ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೋಮವಾರಪೇಟೆ: ಕಂದಾಯ ಇಲಾಖೆ ಸಮಸ್ಯೆ ಬಗೆಹರಿಸಲು ಮನವಿ
ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಅವರನ್ನು ಭೇಟಿ ಮಾಡಿ ಕಂದಾಯ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಸಲಾಯಿತು. ಅರ್ಜಿಗಳನ್ನು ತನ್ನ ಹಂತದಲ್ಲಿ ವಿಲೇವಾರಿ ಮಾಡಲು ಕ್ರಮ ವಹಿಸಲಾಗುವುದು ಎಂದು ತಹಸೀಲ್ದಾರ್ ಭರವಸೆ ನೀಡಿದರು.
ನ.24 ರಂದು ಮಾಜಿ ಸೈನಿಕರ ಕ್ರೀಡಾಕೂಟ, ಆರೋಗ್ಯ ತಪಾಸಣಾ ಶಿಬಿರ
ಈ ಬಾರಿಯ ಕ್ರೀಡಾಕೂಟದಲ್ಲಿ ಅರೆಸೇನಾಪಡೆಗಳ ಮಾಜಿ ಯೋಧರು ಮತ್ತು ಕುಟುಂಬಸ್ಥರಿಗೆ ಅವಕಾಶ ಕಲ್ಪಿಸಲಾಗಿದೆ. ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಕ್ರೀಡಾ ಜ್ಯೋತಿ ಬೆಳಗಿ ಚಾಲನೆ ನೀಡಲಿದ್ದಾರೆ.
ಜಿಲ್ಲೆಗೆ ಅಖಿಲ ಭಾರತ ಸಾಧು ಸಂತರ ತಂಡ ಆಗಮನ
ಒಂದು ತಿಂಗಳ ಕಾಲ ಜಾಗೃತಿ ಅಭಿಯಾನ ಹಮ್ಮಿಕೊಂಡಿರುವ ಅಖಿಲ ಭಾರತ ಸಾಧು ಸಂತರ ತಂಡ ಜಿಲ್ಲೆಗೆ ಆಗಮಿಸಿದೆ. ಪ್ರಮುಖರು ಸಾಂಪ್ರದಾಯಿಕವಾಗಿ ಬರಮಾಡಿಕೊಂಡರು.
ಕಾವೇರಿ ತುಲಾ ಸಂಕ್ರಮಣ ಪ್ರಯುಕ್ತ ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ
ದೇವಟ್ಪರಂಬುವಿನ ದುರಂತ ಸ್ಥಳದಲ್ಲಿ ದೋಸೆ ಮತ್ತು ಪುಟ್ಟ್ ಹಾಗೂ ಆಹಾರ ಪದಾರ್ಥಗಳನ್ನಿಟ್ಟು ವಿಶೇಷ ಪ್ರಾರ್ಥನೆ ಸಲ್ಲಿಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ನೇತೃತ್ವ ವಹಿಸಿದ್ದರು.
ಹೊದ್ದೂರು ಶ್ರೀ ಮಾರಿಯಮ್ಮ ದೇವಾಲಯದ ಉತ್ಸವ ಸಂಪನ್ನ
ಭಗವತಿ ಕಾಲೋನಿಯ ಶ್ರೀ ಮಾರಿಯಮ್ಮ ದೇವಾಲಯದಲ್ಲಿ ಕಾವೇರಿ ತೀರ್ಥೋದ್ಭವದ ಮರುದಿನ ಉತ್ಸವವು ಶ್ರದ್ಧಾ ಭಕ್ತಿಯಿಂದ ನೆರವೇರಿತು. ಅಧಿಕ ಸಂಖ್ಯೆಯ ಭಕ್ತರು ಪಾಲ್ಗೊಂಡರು.
ಮಾಯಮುಡಿಯಲ್ಲಿ ‘ತೋಕ್ ನಮ್ಮೆ’ ಕಾರ್ಯಕ್ರಮ ಆಯೋಜನೆಗೆ ಪೂರ್ವಭಾವಿ ಸಭೆ
ನ. 24ರಂದು ಮಾಯಮುಡಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ತೋಕ್ನಮ್ಮೆ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಗಣ್ಯರನ್ನು ಆಹ್ವಾನಿಸಲು ನಿರ್ಧರಿಸಲಾಯಿತು.
ರೈತರು ತಾವು ಬೆಳೆದ ಹಣ್ಣಿನ ವಿಶೇಷ ತಳಿಯನ್ನು ನೋಂದಣಿ ಮಾಡಿ
ಕೇಂದ್ರ ಸರ್ಕಾರ ರೂಪಿಸಿರುವ ಸಸ್ಯತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಕಾಯ್ದೆ ಉಪಯೋಗ ರೈತರಿಗೆ ತಲುಪಬೇಕು. ಈ ಕಾಯಿದೆ ಮೂಲಕ ರೈತರ ಸಬಲೀಕರಣ ಮಾಡಲಾಗುತ್ತಿದೆ.
ಬಗೆ ಬಗೆಯ ಹಣ್ಣುಗಳ ಪ್ರದರ್ಶನ : ಚೆಟ್ಟಳ್ಳಿಯಲ್ಲಿ ನಡೆದ ವೈವಿಧ್ಯ ಕಾರ್ಯಕ್ರಮ
ವಿದೇಶಿ ತಳಿಯ ಹಣ್ಣುಗಳು ನೋಡುಗರ ಬಾಯಲ್ಲಿ ನೀರೂರುವಂತೆ ಮಾಡಿತು. ರೈತರು ಕುತೂಹಲದಿಂದ ಪಡೆದುಕೊಡ ದೃಶ್ಯ ಕಂಡು ಬಂತು.
ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ: ವಿವಿಧ ಶಿಕ್ಷಕರಿಗೆ ಸನ್ಮಾನ
ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಕಾರ್ಯಕ್ರಮ ನಡೆಯಿತು. ಉತ್ತಮ ಸಾಧಕರಾಗಿ ಸೇವೆ ಸಲ್ಲಿಸಿದ ವಿವಿಧ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಶ್ರೀಮಂಗಲ ವ್ಯಾಪ್ತಿಯ ಅರಣ್ಯದ ಬೆಟ್ಟದ ಅಂಚಿನಲ್ಲಿ ಕ್ಯಾಮರಾ ಕಣ್ಗಾವಲು
ಹುಲಿ ಸೆರೆಗೆ ನಡೆಸುತ್ತಿರುವ ಎರಡನೇ ದಿನದ ಕಾರ್ಯಾಚರಣೆಯಲ್ಲಿ ಹುಲಿಯ ಸುಳಿವು ಪತ್ತೆಯಾಗಿಲ್ಲ. ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
< previous
1
...
163
164
165
166
167
168
169
170
171
...
416
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!