ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜಾಸೀಟು ಫಲಪುಷ್ಪ ಪ್ರದರ್ಶನ : ಓಂಕಾರೇಶ್ವರ ದೇವಾಲಯ ಕಲಾಕೃತಿ ಮುಖ್ಯ ಆಕರ್ಷಣೆ
ರಾಜಾಸೀಟು ಉದ್ಯಾನವನದಲ್ಲಿ ಇದೇ ತಿಂಗಳ ಕೊನೆಯಲ್ಲಿ ಮೂರು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಒಂಕಾರೇಶ್ವರ ದೇವಾಲಯ ಕಲಾಕೃತಿ ಮುಖ್ಯ ಆಕರ್ಷಣೆಯಾಗಿ ಕಂಡುಬರಲಿದೆ.
ಫೆ.2 ರಂದು ದಾವಣಗೆರೆಯಲ್ಲಿ ಬೃಹತ್ ಸಮಾವೇಶ: ಜೆ.ಎಲ್.ಜನಾರ್ಧನ್
ಫೆ. 2ರಂದು ದಾವಣಗೆರೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಕೊಡಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್. ಜನಾರ್ದನ್ ಮನವಿ ಮಾಡಿದರು.
ಕಾರ್ಮಿಕನ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಕಮ್ಯುನಿಸ್ಟ್ ಪಕ್ಷದ ಪ್ರತಿಭಟನೆ
ಭಾರತ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.
ಭೂ ದಾಖಲೆಗಳ ಇ ಖಜಾನೆ ಕಾರ್ಯಕ್ರಮಕ್ಕೆ ಶಾಸಕ ಮಂಥರ್ ಗೌಡ ಚಾಲನೆ
ಸೋಮವಾರಪೇಟೆ ತಾಲೂಕು ಮತ್ತು ಕುಶಾಲನಗರ ತಾಲೂಕಿನ ಭೂ ದಾಖಲೆಗಳ ಇ ಖಜಾನೆ ಕಾರ್ಯಕ್ರಮವನ್ನು ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು.
ಸಾಮೂಹಿಕ ನವಗ್ರಹ ಪೂಜೆ ಸಂಪನ್ನ
ಶಾಂತಳ್ಳಿ ವಲಯದ ಐಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಮುದಾಯ ಭವನದಲ್ಲಿ ಸಾಮೂಹಿಕ ನವಗ್ರಹ ಪೂಜೆ ನಡೆಯಿತು.
ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಮತ್ತು ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭವು ನಡೆಯಿತು.
ರಾಣಿ ಮಾಚಯ್ಯ, ಜಿ. ರಾಜೇಂದ್ರಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ
ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಎಚ್ಎನ್ ಪ್ರಶಸ್ತಿ ಪುರಸ್ಕೃತರಿಗೆ ಮತ್ತು 35 ಮಹಿಳಾ ಸಾಧಕರಿಗೆ ರಾಜ್ಯ ಮಟ್ಟದ ಚೈತನ್ಯ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕೊಡಗು ಕ್ರೀಡಾಪಟು, ಸೈನಿಕರನ್ನು ತಯಾರಿಸುವ ಜಿಲ್ಲೆ: ಹರಪಳ್ಳಿ ರವೀಂದ್ರ
ಕೊಡಗು ಕ್ರೀಡಾಪಟು ಹಾಗೂ ದೇಶಸೇವೆ ಮಾಡುವ ಸೈನಿಕರನ್ನು ತಯಾರಿ ಮಾಡುವ ಜಿಲ್ಲೆ ಎಂದು ಹರಪಳ್ಳಿ ರವೀಂದ್ರ ಹೇಳಿದರು.
16 ರಿಂದ ಕ್ರೀಡಾ ವಸತಿ ಶಾಲೆಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆಸುತ್ತಿರುವ ರಾಜ್ಯ ವಲಯದ ಕ್ರೀಡಾ ಶಾಲೆ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಮಸೀದಿ ಆರಾಧನೆಗೆ ಸೀಮಿತವಲ್ಲ: ಜಿಫ್ರಿ ಮುತ್ತುಕೋಯ ತಂಙಳ್
ಮಸೀದಿಗಳು ಸಮಾಜದ ಪ್ರತಿ ವ್ಯಕ್ತಿಯ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸುವ ಕೇಂದ್ರವಾಗಿರಬೇಕು ಎಂಬುವುದು ಇಸ್ಲಾಂ ಧರ್ಮದ ಮೂಲ ಆಶಯವಾಗಿದೆ ಎಂದು ಗಣ್ಯರು ತಿಳಿಸಿದರು.
< previous
1
...
165
166
167
168
169
170
171
172
173
...
482
next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?