• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರವೂ ಮುಖ್ಯ: ನಿರಂಜನ್ ಎಂ.ಎ.
ಮೂರ್ನಾಡಿನ ಮಾರುತಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮವನ್ನು ಮಡಿಕೇರಿಯ ಜಿಲ್ಲಾ ನ್ಯಾಯಾಲಯದ ವಕೀಲ, ಬಾರ್ ಕೌನ್ಸಿಲ್ ಅಧ್ಯಕ್ಷ ನಿರಂಜನ್ ಎಂ.ಎ ಉದ್ಘಾಟಿಸಿದರು.
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ. ಪ್ರಭಾಕರ ಶಿಶಿಲ
ಸುಳ್ಯ ತಾಲೂಕಿನ ಕೂತುಕುಂಜ ಕಜೆ ಎಂಬಲ್ಲಿ ಹುಟ್ಟಿ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಬೆಳೆದು, ಸುಳ್ಯದಲ್ಲಿರುವ ಡಾ. ಪ್ರಭಾಕರ ಶಿಶಿಲರು ಕನ್ನಡದ ವಿಶಿಷ್ಟ ಪ್ರತಿಭೆ ಹಾಗೂ ಶ್ರೇಷ್ಠ ಸಾಹಿತಿ.
ಮತದಾರರ ಅಂತಿಮ ಪಟ್ಟಿ ಪ್ರಕಟ: ಕೊಡಗು ಜಿಲ್ಲೆಯಲ್ಲಿ ಮಹಿಳಾ ಮತದಾರರ ಪ್ರಾಬಲ್ಯ
ಜಿಲ್ಲೆಯಲ್ಲಿ ಜ.6ರಂದು ಪ್ರಕಟವಾದ ಮತದಾರರ ಅಂತಿಮ ಪಟ್ಟಿಯಂತೆ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 4,74,376 ಮತದಾರರು ಇದ್ದಾರೆ. ಈ ಪೈಕಿ 552 ಮತಗಟ್ಟೆಗಳಲ್ಲಿ 2,32,042 ಪುರುಷ ಮತ್ತು 2,42,321 ಮಹಿಳಾ ಮತದಾರರು ಇದ್ದು, 13 ಇತರೆ ಮತದಾರರು ಇದ್ದಾರೆ
11ರಂದು ಮಾದಾಪುರದ ಶ್ರೀಮತಿ ಡಿ.ಚೆನ್ಮಮ್ಮ ಶಿಕ್ಷಣ ಸಂಸ್ಥೆ ವಜ್ರಮಹೋತ್ಸವ
ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಎಜುಕೇಶನ್ ಸೊಸೈಟಿ ವಜ್ರ ಮಹೋತ್ಸವದ ಸಂಭ್ರಮದಲ್ಲಿದ್ದು 11ರಂದು ಸಂಸ್ಥೆಯ 60 ನೇ ವರ್ಷಾಚರಣೆ ಆಯೋಜಿಸಲಾಗಿದೆ. ಇದೇ ಸಂದರ್ಭ, ಅಂದಾಜು 20 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ಭೋಜನಶಾಲೆ ಉದ್ಘಾಟನೆ ಮತ್ತು ಸ್ಮರಣ ಸಂಚಿಕೆ ಲೋಕಾರ್ಪಣೆ ನಡೆಯಲಿದೆ.
ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಪೂರ್ವಭಾವಿ ಸಭೆ
ಕೊಡಗಿನ ನಾಡಗೀತೆ ರಚನಾಕಾರ, ಮಡಿಕೇರಿ ಸೆಂಟ್ರಲ್ ಹೈಸ್ಕೂಲ್‌ನಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಏಕೈಕ ಭಾರತೀಯ ಕನ್ನಡ ಮುಖ್ಯೋಪಾಧ್ಯಾಯರಾಗಿದ್ದ ದಿ. ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಪೂರ್ವಭಾವಿ ಸಭೆ ಮಡಿಕೇರಿಯಲ್ಲಿ ನಡೆಯಿತು.
ಹುದೂರು ಗ್ರಾಮ: ಕಾಡಾನೆ ಹಾವಳಿಗೆ 20 ಕ್ವಿಂಟಾಲ್ ಭತ್ತ ಫಸಲು ಹಾನಿ!
ಹುದೂರು ಗ್ರಾಮದ ಪ್ರಗತಿಪರ ಕೃಷಿಕ ಹಾಗೂ ವಿವಿಧ ಭತ್ತ ತಳಿ ಸಂರಕ್ಷಕ ರವಿ ಶಂಕರ್ ಸುಮಾರು 35 ಎಕರೆ ಭತ್ತದ ಗದ್ದೆಯಲ್ಲಿ 35 ಬಗೆಯ ಭತ್ತದ ತಳಿ ಬೆಳೆಯುತ್ತಿದ್ದಾರೆ. ಹಲವಾರು ವರ್ಷಗಳಿಂದ ಭತ್ತದ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಇವರಿಗೆ ಇದೇ ಮೊದಲ ಬಾರಿಗೆ ತಮ್ಮ ಜಮೀನಿನಲ್ಲಿ ಕಾಡಾನೆ ಹಾವಳಿ ಮಾಡಿದ್ದು, ಬಿಕೆಆರ್ ತಳಿಯ ಅಂದಾಜು ಸುಮಾರು ಒಂದು ಲಕ್ಷ ರು. ಮೌಲ್ಯದ ಭತ್ತದ ಬೀಜ ಹಾನಿಯಾಗಿದೆ.
ಶ್ರೀಮಂಗಲ ಸಹಕಾರ ಸಂಘ ಚುನಾವಣೆ: ದಾಖಲೆಯ 33 ನಾಮಪತ್ರ ಸಲ್ಲಿಕೆ, 10 ಅವಿರೋಧ ಆಯ್ಕೆ
ಜ. 11ರಂದು ನಡೆಯುವ ಚುನಾವಣೆಗೆ ಸುಮಾರು 33 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಅಪರಾಹ್ನ 4ಗಂಟೆಯ ನಂತರ ಮತ ಎಣಿಕೆ ಆರಂಭವಾಗಲಿದೆ.
ಕನ್ನಡ ಸಾಹಿತ್ಯ ಪರಿಷತ್‌ನಿಂದ ಸಂತಾಪ ಸೂಚಕ ಸಭೆ
ನಿಧನರಾದ ಹಿರಿಯ ಸಾಹಿತಿ ನಾ. ಡಿಸೋಜ ಅವರ ಆತ್ಮಕ್ಕೆ ಶಾಂತಿ ಕೋರಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಸಂತಾಪ ಸೂಚಕ ಸಭೆ ನಡೆಸಲಾಯಿತು.
ಕಕ್ಕಬೆ ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಗ್ರಾಮ ಸಭೆ
ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಗ್ರಾಮ ಸಭೆ ನಡೆಯಿತು. ಭಾಗಮಂಡಲ ವಲಯ ಅರಣ್ಯಾಧಿಕಾರಿ ಗ್ರಾಮಸ್ಥರ ಕೆಲ ಪ್ರಶ್ನೆಗಳಿಗೆ ಉತ್ತರಿಸಿದರು.
ಕೊಡಗಿನ ಸಹಕಾರಿ ಸಂಘಗಳು ರಾಜ್ಯಕ್ಕೆ ಮಾದರಿ: ಎ ಎಸ್ ಪೊನ್ನಣ್ಣ
ಕೊಡಗಿನಲ್ಲಿ ಸಹಕಾರ ಸಂಘಗಳು ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದು ಸದಸ್ಯರಿಗೆ ಉತ್ತಮ ಸೇವೆ ನೀಡುತ್ತಿದೆ ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 482
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved