ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾವೇರಿ ಪದವಿ ಕಾಲೇಜಿನಲ್ಲಿ ಹಾಕಿ ತೀರ್ಪುಗಾರರ ಕಾರ್ಯಾಗಾರಕ್ಕೆ ಚಾಲನೆ
ಹಾಕಿ ತೀರ್ಪುಗಾರರಿಗೆ ಎರಡು ದಿನಗಳ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು. ಮೇಕೇರಿರ ರವಿ ಪೆಮ್ಮಯ್ಯ ಉದ್ಘಾಟಿಸಿದರು.
ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭೀಕ್ಷಾ ಕಾರ್ಯಕ್ರಮ
ಗ್ರಾಮ ಸುಭೀಕ್ಷಾ ಕಾರ್ಯಕ್ರಮವನ್ನು ಕರ್ಣಂಗೇರಿ ರಾಜರಾಜೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಧರ್ಮದರ್ಶಿ ಗೋವಿಂದ ಸ್ವಾಮಿ ಚಾಲನೆ ನೀಡಿದರು.
ನವೋದಯ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಕಾರ್ಯಾಗಾರ
ಮಡಿಕೇರಿಯ ನವೋದಯ ವಿದ್ಯಾಲಯದಲ್ಲಿ ಪಿಎಂ ಶ್ರೀ ಪತ್ರಿಕೋದ್ಯಮ ಕುರಿತು ಕಾರ್ಯಾಗಾರ ನಡೆಯಿತು. ಕೊಡಗು ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ. ಅನಂತಶಯನ ಭಾಗವಹಿಸಿದ್ದರು.
ನ್ಯಾಯಾಂಗ ಇಲಾಖಾ ನೌಕರರ ಕ್ರೀಡಾಕೂಟದಲ್ಲಿ ಗೆಲುವು: ಸಂಭ್ರಮಾಚರಣೆ
ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರು ಗೆಲುವಿನ ಸಂಭ್ರಮಾಚರಣೆ ನಡೆಸಿದರು.
ಸದಸ್ಯರ ಸಹಭಾಗಿತ್ವ ಮುಖ್ಯ: ಅಮೆ ದಮಯಂತಿ
ಸಂಘ ಸಂಸ್ಥೆಯಲ್ಲಿ ಪ್ರತಿಯೊಬ್ಬ ಸದಸ್ಯರು ಸದೃಢ ಕಟ್ಟಡದ ಒಂದೊಂದು ಕಂಬಗಳಿದ್ದಂತೆ. ಆದುದರಿಂದ ಪ್ರತಿಯೊಬ್ಬ ಸದಸ್ಯರ ಸಹಭಾಗಿತ್ವ ಮುಖ್ಯ ಎಂದು ಗಣ್ಯರು ಹೇಳಿದರು.
ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಚರ್ಚೆ
ಮತದಾರರ ಪಟ್ಟಿ ಹಾಗೂ ಇತರೆ ಚುನಾವಣಾ ವಿಷಯಗಳ ಕುರಿತು ಚರ್ಚಿಸುವ ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಜಿಲ್ಲಾಧಿಕಾರಿ ಚರ್ಚೆ ನಡೆಸಿದರು.
ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭೀಕ್ಷಾ ಕಾರ್ಯಕ್ರಮ
ಗ್ರಾಮ ಸುಭೀಕ್ಷಾ ಕಾರ್ಯಕ್ರಮವನ್ನು ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಈ ಸಂದರ್ಭ ರಾಜರಾಜೇಶ್ವರಿ ದೇವಿಗೆ ಪುಷ್ಪಾರ್ಚನೆ ನೆರವೇರಿತು.
ನಾಲ್ಕು ನಾಡು ಸುತ್ತ ಮುತ್ತ ತಂಪೆರೆದ ವರುಣ
ನಾಲ್ಕು ನಾಡು ಸುತ್ತಮುತ್ತಲ ಗ್ರಾಮ ವ್ಯಾಪ್ತಿಯಲ್ಲಿ ಮಂಗಳವಾರ ಒಂದು ಇಂಚಿಗೂ ಅಧಿಕ ಮಳೆ ಸುರಿದಿದೆ. ಗುಡುಗು ಸಹಿತ ಮಳೆ ಭೂಮಿಗೆ ತಂಪೆರೆದಿದೆ.
ಸಿದ್ದಾಪುರ-ವಿರಾಜಪೇಟೆ ರಸ್ತೆ ಕಾಮಗಾರಿ ಶೀಘ್ರ ಮುಗಿಸಲು ಆಗ್ರಹ
ಸ್ಥಗಿತಗೊಳಿಸಿರುವ ಸಿದ್ದಾಪುರ ವಿರಾಜಪೇಟೆ ರಸ್ತೆ ಅಗಲೀಕರಣ ಕಾಮಗಾರಿ ಆರಂಭಿಸಿ ಶೀಘ್ರ ಮುಗಿಸಬೇಕು ಸಿಪಿಐಎಂ ಮುಖಂಡ ಎನ್ ಡಿ ಕುಟ್ಟಪ್ಪ ಒತ್ತಾಯಿಸಿದರು.
ಕಾಡಾನೆ ದಾಳಿ: ಕಾಫಿ ಗಿಡ, ಅಡಕೆ, ಬಾಳೆ ಹಾನಿ
ಕಾಡಾನೆಗಳು ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ಬೆಳೆದಿರುವ ಕಾಫಿ ಗಿಡಗಳು, ಅಡಕೆ, ಬಾಳೆ ಹಾಗೂ ಇನ್ನಿತರ ಫಸಲು ನೀಡುತ್ತಿರುವ ಗಿಡಗಳನ್ನು ಹಾನಿಗೊಳಿಸಿದೆ.
< previous
1
...
167
168
169
170
171
172
173
174
175
...
543
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್