• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಶಾಲನಗರದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
9ನೇ ವರ್ಷದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಕುಶಾಲನಗರದಲ್ಲಿ ಚಾಲನೆ ನೀಡಲಾಯಿತು. ಸ್ವಚ್ಛತೆ ಮನೆಮನೆಗಳಿಂದ ಆರಂಭವಾಗಬೇಕು ಎಂದು ಗಣ್ಯರು ತಿಳಿಸಿದರು.
ಯುವಜನರು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವತ್ತ ಗಮನಹರಿಸಿ: ಅನಂತಶಯನ
ಸ್ವಾಮಿ ವಿವೇಕಾನಂದ ಅವರಂತೆ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳುವತ್ತ ಯುವ ಜನರು ಗಮನ ಹರಿಸಬೇಕು ಎಂದು ಬಿ.ಜಿ. ಅನಂತಶಯನ ಹೇಳಿದರು.
ನೆಲ್ಯಹುದಿಕೇರಿ: ಮೃತ ಕಾರ್ಮಿಕ ಕುಟುಂಬಕ್ಕೆ ಸೌಲಭ್ಯ ಒದಗಿಸಲು ಪ್ರತಿಭಟನೆ
ಸಿಪಿಐಎಂ ಪಕ್ಷದಿಂದ ನೆಲ್ಯಹುದಿಕೇರಿಯಲ್ಲಿ ಭಾನುವಾರ ಪ್ರತಿಭಟನೆ ನಡೆಯಿತು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್‌.ಬಿ. ರಮೇಶ್‌ ಮಾತನಾಡಿದರು.
ರಾಸಾಯನಿಕ ಬಳಕೆ ಬಗ್ಗೆ ಸೂಕ್ತ ಮಾರ್ಗದರ್ಶನ ಅವಶ್ಯ: ಎಂ.ಜೆ. ದಿನೇಶ್
ರೈತರಿಗೆ ಸಮಗ್ರ ಕೀಟ ನಿರ್ವಹಣೆ ಕಾರ್ಯಾಗಾರ ನಡೆಯಿತು. ಭಾರತ ಕಾಫಿ ಮಂಡಳಿ ಅಧ್ಯಕ್ಷ ಎಂ. ಜೆ. ದಿನೇಶ್‌ ಮಾತನಾಡಿದರು.
ಚುನಾವಣಾ ಪೂರ್ವ ಪ್ರಣಾಳಿಕೆ 24 ಅಂಶಗಳಲ್ಲಿ 22 ಪೂರೈಕೆ: ಎ. ಎಸ್. ಪೊನ್ನಣ್ಣ
ಚುನಾವಣಾ ಪೂರ್ವದಲ್ಲಿ ನೀಡಿದ 24 ಅಂಶಗಳ ಪ್ರಣಾಳಿಕೆಯಲ್ಲಿ ಈಗಾಗಲೇ 22 ಅಂಶಗಳನ್ನು ಪೂರೈಸಲಾಗಿದೆ ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.
ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ 40 ಕೋಟಿ ರು. ಅನುದಾನ ಬಿಡುಗಡೆ: ಸಚಿವ ಸತೀಶ್ ಜಾರಕಿಹೂಳಿ
ಕೊಡಗು ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ 40 ಕೋಟಿ ರುಪಾಯಿ ಅನುದಾನ ಬಿಡುಗಡೆಗೊಳಿಸಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.
ಚೆನ್ನಮ್ಮ ಶಿಕ್ಷಣ ಸಂಸ್ಥೆಗೆ ಮಿಸ್ಟಿ ಹಿಲ್ಸ್ ನಿಂದ 2 ಲಕ್ಷ ಮೌಲ್ಯದ ಕಂಪ್ಯೂಟರ್ ಕೊಡುಗೆ
ಮಡಿಕೇರಿಯ ರೋಟರಿ ಮಿಸ್ಟಿ ಹಿಲ್ಸ್‌ ವತಿಯಿಂದ 5 ಕಂಪ್ಯೂಟರ್‌ಗಳನ್ನು ಶಿಕ್ಷಣ ಸಂಸ್ಥೆಗೆ ನೀಡಲಾಯಿತು.
ಗಣರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ
ಗಣರಾಜ್ಯೋತ್ಸವಕ್ಕೆ ಕಳೆದ ಬಾರಿಯಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಹೇಳಿದರು. ಗಣ್ಯರಾಜ್ಯೋತ್ಸವವನ್ನು ಜವಾಬ್ದಾರಿಯುತವಾಗಿ ಆಚರಿಸಬೇಕು ಎಂದು ಈ ಸಂದರ್ಭ ತಿಳಿಸಿದರು.
ಆಟೋಗಳಿಗೆ ನೂತನ ಎನ್ ಪಿ ಕೆ ನಂಬರ್ ಅಳವಡಿಸಲು ಕ್ರಮ: ಮಂಜುನಾಥ್
ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಆಟೋಗಳಿಗೆ ನೂತನ ಎನ್‌ಪಿಕೆ ನಂಬರ್‌ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಠಾಣಾಧಿಕಾರಿ ಮಂಜುನಾಥ್‌ ಹೇಳಿದರು.
ಎಲ್ಲರೂ ನಿರ್ಭೀತಿಯಿಂದ ಧರ್ಮ ಪಾಲನೆ ಮಾಡುವಂತಾಗಲಿ: ಪೊನ್ನಣ್ಣ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸಮಾನತೆಯನ್ನು ಸಾರುತ್ತಾ ಬಂದಿದೆ ಎಂದು ಶಾಸಕ ಪೊನ್ನಣ್ಣ ಹೇಳಿದರು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 482
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved