• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾವೇರಿ ಪದವಿ ಕಾಲೇಜಿನಲ್ಲಿ ಹಾಕಿ ತೀರ್ಪುಗಾರರ ಕಾರ್ಯಾಗಾರಕ್ಕೆ ಚಾಲನೆ
ಹಾಕಿ ತೀರ್ಪುಗಾರರಿಗೆ ಎರಡು ದಿನಗಳ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು. ಮೇಕೇರಿರ ರವಿ ಪೆಮ್ಮಯ್ಯ ಉದ್ಘಾಟಿಸಿದರು.
ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭೀಕ್ಷಾ ಕಾರ್ಯಕ್ರಮ
ಗ್ರಾಮ ಸುಭೀಕ್ಷಾ ಕಾರ್ಯಕ್ರಮವನ್ನು ಕರ್ಣಂಗೇರಿ ರಾಜರಾಜೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಧರ್ಮದರ್ಶಿ ಗೋವಿಂದ ಸ್ವಾಮಿ ಚಾಲನೆ ನೀಡಿದರು.
ನವೋದಯ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಕಾರ್ಯಾಗಾರ
ಮಡಿಕೇರಿಯ ನವೋದಯ ವಿದ್ಯಾಲಯದಲ್ಲಿ ಪಿಎಂ ಶ್ರೀ ಪತ್ರಿಕೋದ್ಯಮ ಕುರಿತು ಕಾರ್ಯಾಗಾರ ನಡೆಯಿತು. ಕೊಡಗು ಜಾನಪದ ಪರಿಷತ್‌ ಅಧ್ಯಕ್ಷರಾದ ಬಿ.ಜಿ. ಅನಂತಶಯನ ಭಾಗವಹಿಸಿದ್ದರು.
ನ್ಯಾಯಾಂಗ ಇಲಾಖಾ ನೌಕರರ ಕ್ರೀಡಾಕೂಟದಲ್ಲಿ ಗೆಲುವು: ಸಂಭ್ರಮಾಚರಣೆ
ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರು ಗೆಲುವಿನ ಸಂಭ್ರಮಾಚರಣೆ ನಡೆಸಿದರು.
ಸದಸ್ಯರ ಸಹಭಾಗಿತ್ವ ಮುಖ್ಯ: ಅಮೆ ದಮಯಂತಿ
ಸಂಘ ಸಂಸ್ಥೆಯಲ್ಲಿ ಪ್ರತಿಯೊಬ್ಬ ಸದಸ್ಯರು ಸದೃಢ ಕಟ್ಟಡದ ಒಂದೊಂದು ಕಂಬಗಳಿದ್ದಂತೆ. ಆದುದರಿಂದ ಪ್ರತಿಯೊಬ್ಬ ಸದಸ್ಯರ ಸಹಭಾಗಿತ್ವ ಮುಖ್ಯ ಎಂದು ಗಣ್ಯರು ಹೇಳಿದರು.
ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಚರ್ಚೆ
ಮತದಾರರ ಪಟ್ಟಿ ಹಾಗೂ ಇತರೆ ಚುನಾವಣಾ ವಿಷಯಗಳ ಕುರಿತು ಚರ್ಚಿಸುವ ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಜಿಲ್ಲಾಧಿಕಾರಿ ಚರ್ಚೆ ನಡೆಸಿದರು.
ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭೀಕ್ಷಾ ಕಾರ್ಯಕ್ರಮ
ಗ್ರಾಮ ಸುಭೀಕ್ಷಾ ಕಾರ್ಯಕ್ರಮವನ್ನು ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಈ ಸಂದರ್ಭ ರಾಜರಾಜೇಶ್ವರಿ ದೇವಿಗೆ ಪುಷ್ಪಾರ್ಚನೆ ನೆರವೇರಿತು.
ನಾಲ್ಕು ನಾಡು ಸುತ್ತ ಮುತ್ತ ತಂಪೆರೆದ ವರುಣ
ನಾಲ್ಕು ನಾಡು ಸುತ್ತಮುತ್ತಲ ಗ್ರಾಮ ವ್ಯಾಪ್ತಿಯಲ್ಲಿ ಮಂಗಳವಾರ ಒಂದು ಇಂಚಿಗೂ ಅಧಿಕ ಮಳೆ ಸುರಿದಿದೆ. ಗುಡುಗು ಸಹಿತ ಮಳೆ ಭೂಮಿಗೆ ತಂಪೆರೆದಿದೆ.
ಸಿದ್ದಾಪುರ-ವಿರಾಜಪೇಟೆ ರಸ್ತೆ ಕಾಮಗಾರಿ ಶೀಘ್ರ ಮುಗಿಸಲು ಆಗ್ರಹ
ಸ್ಥಗಿತಗೊಳಿಸಿರುವ ಸಿದ್ದಾಪುರ ವಿರಾಜಪೇಟೆ ರಸ್ತೆ ಅಗಲೀಕರಣ ಕಾಮಗಾರಿ ಆರಂಭಿಸಿ ಶೀಘ್ರ ಮುಗಿಸಬೇಕು ಸಿಪಿಐಎಂ ಮುಖಂಡ ಎನ್‌ ಡಿ ಕುಟ್ಟಪ್ಪ ಒತ್ತಾಯಿಸಿದರು.
ಕಾಡಾನೆ ದಾಳಿ: ಕಾಫಿ ಗಿಡ, ಅಡಕೆ, ಬಾಳೆ ಹಾನಿ
ಕಾಡಾನೆಗಳು ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ಬೆಳೆದಿರುವ ಕಾಫಿ ಗಿಡಗಳು, ಅಡಕೆ, ಬಾಳೆ ಹಾಗೂ ಇನ್ನಿತರ ಫಸಲು ನೀಡುತ್ತಿರುವ ಗಿಡಗಳನ್ನು ಹಾನಿಗೊಳಿಸಿದೆ.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 543
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved