• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿರಾಜಪೇಟೆ ಸೇಂಟ್‌ ಆ್ಯನ್ಸ್‌ ಕಾಲೇಜು ಹಳೆ ವಿದ್ಯಾರ್ಥಿಗಳ ಸಮ್ಮಿಲನ
ವಿರಾಜಪೇಟೆ ಸೇಂಟ್‌ ಆ್ಯನ್ಸ್‌ ಪದವಿ ಕಾಲೇಜಿನಲ್ಲಿ ನಡೆದ ಹಳೆ ವಿದ್ಯಾರ್ಥಿಗಳ ಸಂಘದ ಸಮ್ಮಿಲನ 2024 ಕಾರ್ಯಕ್ರಮವನ್ನು ಕಾಲೇಜು ವ್ಯವಸ್ಥಾಪಕ, ಪ.ಪೂ. ಕಾಲೇಜು ಪ್ರಾಂಶುಪಾಲ ರೆ.ಫಾ. ಮದಲೈ ಮುತ್ತು ಉದ್ಘಾಟಿಸಿದರು.
ಸುಂಟಿಕೊಪ್ಪ: ನ.1ರಂದು ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ನಿರ್ಧಾರ
ಮಂಗಳವಾರ ಸುಂಟಿಕೊಪ್ಪದ ದ್ವಾರಕ ಸಭಾಂಗಣದಲ್ಲಿ ಹೋಬಳಿ ಕ.ಸಾ.ಪ.ಅಧ್ಯಕ್ಷ ಪಿ.ಎಫ್.ಸಭಾಸ್ಟೀನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು.
ವಿ.ಬಾಡಗ: ಡಿಸೆಂಬರ್ 4ರಿಂದ ಕೌಟುಂಬಿಕ ಹಾಕಿ ಪಂದ್ಯಾವಳಿ
ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬಗಳ ತಂಡಗಳಿಗಾಗಿ ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ 3ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಪ್ಲೈಯರ್ಸ್ ಕಪ್-, 2024 ಡಿ.4ರಿಂದ 8ರ ವರೆಗೆ ನಡೆಯಲಿದೆ.
ನಾಪೋಕ್ಲು: ಕಣ್ಣು ಉಚಿತ ತಪಾಸಣಾ ಶಿಬಿರ
ಕರ್ನಾಟಕ ಮುಸ್ಲಿಂ ಜಮಾಯತ್ ಎಸ್‌ಎಸ್‌ಎಫ್‌ ನಾಪೋಕ್ಲು ಶಾಖೆ ವತಿಯಿಂದ ವಿಷನ್ ಸ್ಪ್ರಿಂಗ್ ಫೌಂಡೇಶನ್ ಸಹಯೋಗದೊಂದಿಗೆ ಕಣ್ಣು ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ನಾಫೋಕ್ಲು ಪಟ್ಟಣದ ಮಸೀದಿ ಮದ್ರಸ ಸಭಾಂಗಣದಲ್ಲಿ ನಡೆದ ಶಿಬಿರವನ್ನು ಎಸ್‌ವೈಎಸ್‌ ಮಡಿಕೇರಿ ಶಾಖೆಯ ಮುನಿರ್ ಮಲ್ಲಾರಿ ಉದ್ಘಾಟಿಸಿದರು.
ವಿರಾಜಪೇಟೆ: ಡಿ.30, ನ.1ರಂದು 50 ವರ್ಷ ಮೇಲ್ಪಟ್ಟವರ ಕಾಲ್ಚೆಂಡು ಕೂಟ
ವಿರಾಜಪೇಟೆ ನಗರದಲ್ಲಿ 70, 80 ರ ದಶಕದಲ್ಲಿ ಹಲವಾರು ಕಾಲ್ಚೆಂಡು ಕ್ರೀಡಾ ಪಟುಗಳು ತಮ್ಮ ಉತ್ತಮ ಪ್ರದರ್ಶನ ತೋರಿದ್ದರು. ಈ ಹಿಂದಿನ ಪಂದ್ಯಾಟದ ಮೂಲಕ ಹಿರಿಯ ಕ್ರೀಡಾಪಟುಗಳ ಸಮಾಗಮಕ್ಕೆ ವೇದಿಕೆ ಸೃಷ್ಟಿಗೊಳಿಸುವ ಸದುದ್ದೇಶದಿಂದ ಈ ಪಂದ್ಯಾಟ ಅಯೋಜಿಸಲಾಗಿದೆ
ನಾಳೆಯಿಂದ ಅನೈರ್ಮಲ್ಯ ಶೌಚಾಲಯ, ಮ್ಯಾನ್ಯುವೆಲ್ ಸ್ಕ್ಯಾವೆಂಜರ್‌ ಸಮೀಕ್ಷೆ
ಕೊಡಗು ಜಿಲ್ಲೆಯಲ್ಲಿ ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್‌ಗಳ ಸಮೀಕ್ಷೆ ಅ.25 ರಿಂದ ನ.3 ರವರೆಗೆ ನಡೆಯಲಿದೆ. ಸರ್ವೋಚ್ಚ ನ್ಯಾಯಾಲಯ ನಿರ್ದೇಶನ ಹಾಗೂ ಸರ್ಕಾರದ ಮಾರ್ಗಸೂಚಿಯಂತೆ ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ನಡೆಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ.
ದುಬಾರೆ ಶಿಬಿರ: ಎರಡು ಸಾಕು ಆನೆಗಳ ಭೀಕರ ಕಾದಾಟ! ಶಿಬಿರದಲ್ಲಿ ಹೆಣ್ಣಾನೆಗಳ ಕೊರತೆ ಕಾರಣ
ಕುಶಾಲನಗರ ತಾಲೂಕು ನಂಜರಾಯಪಟ್ಟಣ ಗ್ರಾಮ ಸಮೀಪದ ದುಬಾರೆ ಸಾಕಾನೆ ಶಿಬಿರದಲ್ಲಿ ಬುಧವಾರ ಆನೆಗಳ ನಡುವೆ ಭೀಕರ ಕಾದಾಟ ನಡೆದಿದೆ. ಇಲ್ಲಿನ ಧನಂಜಯ ಆನೆ ಏಕಾಏಕಿ ಕಂಜನ್ ಎಂಬ ಆನೆ ಮೇಲೆ ದಾಳಿ ಮಾಡಿದೆ. ದಾಳಿ ಹಿನ್ನೆಲೆಯಲ್ಲಿ ಕಂಜನ್ ಆನೆಗೆ ಸಣ್ಣಪುಟ್ಟ ಗಾಯಗಳು ಉಂಟಾಗಿವೆ.
ಮಡಿಕೇರಿ ಗಾಂಧಿ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ
ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆ ಎಲ್ಲರೂ ತಿಳಿದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನೆಲ್ಯಹುದಿಕೇರಿ: ಒತ್ತುವರಿ ಸ್ಮಶಾನ ಜಾಗ ತೆರವು ಆಗ್ರಹಿಸಿ ಅಕ್ಟೋಬರ್ 28ರಂದು ಪ್ರತಿಭಟನೆ
ನೆಲ್ಯಹುದಿಕೇರಿಯಲ್ಲಿ ಒತ್ತುವರಿಯಾಗಿರುವ ಹಿಂದೂ ಸ್ಮಶಾನ ಜಾಗ ಕೂಡಲೇ ತೆರವುಗೊಳಿಸಲು ಒತ್ತಾಯಿಸಿ 28ರಂದು ಹಿಂದೂ ಸ್ಮಶಾನ ಹೋರಾಟ ಸಮಿತಿ ನೇತೃತ್ವದಲ್ಲಿ ನೆಲ್ಯಹುದಿಕೇರಿ ಗ್ರಾ.ಪಂ. ಮುಂಬಾಗ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಹೋರಾಟ ಸಮಿತಿ ಮುಖಂಡ ಪಿ.ಆರ್‌.ಭರತ್‌ ಹೇಳಿದ್ದಾರೆ.
ನವಜಾತ ಶಿಶು ನಾಪತ್ತೆ: ದೂರು
ಚೆರಿಯಪರಂಬುವಿನ ಅಪ್ರಾಪ್ತ ಬಾಲಕಿಗೆ ನವಜಾತ ಶಿಶು ಜನಿಸಿದ್ದು, ಶಿಶು ಕಾಣೆಯಾಗಿದೆ ಎಂದು ನಾಪೋಕ್ಲು ಠಾಣೆಯಲ್ಲಿ ಸೋಮವಾರ ಸಂಜೆ ಪ್ರಕರಣ ದಾಖಲಾಗಿದೆ. ಸ್ಥಳೀಯ ಗ್ರಾಮ ಪಂಚಾಯಿತಿಗೆ ಒಳಪಟ್ಟ ಚೆರಿಯಪರಂಬುವಿನ ಬಾಲಕಿ ಮೇಲೆ ಅತ್ಯಾಚಾರವಾಗಿದೆ ಎಂದು ಆರೋಪಿಸಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದೂರು ದಾಖಲಾಗಿತ್ತು. ಗ್ರಾಮದ ಆರೋಪಿ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣವೂ ದಾಖಲಾಗಿತ್ತು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 416
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved