• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರಿಕೆ ಗೌಡ ಸಮಾಜದ ಸಮುದಾಯ ಬಾಂಧವರ ಸಭೆ
ಕೊಡಗು ಗೌಡ ಸಮಾಜಗಳ ಒಕ್ಕೂಟದ ನೇತೃತ್ವದಲ್ಲಿ ಕರಿಕೆ ಗೌಡ ಸಮಾಜದ ಸಮುದಾಯ ಬಾಂಧವರ ಸಭೆಯನ್ನು ಕರಿಕೆಯ ಸಹಕಾರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ನೆಲ್ಯಹುದಿಕೇರಿಗೆ ಸಂಸದ ಯದುವೀರ್ ಭೇಟಿ
ಶ್ರೀ ಸತ್ಯನಾರಾಯಣ ಸ್ವಾಮಿ ದೇವಸ್ಥಾನಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಭೇಟಿ ನೀಡಿ ವಿಶೇಷ ಅಲಂಕಾರ ಪೂಜೆ ನೆರವೇರಿಸಿದರು.
ಗುರುಕುಲ ಮಾದರಿ ವಸತಿ ಶಾಲೆಗೆ ಆಕಸ್ಮಿಕ ಬೆಂಕಿ: ವಿದ್ಯಾರ್ಥಿ ಬೆಂಕಿಗೆ ಆಹುತಿ

  ಹರಿ ಮಂದಿರ್ ವಸತಿ ಶಾಲೆಗೆ ಗುರುವಾರ ಆಕಸ್ಮಿಕ ಬೆಂಕಿ ತಗುಲಿ ಶಾಲೆಯ ಮೇಲ್ಛಾವಣಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಈ ವಿದ್ಯಾರ್ಥಿ ನಿಲಯದಲ್ಲಿದ್ದ ಒಟ್ಟು 51 ವಿದ್ಯಾರ್ಥಿಗಳು ಸುರಕ್ಷಿತವಾಗಿ ಹೊರ ಬಂದಿದ್ದು ಓರ್ವ ಎರಡನೇ ತರಗತಿ ವಿದ್ಯಾರ್ಥಿ ಪುಷ್ಪಕ್ (8) ಎಂಬಾತನು ಬೆಂಕಿಗೆ ಆಹುತಿಯಾಗಿದ್ದಾನೆ

ವನ್ಯಜೀವಿಗಳೊಂದಿಗೆ ಸಹಬಾಳ್ವೆ ಅಗತ್ಯ: ಜಿಲ್ಲಾಧಿಕಾರಿ ವೆಂಕಟರಾಜ್
ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಕಣ್ಣುಗಳ ಆರೋಗ್ಯದ ಕಡೆಗೆ ಗಮನಹರಿಸಿ: ರೆ. ಫಾ. ಮದಲೈ ಮುತ್ತು
ಪ್ರತಿಯೊಬ್ಬರು ಕಣ್ಣುಗಳ ಆರೋಗ್ಯದ ಕಡೆಗೆ ಗಮನ ನೀಡಬೇಕು ಎಂದು ಗಣ್ಯರು ಅಭಿಪ್ರಾಯಪಟ್ಟರು.
ಲಕ್ಡಿಕೋಟೆಯಲ್ಲಿ ಕೊಡವ ಯೋಧರಿಗೆ ಸಿಎನ್‌ಸಿ ಗೌರವ ನಮನ
ಹುತಾತ್ಮರಾದ ಧೈರ್ಯಶಾಲಿ ಕೊಡವ ಯೋಧರಿಗೆ ಕೊಡವ ನ್ಯಾಷನಲ್‌ ಕೌನ್ಸಿಲ್‌ ಸಂಘಟನೆ ಗೌರವ ನಮನ ಸಲ್ಲಿಸಿತು.
16 ರಂದು ಮಡಿಕೇರಿಯಲ್ಲಿ ಯುವಜನೋತ್ಸವ : ವಿವಿಧ ಸ್ಪರ್ಧೆಗಳು
ಕೊಡಗು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಅ. 16ರಂದು ಮಡಿಕೇರಿಯಲ್ಲಿ ನಡೆಯಲಿದೆ.
ಅಂತಾರಾಷ್ಟ್ರೀಯ ಮ್ಯಾರಥಾನ್: ಕರವಟಿರ ಚೈತ್ರ ಪಳಂಗಪ್ಪ ಅಪರೂಪದ ಸಾಧನೆ
ಅಂತಾರಾಷ್ಟ್ರೀಯ ಮಟ್ಟದ ಮ್ಯಾರಥಾನ್‌ ಕ್ರೀಡೆಯಲ್ಲಿ ಅಪರೂಪದ ಸಾಧನೆ ಕೊಡಗಿನ ಯುವತಿ ಮಾಡಿದ್ದಾರೆ. ಚೈತ್ರ ಪಳಂಗಪ್ಪ ಸಾಧನೆ ಮಾಡಿದವರು.
ಶಿಕ್ಷಕಿ, ಎನ್ ಸಿ ಸಿ ನಿವೃತ್ತ ಅಧಿಕಾರಿಗೆ ಸನ್ಮಾನ
ಶಿಕ್ಷಕಿ ವನಜ ಎಂ ಮತ್ತು ಎನ್‌ಸಿಸಿ ನಿವೃತ್ತ ಅಧಿಕಾರಿ ಡಾ. ಗಣೇಶ್‌ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕುಶಾಲನಗರ: ಕೇರಳ ಸಮಾಜ ಓಣಂ ಹಬ್ಬ ಆಚರಣೆ
ಕುಶಾಲನಗರ ಕೇರಳ ಸಮಾಜ ಆಶ್ರಯದಲ್ಲಿ ಓಣಂ ಹಬ್ಬದ ಆಚರಣೆ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 539
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved