• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫಲಾನುಭವಿಗಳಿಗೆ ವಸತಿ ನಿರ್ಮಾಣ ಕಾರ್ಯಾದೇಶ ಪತ್ರ ವಿತರಣೆ
ಸಾರ್ವಜನಿಕರು ಮನೆ ನಿರ್ಮಾಣ ಮಾಡಿ ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.
ಸಾಹಿತ್ಯಕ್ಕಿದೆ ಎಲ್ಲರ ಬೆಸೆಯುವ ಶಕ್ತಿ: ಸುಬ್ರಾಯ ಸಂಪಾಜೆ
ಲೇಖಕಿ ಸ್ಮಿತಾ ಅಮೃತರಾಜ್ ಮಾತನಾಡಿ, ಸಮಾಜದಲ್ಲಿನ ನ್ಯೂನತೆಗಳನ್ನು ಪ್ರತಿಬಿಂಬಿಸುವ ದೊಡ್ಡ ಶಕ್ತಿ ಚುಟುಕು ಸಾಹಿತ್ಯಕ್ಕಿದೆ ಎಂದು ಅಭಿಪ್ರಾಯಪಟ್ಟರು.
ಸೋ.ಪೇಟೆ ಗ್ರಾಮೀಣ ಪ್ರದೇಶಗಳಿಗೆ ಸಂಸದ ಯದುವೀರ್ ಭೇಟಿ: ಅಹವಾಲು ಸ್ವೀಕಾರ
ಭಾರತೀಯ ಜನತಾ ಪಕ್ಷದ ವತಿಯಿಂದ ಶಕ್ತಿ ಕೇಂದ್ರಗಳ ಭೇಟಿ ಹಾಗೂ ಸ್ಥಳೀಯವಾಗಿ ಸಮಸ್ಯೆ ಬಗ್ಗೆ ತಿಳಿಯಲು ಮತ್ತು ಪಕ್ಷದ ಸಂಘಟನಾತ್ಮಕ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಐಗೂರು, ಕಿರಗಂದೂರು, ಶಾಂತಳ್ಳಿ ಗ್ರಾಮಗಳಿಗೆ ಮೈಸೂರು -ಕೊಡಗು ಲೋಕಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.
ವಿಕಲಚೇತನರಿಗೆ ಸರ್ಕಾರದಿಂದ ಹಲವು ಸೌಲಭ್ಯ: ಯದುವೀರ್
ಕೊಡಗು ಜಿಲ್ಲೆಯ 201 ವಿಕಲಚೇತನರಿಗೆ 20 ಲಕ್ಷ ರು. ವೆಚ್ಚದ 344 ಸಾಧನ ಸಲಕರಣೆ ವಿತರಣೆ ಮಾಡಲಾಯಿತು.
ಸುಂಟಿಕೊಪ್ಪ ಗ್ರಾ.ಪಂ. ಸದಸ್ಯ ಕೆ.ಕೆ.ಪ್ರಸಾದ್‌ ಚುನಾವಣೆಗೆ 6 ವರ್ಷ ಅನರ್ಹ
ಗ್ರಾಪಂ. ಅನುದಾನ ದುರುಪಯೋಗ ಸಾಬೀತಾದ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯ ಕೆ.ಕೆ.ಪ್ರಸಾದ್ ಅವರನ್ನು ಸದಸ್ಯತ್ವ ಸ್ಥಾನದಿಂದ ತೆಗೆದು ಹಾಕಿ ಮುಂದಿನ 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
ದೃಷ್ಟಿಕೇಂದ್ರದ ಸೇವೆ ಎಲ್ಲರಿಗೂ ತಲುಪಲಿ: ಡಾ. ಮಂತರ್‌ ಗೌಡ
ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿ ಮಾಂದ್ಯತೆ ನಿಯಂತ್ರಣ ಕಾರ್ಯಕ್ರಮ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕುಶಾಲನಗರ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಆಶಾಕಿರಣ ದೃಷ್ಟಿಕೇಂದ್ರ ಉದ್ಘಾಟಿಸಲಾಯಿತು.
ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಿ: ಮಂತರ್‌ ಗೌಡ ಸೂಚನೆ
ಪುರಸಭೆ ಕಚೇರಿ ಸಭಾಂಗಣದಲ್ಲಿ ಅಧ್ಯಕ್ಷೆ ಜಯಲಕ್ಷ್ಮೀ ಚಂದ್ರು ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಶಾಸಕ ಡಾ.ಮಂತರ್ ಗೌಡ ಭಾಗವಹಿಸಿದ್ದರು.
ಅತಿವೃಷ್ಟಿಯಿಂದ ಕಾಫಿ ಕ್ಷೇತ್ರಕ್ಕೆ ನಷ್ಟ: ಕಾಫಿ ಮಂಡಳಿ ಅಧ್ಯಕ್ಷರನ್ನು ಭೇಟಿಯಾದ ಶಾಸಕರ ನೇತೃತ್ವದ ನಿಯೋಗ
ಕೊಡಗು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ಮುಂದಿನ ದಿನಗಳಲ್ಲಿ ಕಾಫಿ ಕ್ಷೇತ್ರ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿದ್ದು, ಸರ್ಕಾರ ಹಾಗೂ ಕಾಫಿ ಮಂಡಳಿ ಬೆಳೆಗಾರರ ನೆರವಿಗೆ ಬರಬೇಕೆಂದು ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದ ಬೆಳೆಗಾರರ ನಿಯೋಗ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜಿ.ದಿನೇಶ್ ಅವರಿಗೆ ಮನವಿ ಸಲ್ಲಿಸಿದೆ.
ಮೂರ್ನಾಡ್ ಗ್ರಾ.ಪಂ.ನಿಂದ ಅಂಗನವಾಡಿ ಕೇಂದ್ರಗಳಿಗೆ ಸಾಮಗ್ರಿಗಳ ವಿತರಣೆ
ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ 12 ಅಂಗನವಾಡಿ ಕೇಂದ್ರಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಮೂಲಭೂತ ಸೌಲಭ್ಯಗಳಾದ ಕೌದಿ, ಕಂಬಳಿ, ಬಕೆಟ್, ಹ್ಯಾಂಡ್ ವಾಶ್, ಬ್ಲಿಚಿಂಗ್ ಪೌಡರ್, ಚಾಪೆ, ಮಗ್, ಪೀನಾಯಿಲ್, ಪೊರಕೆ ಪರಿಕರಗಳನ್ನು ವಿತರಿಸಲಾಯಿತು.
ಸೋ.ಪೇಟೆ: ಡೆಂಘೀ ವಿರೋಧ ಮಾಸಾಚರಣೆ ಕಾರ್ಯಕ್ರಮ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಡೆಂಘೀ ವಿರೋಧ ಮಾಸಾಚರಣೆ ಕಾರ್ಯಕ್ರಮ ಪಟ್ಟಣದ ಸ್ತ್ರೀ ಶಕ್ತಿ ಭವನದಲ್ಲಿ ಮಂಗಳವಾರ ನಡೆಯಿತು. ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಚೇರಿಯ ಸಾಂಕ್ರಾಮಿಕ ರೋಗ ತಜ್ಞ ಮಂಜುನಾಥ್ ಮಾತನಾಡಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 475
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved