ರೀಮಂತರಿಗೆ ಬಿಪಿಎಲ್ ಕಾರ್ಡ್: ಆಲೂರುಸಿದ್ದಾಪುರ ಗ್ರಾಮಸ್ಥರ ಆಕ್ರೋಶ
ಆಲೂರುಸಿದ್ದಾಪುರ ಗ್ರಾ.ಪಂ.ಯ 2025-25ನೇ ಸಾಲಿನ ಗ್ರಾಮಸಭೆ ಶುಕ್ರವಾರ ಸಾರ್ವಜನಿಕ ಸಮುದಾಯ ಭವನದಲ್ಲಿ ಗ್ರಾ.ಪಂ.ಅಧ್ಯಕ್ಷೆ ಮೀನಾಕ್ಷಿ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮದಲ್ಲಿ ಉಳ್ಳವರಿಗೆ ಬಿಪಿಎಲ್‌ ಕಾರ್ಡ್‌ ಸೌಲಭ್ಯ ನೀಡಿರುವುದಾಗಿ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ ವಿದ್ಯಮಾನ ನಡೆಯಿತು.
ಹಸಿರು, ಸ್ವಸ್ಥ, ಪರಿಸರಸ್ನೇಹಿ ದೀಪಾವಳಿ ಆಚರಿಸಲು ಜಿಲ್ಲಾಧಿಕಾರಿ ಮನವಿ
ಜಿಲ್ಲಾಡಳಿತವು 2024ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಟಿಯಿಂದ ಪರಿಸರಸ್ನೇಹಿ ದೀಪಾವಳಿ ಆಚರಣೆಗೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ
ತಾಜ್ಯ ವಿಲೇವಾರಿ ನಿಯಮ ಉಲ್ಲಂಘನೆ: ಕ್ಲಿನಿಕ್‌ಗೆ ವಿರಾಜಪೇಟೆ ಪುರಸಭೆ ದಂಡ
ವಿರಾಜಪೇಟೆ ನಗರದ ಎಸ್.ಎಸ್.ರಾಮಮೂರ್ತಿ ರಸ್ತೆಯಲ್ಲಿರುವ ಕ್ಲಿನಿಕ್‌ ನಿಯಮ ಪಾಲಿಸದೆ ರಸ್ತೆ ಬದಿಯಲ್ಲಿರಿಸಿದ ವೈದ್ಯಕೀಯ ತ್ಯಾಜ್ಯ ಅಸಮರ್ಪಕ ವಿಂಗಡಣೆ ಪ್ರಕರಣದಡಿ ವಿರಾಜಪೇಟೆ ಪುರಸಭೆ ಗುರುವಾರ ದಂಡ ವಿಧಿಸಿತು.
ವಿವಿಧ ಅಭಿವೃದ್ಧಿ ಕಾಮಗಾರಿ ಪ್ರಗತಿ ಸಾಧನೆಗೆ ಡಾ.ಎನ್.ವಿ.ಪ್ರಸಾದ್ ನಿರ್ದೇಶನ
ಜಿಲ್ಲೆಯಲ್ಲಿ ಮುಂಗಾರು ಅವಧಿ ಮುಗಿದಿದ್ದು, ವಸತಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಸಾಧಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಪ್ರಗತಿ ಸಂಬಂಧ ಶುಕ್ರವಾರ ಮಾಹಿತಿ ಪಡೆದು ಅವರು ಮಾತನಾಡಿದರು.
ಕಾಸರಗೋಡು ಬಂದಡ್ಕ: 27ರಂದು ‘ಅರೆಭಾಷೆ ಗಡಿನಾಡ ಉತ್ಸವ’
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಕೇರಳ ಗ್ರಾಮ ಗೌಡ ಸಮಿತಿ ಬಂದಡ್ಕ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ-2024 27ರಂದು ಕೇರಳ ಕಾಸರಗೋಡು ಜಿಲ್ಲೆಯ ಬಂದಡ್ಕ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಮಂಟಪ ಸಭಾಭವನದಲ್ಲಿ ನಡೆಯಲಿದೆ.
ಕೊಡವ ಮಕ್ಕಡ ಕೂಟ 98ನೇ ಪುಸ್ತಕ ‘ಗುಳೆ’ ಬಿಡುಗಡೆ
ಕೊಡವ ಮಕ್ಕಡ ಕೂಟದ 98ನೇ ಪುಸ್ತಕ, ಲೇಖಕಿ ಡಾ.ದೀಪ ನರೇಂದ್ರ ಬಾಬು ರಚಿಸಿರುವ ‘ಗುಳೆ’ ಬಿಡುಗಡೆ ಸಮಾರಂಭ ಮಡಿಕೇರಿ ಪತ್ರಿಕಾ ಭವನದಲ್ಲಿಗುರುವಾರ ನಡೆಯಿತು. ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆ ವಹಿಸಿದ್ದರು.
ಹೋಂಸ್ಟೇ ಹೊಸ ನೀತಿ ಶೀಘ್ರ ಜಾರಿ: ಡಾ.ಕೆ.ವಿ.ರಾಜೇಂದ್ರ
ಮಡಿಕೇರಿ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಗುರುವಾರ ‘ಕನೆಕ್ಟ್ ಕರ್ನಾಟಕ-2024’ ಕಾರ್ಯಕ್ರಮ ನಡೆಯಿತು. ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ರಾಜ್ಯದಲ್ಲಿ ಹೋಂ ಸ್ಟೇ ನಿರ್ವಹಣೆ ಸಂಬಂಧ ನೂತನ ನೀತಿಯನ್ನು ಮುಂದಿನ ಜನವರಿ-ಫೆಬ್ರವರಿಯಲ್ಲಿ ಪ್ರಕಟಿಸಲಾಗುತ್ತದೆ ಎಂದರು.
ಕಕ್ಕಬ್ಬೆ ಪಾಡಿ ಇಗ್ಗುತಪ್ಪ ಸನ್ನಿಧಿ ಮೇಲ್ಛಾವಣಿ ಕಾಮಗಾರಿ ಚಾಲನೆ
ದೇವಾಲಯದ ಮುಖ್ಯ ದ್ವಾರದಿಂದ ನಾಗನಕಟ್ಟೆ ವರೆಗೆ 12 ಲಕ್ಷ ರು. ವೆಚ್ಚದಲ್ಲಿ ಏರುಗತಿಯ ಹಾದಿಗೆ ಬಿಸಿಲು ಮಳೆಯಿಂದ ಭಕ್ತಾದಿಗಳಿಗೆ ರಕ್ಷಣೆಗಾಗಿ ಹಾದಿಯುದ್ದಕ್ಕೂ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಮತ್ತು ಹಂಚಿನ ಮೇಲ್ಛಾವಣಿ ಕೆಲಸಕ್ಕೆ ವಿಧ್ಯುಕ್ತ ಚಾಲನೆ ನೀಡಲಾಯಿತು.
ಪಟ್ಟಣ ಪಂಚಾಯಿತಿ ಮಳಿಗೆ ಪರಾಭಾರೆ ಆಗದಂತೆ ಕ್ರಮಕ್ಕೆ ಸಮಿತಿ ಆಗ್ರಹ
ಕಳೆದ ೨೪ ವರ್ಷಗಳಿಂದ ಪಾರದರ್ಶಕವಾಗಿ ಹರಾಜು ಪಕ್ರಿಯೆ ನಡೆದಿದ್ದರೆ ಪಂಚಾಯಿತಿಗೆ ಕೋಟಿಗಳ ಲೆಕ್ಕದಲ್ಲಿ ಆದಾಯ ಬರುತ್ತಿತ್ತು. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಂದ ಪಂಚಾಯಿತಿಗೆ ನಷ್ಟವಾಗಿದೆ ಎಂದು ಸೋಮವಾರಪೇಟೆ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಸಿ.ಬಿ.ಸುರೇಶ್‌ಶೆಟ್ಟಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 416
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved