• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಂಟಿಕೊಪ್ಪ ಆರೋಗ್ಯ ಕೇಂದ್ರ ಸಿಬ್ಬಂದಿ ಕೊರತೆ: ಪ್ರತಿಭಟನೆ ಎಚ್ಚರಿಕೆ
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯಾಧಿಕಾರಿಗಳೆ ಕೊರತೆ ಇದೆ. ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟಿಸಲಾಗುವುದು ಎಂದು ಸುಂಟಿಕೊಪ್ಪ ಎಸ್‌ಡಿಪಿಐ ಮುಖಂಡ ಕೆ.ಎ.ಲತೀಫ್ ಎಚ್ಚರಿಸಿದ್ದಾರೆ.
ಕೊಡಗು ಗಡಿ ದಾಟಿ ಹಾಸನದತ್ತ ಕಾವೇರಿ ನದಿ ಜಾಗೃತಿ ಯಾತ್ರೆ
ಅಖಿಲ ಭಾರತ ಸಾಧುಸಂತರ ಸಂಘದ ಕಾವೇರಿ ನದಿ ಜಾಗೃತಿ ತಂಡ ಕಳೆದ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಸಂಚರಿಸಿ ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯದ ಬಳಿ ಕಾವೇರಿ ನದಿಗೆ ಆರತಿ ಬೆಳಗುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಿಲ್ಲೆಯ ಗಡಿ ದಾಟಿ ಹಾಸನ ಜಿಲ್ಲೆಯತ್ತ ಸಾಗಿತು.
ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಸಂಘ ಪದಗ್ರಹಣ
ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಸಂಘ ಪದಗ್ರಹಣ ಸಮಾರಂಭ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ತಪೋವನ ಗುರುಮಂದಿರದ ಸಭಾಂಗಣದಲ್ಲಿ ನಡೆಯಿತು. ಕುಶಾಲನಗರ ಸಂತ ಸಬಾಸ್ಟಿನ್ ದೇವಾಲಯದ ಗುರು ಎಂ.ಮಾರ್ಟಿನ್ ಆಶೀರ್ವಚನ ನೀಡಿದರು.
ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಸಂಚು: ದಲಿತ ಸಂಘರ್ಷ ಸಮಿತಿ ಆರೋಪ
ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸಂಚು ರೂಪಿಸಿವೆ ಎಂದು ಆರೋಪಿಸಿರುವ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ, ಎರಡೂ ಪಕ್ಷಗಳನ್ನು ಕಾನೂನಿನ ಚೌಕಟ್ಟಿನಡಿ ನಿಯಂತ್ರಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದೆ.
ರೆಸಾರ್ಟ್‌ಗೆ ಅನುಮತಿ ನೀಡದಿರಲು ಗ್ರಾಮ ಹಿತರಕ್ಷಣಾ ಸಮಿತಿ ಆಗ್ರಹ
ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿಯ ದೊಡ್ಡ ಪುಲಿಕೋಟು ಗ್ರಾಮದಲ್ಲಿ ನಿರ್ಮಾಣವಾಗಲಿರುವ ರೆಸಾರ್ಟ್‌ಗೆ ಅನುಮತಿ ನೀಡಬಾರದು ಎಂದು ಗ್ರಾಮ ಹಿತ ರಕ್ಷಣಾ ಸಮಿತಿಯ ಪದಾಧಿಕಾರಿಗಳು ಮಡಿಕೇರಿಗೆ ತೆರಳಿ ಜಿಲ್ಲಾಧಿಕಾರಿ, ತಹಸೀಲ್ದಾರ್‌, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದರು.
ಶನಿವಾರಸಂತೆ: ಆರೋಗ್ಯ ಉಚಿತ ತಪಾಸಣಾ ಶಿಬಿರ
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಶನಿವಾರಸಂತೆ ಆರೋಗ್ಯ ಸಮುದಾಯ ಕೇಂದ್ರದಲ್ಲಿ ವಿವಿಧ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣಾ ಉಚಿತ ಶಿಬಿರ ನಡೆಯಿತು.
ಕುಶಾಲನಗರದ ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಜಾಗೃತಿ ಯಾತ್ರೆ ಕಾರ್ಯಕ್ರಮ
ಕುಶಾಲನಗರದ ಕಾವೇರಿ ಆರತಿ ಕ್ಷೇತ್ರದಲ್ಲಿ ಅಖಿಲ ಭಾರತ ಸನ್ಯಾಸಿಗಳ ಸಂಘ ಮತ್ತು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಆಶ್ರಯದಲ್ಲಿ ಕಾವೇರಿ ನದಿ ಜಾಗೃತಿ ಯಾತ್ರಾ ಕಾರ್ಯಕ್ರಮ ನೆರವೇರಿತು.
ಮಡಿಕೇರಿ ಗಾಂಧಿ ಮೈದಾನದಲ್ಲಿ ಸುಸಜ್ಜಿತ ಶಾಶ್ವತ ವೇದಿಕೆ ನಿರ್ಮಾಣ ಯೋಜನೆ
ಮುಂದಿನ ದಸರಾ ವೇಳೆಗೆ ಮಡಿಕೇರಿ ಗಾಂಧಿ ಮೈದಾನದಲ್ಲಿ ಸುಸಜ್ಜಿತ ವೇದಿಕೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ನಗರಸಭೆ ನಿರ್ಧರಿಸಿದೆ. ಮಂಗಳವಾರ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ನಗರಸಭೆ ಆಡಳಿತಾಧಿಕಾರಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಈ ಮಾಹಿತಿ ನೀಡಿದರು.
‘ಭೂಮಿಯಿಂದ ಮೊಳೆತು ಬಂದ ಪಾಟ್ ಕಥೆಗಳು’ ಕೃತಿ ಬಿಡುಗಡೆ
ಅರವತ್ತೊಕ್ಲು ಲಕ್ಷ್ಮೇಶ್ವರ ಎಸ್ಟೇಟ್‌ನ ಬೆಳದಿಂಗಳಿನಲ್ಲಿ ಆಯೋಜಿಸಲಾದ ಸಾಹಿತಿ, ನಿವೃತ್ತ ಪ್ರಾಂಶುಪಾಲ ಡಾ. ಕಮಲಾಕ್ಷ ಕೆ. ಅವರ ಕೃತಿ ‘ಭೂಮಿಯಿಂದ ಮೊಳೆತು ಬಂದ ಪಾಟ್ ಕಥೆಗಳು’ ಬಿಡುಗಡೆ ಸಮಾರಂಭ ನಡೆಯಿತು.
ಸೋ.ಪೇಟೆ: ಕಾಲುಬಾಯಿ ರೋಗ ನಿರೋಧಕ ಲಸಿಕೆ ಅಭಿಯಾನಕ್ಕೆ ಚಾಲನೆ
ಪಶು ವೈದ್ಯಕೀಯ ಇಲಾಖೆಯಿಂದ ಪಶುಗಳಿಗೆ ನೀಡಲಾಗುವ ಕಾಲುಬಾಯಿ ರೋಗ ನಿರೋಧಕ ಲಸಿಕೆ ಅಭಿಯಾನಕ್ಕೆ ಶಾಸಕ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 416
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved