ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಟ್ಟ ಅಂತಾರಾಜ್ಯ ರಸ್ತೆ, ಮಂಚಳ್ಳಿ ಬಳಿ ಹೆದ್ದಾರಿಯಲ್ಲಿ ತಡೆಗೋಡೆಗೆ ಶಾಸಕ ಭೂಮಿಪೂಜೆ
ಕರ್ನಾಟಕ - ಕೇರಳ ಗಡಿಭಾಗದ ಈ ರಸ್ತೆಯು ವಾಣಿಜ್ಯ ಹಾಗೂ ಪ್ರವಾಸೋದ್ಯಮ ದೃಷ್ಟಿಯಿಂದ ಅತ್ಯಂತ ಮಹತ್ವ ಪಡೆದಿದೆ. ಈ ಹಿಂದೆ ಸುರಿದ ಭಾರಿ ಮಳೆಗೆ ಹಾನಿಗೊಂಡಿತ್ತು.
ಜಿಲ್ಲೆಯಲ್ಲಿ ಅಭಿವೃದ್ಧಿಯ ಶಕೆ ಪ್ರಾರಂಭ: ಎನ್.ಎಸ್. ಬೋಸರಾಜು
ಕೊಡಗಿನ ಮತದಾರರು ವಿದ್ಯಾವಂತ ಯುವಕರನ್ನು ಶಾಸಕರನ್ನು ಆಯ್ಕೆ ಮಾಡಿರುವ ಕಾರಣದಿಂದ ಜಿಲ್ಲೆಯಲ್ಲಿ ಅಭಿವೃದ್ಧಿಯ ಶಕೆ ಪ್ರಾರಂಭವಾಗಿದೆ ಎಂದು ಸಚಿವ ಬೋಸರಾಜು ಹೇಳಿದರು.
ಕುಶಾಲನಗರ ವಾಣಿಜ್ಯ ಸಂಕೀರ್ಣ ಶೀಘ್ರ ಲೋಕಾರ್ಪಣೆ: ಡಾ.ಮಂತರ್ ಗೌಡ
ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಎಸ್ಎಫ್ಸಿ ವಿಶೇಷ ಅನುದಾನ 2 ಕೋಟಿ, ಕೆಆರ್ಐಡಿಎಲ್ ಅನುದಾನ 1.5 ಕೋಟಿ ಮತ್ತು ಅಲ್ಪಸಂಖ್ಯಾತ ವಿಶೇಷ ಅನುದಾನ 35 ಲಕ್ಷ ರು.ನಲ್ಲಿ ಕುಶಾಲನಗರ ಪಟ್ಟಣ ಬಡಾವಣೆಗಳು ಹಾಗೂ ಗೊಂದಿ ಬಸವನಹಳ್ಳಿ ಗ್ರಾಮದ ಮುಖ್ಯರಸ್ತೆಗೆ ಭೂಮಿ ಪೂಜೆ ನಡೆಯಿತು.
ವಿದ್ಯಾರ್ಥಿಗಳು ಶಿಸ್ತಿನ ಜೀವನ ನಡೆಸಿ: ಅನೂಪ್ ಮಾದಪ್ಪ
ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕೊಡಗು ಜಿಲ್ಲಾ ಪೊಲೀಸ್ ಸಹಯೋಗದೊಂದಿಗೆ ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ಹಾಕಿ ಉತ್ಸವಕ್ಕೆ ದಾಖಲೆಯ 396 ತಂಡಗಳು ನೋಂದಣಿ: ಮುದ್ದಂಡ ರಶಿನ್ ಸುಬ್ಬಯ್ಯ
ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ ಮಡಿಕೇರಿ ನಗರದಲ್ಲಿ ಅಂತಿಮ ಹಂತದ ಸಿದ್ಧತೆ ನಡೆದಿದ್ದು, ಬೆಳ್ಳಿ ಹಬ್ಬದ ಪ್ರಯುಕ್ತ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮುದ್ದಂಡ ಹಾಕಿ ಹಬ್ಬದ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ.
ಗುಡ್ಡೆಹೊಸೂರು ಗ್ರಾ.ಪಂ.ಗೆ ಜಾಗ ಹಸ್ತಾಂತರ
ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನಕ್ಕಾಗಿ ಮಂಜೂರಾದ ಜಾಗವನ್ನು ಹದ್ದು ಬಸ್ತು ಗುರುತಿಸಿ ಕುಶಾಲನಗರ ತಹಸೀಲ್ದಾರ್, ಬುಧವಾರ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರಿಗೆ ಹಸ್ತಾಂತರಿಸಿದರು.
ಕೊಡಗಿನ ಹಲವೆಡೆ ಧಾರಾಕಾರ ಮಳೆ
ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಬುಧವಾರವೂ ಧಾರಾಕಾರ ಮಳೆಯಾಗಿದೆ. ಕುಶಾಲನಗರ ತಾಲೂಕಿನ ಕಣಿವೆ, ಹಕ್ಕೆ ತೊರೆನೂರು ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು, ನೆಲಜಿ ಸುತ್ತಮುತ್ತಲೂ ಆಲಿಕಲ್ಲು ಗುಡುಗು ಸಹಿತ ಕೆಲ ಸಮಯ ಭಾರಿ ಮಳೆ ಸುರಿಯಿತು.
29, 30ರಂದು ಕಾಫಿ ಬೋರ್ಡ್ ಶ್ರೀ ಶಕ್ತಿ ಗಣಪತಿ ದೇವಾಲಯ ಬ್ರಹ್ಮಕಲಾಶಾಭಿಷೇಕ
ಚೆಟ್ಟಳ್ಳಿ ಕಾಫಿ ಬೋರ್ಡ್ನಲ್ಲಿರುವ ಶ್ರೀ ಶಕ್ತಿ ಗಣಪತಿ ದೇವಾಲಯದ 25ನೇ ವರ್ಷದ ಬೆಳ್ಳಿ ಮಹೋತ್ಸವ ಮತ್ತು ದೇವಾಲಯ ನವೀಕರಣ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 29 ಮತ್ತು 30ರಂದು ನೆರವೇರಲಿದೆ.
ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಎನ್.ಎಸ್.ಭೋಸರಾಜು ಸೂಚನೆ
ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕುಗಳ ಅಧಿಕಾರಿಗಳೊಂದಿಗೆ ಪ್ರಸಕ್ತ ಆರ್ಥಿಕ ವರ್ಷದ ಪ್ರಗತಿ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಮಾಹಿತಿ ಪಡೆದರು.
ನಾಪೋಕ್ಲು: ಠಾಣೆಯಲ್ಲೇ ಸಹೋದ್ಯೋಗಿ ಸೀಮಂತ ನೆರವೇರಿಸಿದ ಪೊಲೀಸರು
ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುವ ಪೊಲೀಸರು ಕೊಡಗಿನಲ್ಲಿ ಕೌಟುಂಬಿಕ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಕಾರ್ಯಪ್ರವರ್ತರಾಗಿ ಗಮನಸೆಳೆದಿದ್ದಾರೆ.
< previous
1
...
161
162
163
164
165
166
167
168
169
...
543
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್