• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬದುಕು ಬದಲಿಸುವ ಶಕ್ತಿ ಬರವಣಿಗೆಗೆ ಇದೆ: ಬಾಳೆಯಡ ಕಾಳಪ್ಪ
ಬರವಣಿಗೆಗೆ ಮನುಷ್ಯನ ಜೀವನವನ್ನು ಬದಲಾಯಿಸುವ ಅದ್ಭುತವಾದ ಶಕ್ತಿ ಇದೆ ಎಂದು ಹಿರಿಯ ಕ್ರೀಡಾಪಟು ಬಾಳೆಯಡ ಕಾಳಪ್ಪ ಹೇಳಿದರು.
ಬೆಂಕಿ ಆಕಸ್ಮಿಕ: ಬತ್ತ, ಹುಲ್ಲು ನಷ್ಟ
ಆಕಸ್ಮಿಕ ಬೆಂಕಿ ತಗಲಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ನಡೆದಿದೆ. ಕೈಕಾಡು ಗ್ರಾಮದಲ್ಲಿ ಬತ್ತ ಹಾಗೂ ಹುಲ್ಲು ಉರಿದು ನಷ್ಟ ಸಂಭವಿಸಿದೆ.
ಉದ್ಯೋಗವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಸಿ.ಜಿ. ಕುಶಾಲಪ್ಪ
ಗರಗಂದೂರಿನ ಶ್ರೀಮತಿ ಡಿ. ಚೆನ್ನಮ್ಮ ಎಜುಕೇಷನ್‌ ಸೊಸೈಟಿಯ ವಜ್ರಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಲಾಯಿತು. ಮಡಿಕೇರಿ ನಗರಸಭೆ ಮಾಜಿ ಪೌರಾಯುಕ್ತೆ ಬಿ.ಬಿ. ಪುಷ್ಪಾವತಿ ಸ್ಮರಣ ಸಂಚಿಕೆ ಲೋಕಾರ್ಪಣೆಗೊಳಿಸಲಾಯಿತು.
ವಾರ್ಷಿಕೋತ್ಸವ ಪ್ರತಿಭೆ ಅನಾವರಣಗೊಳಿಸುವ ಅವಿಸ್ಮರಣೀಯ ದಿನ: ಎಚ್.ಎನ್. ರಾಮಚಂದ್ರ
ವಾರ್ಷಿಕೋತ್ಸವ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸುವ ಅವಿಸ್ಮರಣೀಯ ದಿನವಾಗಿದೆ ಎಂದು ವಿರಾಜಪೇಟೆ ತಹಸೀಲ್ಷಾರ್‌ ರಾಮಚಂದ್ರ ಹೇಳಿದರು.
ಕೊಪ್ಪ: ಎನ್‌ಎಸ್‌ಎಸ್‌ ವಾರ್ಷಿಕ ವಿಶೇಷ ಶಿಬಿರ ಸಮಾರೋಪ
ಕೊಪ್ಪ ಭಾರತ ಮಾತಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ನಾಣಚ್ಚಿ, ಕೊಡಂಗೆ, ಗದ್ದೆ ಹಾಡಿಗೆ ಶಾಸಕ ಪೊನ್ನಣ್ಣ ಭೇಟಿ
ನಾಣಚ್ಚಿ ಗದ್ದೆ ಹಾಡಿಗೆ ಶಾಸಕ ಪೊನ್ನಣ್ಣ ಭೇಟಿ ನೀಡಿ ಸಮಾಲೋಚನೆ ನಡೆಸಿದರು. ಈ ಸಂದರ್ಭ ಹಾಡಿಯ ಜನರು ತಮ್ಮ ಬೇಡಿಕೆಗಳ ಬಗ್ಗೆ ಮನವಿ ಮಾಡಿದರು.
ಮುದ್ದಂಡ ಕಪ್ ಕೊಡವ ಕೌಟುಂಬಿಕ ಹಾಕಿ ಉತ್ಸವ ಲೋಗೋ ಬಿಡುಗಡೆ
25ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಉತ್ಸವ, ಮುದ್ದಂಡ ಹಾಕಿ ನಮ್ಮೆ ಈ ಬಾರಿ ಮಡಿಕೇರಿಯಲ್ಲಿ ನಡೆಯಲಿದ್ದು, ಹಾಕಿ ಉತ್ಸವದ ಲೋಗೋವನ್ನು ಗಣ್ಯರು ಶನಿವಾರ ಬಿಡುಗಡೆ ಮಾಡಿದರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಮಾ.28ರಿಂದ ಏಪ್ರಿಲ್ 27ರ ವರೆಗೆ ಒಂದು ತಿಂಗಳ ಕಾಲ ಪಂದ್ಯಾವಳಿ ನಡೆಯಲಿದೆ.
ಸೇತುವೆಗಳ ಸ್ವಚ್ಛಗೊಳಿಸಿದ ಎನ್‌ಎಸ್‌ಎಸ್‌ ಶಿಬಿರಾರ್ಥಿಗಳು
ಕುಶಾಲನಗರ ಸಮೀಪದ ಕೊಪ್ಪ ಭಾರತ್ ಮಾತಾ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರಾರ್ಥಿಗಳು ಕೊಡಗು ಮೈಸೂರು ಜಿಲ್ಲೆಯ ಗಡಿ ಭಾಗದ ಕಾವೇರಿ ನದಿಯ ಎರಡು ಸೇತುವೆಗಳನ್ನು ಸ್ವಚ್ಛ ಮಾಡಿ ಬಣ್ಣ ಬಳಿದರು.
ಉತ್ತಮ ಶಿಕ್ಷಣದಿಂದ ಪ್ರಜ್ಞಾವಂತ ಪ್ರಜೆ: ನ್ಯಾ.ವಾಂಜೆಂಡಾ ಬೋಪಯ್ಯ
ನಾಪೋಕ್ಲು ಸಮೀಪದ ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ವತಿಯಿಂದ ಕೊಡವ ಸಮಾಜದಲ್ಲಿ ಶನಿವಾರ ವಾರ್ಷಿಕೋತ್ಸವ ಕಾರ್ಯಕ್ರಮ ನೆರವೇರಿತು.
ಐಗೂರು ಗ್ರಾಮದಲ್ಲಿ ರೂ. 10 ಕೋಟಿ ವೆಚ್ಚದ ನೂತನ ಸೇತುವೆ ನಿರ್ಮಾಣಕ್ಕೆ ಚಾಲನೆ
ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿಯ ಐಗೂರು ಗ್ರಾಮದಲ್ಲಿ ರು. 10 ಕೋಟಿ ವೆಚ್ಚದ ನೂತನ ಸೇತುವೆ ನಿರ್ಮಾಣಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶನಿವಾರ ಚಾಲನೆ ನೀಡಿ ಭೂಮಿಪೂಜೆ ನೆರವೇರಿಸಿದರು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 482
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved