• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಟ್ಟೆಮಾಡು ವಸ್ತ್ರ ಸಂಹಿತೆ ಗೊಂದಲ: ಗ್ರಾಮಸ್ಥರ ಅಭಿಪ್ರಾಯ ಸಂಗ್ರಹ ನಿರ್ಧಾರ
ಕಟ್ಟೆಮಾಡು ಗ್ರಾಮದ ಶ್ರೀಮಹಾಮೃತ್ಯುಂಜಯ ದೇವಾಲಯದ ವಸ್ತ್ರ ಸಂಹಿತೆ ಕುರಿತು ಉಂಟಾಗಿರುವ ಗೊಂದಲ ನಿವಾರಣೆಗೆ ಫೆ.10 ರವರೆಗೆ ಜಿಲ್ಲಾಧಿಕಾರಿ ಕಾಲಾವಕಾಶ ನೀಡಿದ್ದಾರೆ. ಅಷ್ಟರೊಳಗೆ ಕಟ್ಟೆಮಾಡು ಗ್ರಾಮಸ್ಥರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಶ್ರೀಮಹಾಮೃತ್ಯುಂಜಯ ದೇವಾಲಯ ಸಮಿತಿಯ ಅಧ್ಯಕ್ಷ ಶಶಿ ಜನಾರ್ದನ ತಿಳಿಸಿದ್ದಾರೆ.
ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುವ ಹುನ್ನಾರ: ಗೌಡ ಸಮಾಜ ಆರೋಪ
ಸಂಘಟನೆಯೊಂದು ಕೊಡಗಿನ ಗೌಡರನ್ನು ಆಂಧ್ರದಿಂದ ಬಂದವರು ಎಂದು ನಿಂದನೆ ಮಾಡುವ ಮೂಲಕ ಸಮಾಜದಲ್ಲಿ ವಿಷಬೀಜ ಬಿತ್ತುವ ಕಾರ್ಯ ಮಾಡುತ್ತಿದೆ ಎಂದು ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲು ಗಣಪತಿ ಆರೋಪಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲೂ ಬಣ ರಾಜಕೀಯ ಇದೆ: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ
ಕಾಂಗ್ರೆಸ್‌ ಪಕ್ಷದಲ್ಲೂ ಬಣ ರಾಜಕೀಯ ಇದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಮಾಕುಟ್ಟದಲ್ಲಿ ಶುಕ್ರವಾರ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಎನ್‌ಎಸ್‌ಎಸ್‌ ಶಿಬಿರಾರ್ಥಿಗಳಿಂದ ಸೂಚನಾ ಫಲಕ ಸ್ವಚ್ಛತೆ
ಕುಶಾಲನಗರ ಸಮೀಪದ ಕೊಪ್ಪ ಭಾರತ್ ಮಾತಾ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಕುಶಾಲನಗರದಲ್ಲಿ ಹೆದ್ದಾರಿ ಬದಿಯ ಸೂಚನಾ ಫಲಕಗಳನ್ನು ಸ್ವಚ್ಛ ಮಾಡಿದರು.
18 ವಯಸ್ಸಿನೊಳಗಿನ ಮಕ್ಕಳ ಬೆನ್ನು ಹುರಿ ತಪಾಸಣಾ ಶಿಬಿರ
ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮದಡಿ 18 ವಯಸ್ಸಿನ ಒಳಗಿನ ಮಕ್ಕಳಿಗೆ ವಕ್ರ ಬೆನ್ನು ಹುರಿ ತಪಾಸಣಾ ಶಿಬಿರ ಗುರುವಾರ ನಗರದಲ್ಲಿ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಗವಾನ್ ಮಹವೀರ್ ಜೈನ್ ಆಸ್ಪತ್ರೆ, ಬೆಂಗಳೂರು ಆಶ್ರಯದಲ್ಲಿ ಕಾರ್ಯಕ್ರಮ ನೆರವೇರಿತು.
ಸಕಾಲ ಯೋಜನೆ ಮರುಜಾರಿಗೆ ಕೊಡಗು ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ಆಗ್ರಹ
ಕೊಡಗಿನ ಸರ್ಕಾರಿ ಕಚೇರಿಗಳನ್ನು ಭ್ರಷ್ಟಾಚಾರ ಮತ್ತು ದಲ್ಲಾಳಿ ಮುಕ್ತಗೊಳಿಸಬೇಕೆಂದು ಕೊಡಗು ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ. ಸಕಾಲವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಲಾಗಿದೆ.
ಕಾವೇರಿ ನದಿ ಒಡಲಿಗೆ ಕಲುಷಿತ ನೀರು ಸೇರ್ಪಡೆ ನಿರಂತರ: ಎಚ್ಚರಗೊಳ್ಳದ ಆಡಳಿತ
ಕಾವೇರಿ ನದಿ ನೀರು ಹರಿಯುವ ಭಾಗಮಂಡಲ, ಸಿದ್ದಾಪುರ, ಕುಶಾಲನಗರ ಸೇರಿದಂತೆ ಹಲವು ಕಡೆಗಳಲ್ಲಿ ತ್ಯಾಜ್ಯ ನೀರು ಕಾವೇರಿಗೆ ಸೇರುತ್ತಿರುವ ಪರಿಣಾಮ ಕಾವೇರಿ ನದಿ ನೀರಿನ ಗುಣಮಟ್ಟ ತೀರಾ ಕಳಪೆಯಾಗಿದೆ. ಲಕ್ಷಾಂತರ ಜೀವಗಳಿಗೆ ಕುಡಿಯಲು ನೀರು ಕೊಡುವ ಕಾವೇರಿಗೆ ತವರಿನಲ್ಲಿ ತ್ಯಾಜ್ಯ ಹಾಗೂ ಚರಂಡಿ ನೀರು ನಿರಂತರವಾಗಿ ಹರಿಯುವುದರಿಂದ ಜಲ ಮಲಿನವಾಗುತ್ತಿದೆ.
ನಾಪೋಕ್ಲು ವಾಹನ ದಟ್ಟಣೆ ತಡೆಗೆ ಕಠಿಣ ಕ್ರಮ: ಠಾಣಾಧಿಕಾರಿ ಮಂಜುನಾಥ್‌
ನಾಪೋಕ್ಲು ಪಟ್ಟಣದಲ್ಲಿ ವಾಹನದಟ್ಟಣೆ ನಿಯಂತ್ರಿಸಲು ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಠಾಣಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ. ಪಟ್ಟಣದಲ್ಲಿ ಬುಧವಾರ ವಾಹನ ಚಾಲಕರ ಮತ್ತು ಅಂಗಡಿ ಮಾಲೀಕರ ಸಭೆಯಲ್ಲಿ ಅವರು ಮಾತನಾಡಿದರು.
ಕಾಡು ಬಿಟ್ಟು ನಾಡಿನ ಮನೆಗೆ ಬಂದ ಕಾಡುಬೆಕ್ಕು!
ಬುಧವಾರ ರಾತ್ರಿ ತನ್ನ ಬಿಡಾರದಿಂದ ತಪ್ಪಿಸಿಕೊಂಡ ಕಾಡುಬೆಕ್ಕು (ಪೆರ್ಪಣ) ಸುಂಟಿಕೊಪ್ಪ ಗದ್ದೆಹಳ್ಳದ ನಿವಾಸಿ ಎಂ.ಎ. ಸತೀಶ್ ಎಂಬವರ ಮನೆ ಬಳಿಗೆ ಬಂದು ಸಾಕುಬೆಕ್ಕಿನೊಂದಿಗೆ ಕಾದಾಟಕ್ಕಿಳಿಯಿತು. ನಂತರ ಕೊಟ್ಟಿಗೆ ಒಳಗೆ ನುಸುಳಿ ಸದ್ದು ಮಾಡತೊಡಗಿತು. ಬಳಿಕ ಅದನ್ನು ರಕ್ಷಿಸಲಾಯಿತು.
ಶ್ರೀಮಂಗಲ: ಕಲಿತ ಕಾಲೇಜಿನಲ್ಲಿ ಮತ್ತೆ ಮಕ್ಕಳಾದ ಹಳೆ ವಿದ್ಯಾರ್ಥಿಗಳು!
ಶ್ರೀಮಂಗಲ ಜೂನಿಯರ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಂಘದ ಅಧಿಕೃತ ಉದ್ಘಾಟನೆ, ಆಡಳಿತ ಮಂಡಳಿ ರಚನೆ ಹಾಗೂ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 482
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved