• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಟ್ಟೆಮಾಡು ಘಟನೆಗೂ ಬಿಜೆಪಿಗೂ ಸಂಬಂಧ ಇಲ್ಲ: ರವಿ ಕಾಳಪ್ಪ
ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವ ಸಂದರ್ಭದಲ್ಲಿ ಸಾಂಪ್ರದಾಯಿಕ ಉಡುಗೆ ಧರಿಸುವ ವಿಚಾರವಾಗಿ ನಡೆದ ಘಟನೆಯಿಂದ ಜಿಲ್ಲೆಯಲ್ಲಿ ಎರಡು ಜನಾಂಗಗಳ ಮಧ್ಯೆ ಕಂದಕ ಏರ್ಪಡುವ ಪರಿಸ್ಥಿತಿ ಎದುರಾಗಿರುವುದು ವಿಷಾದನೀಯ. ಈ ಘಟನೆಗೂ ಬಿಜೆಪಿಗೂ ಸಂಬಂಧ ಇಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಸ್ಪಷ್ಟಪಡಿಸಿದ್ದಾರೆ.
ಕುಶಾಲನಗರ: ಯೋಧ ದಿವಿನ್ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ
ಬುಧವಾರ ಬೆಳಗ್ಗೆ 8 ಗಂಟೆಯಿಂದ 10 ಗಂಟೆ ತನಕ ಕುಶಾಲನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಯೋಧ ದಿವಿನ್ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು. ಜಿಲ್ಲಾಧಿಕಾರಿ ವೆಂಕಟ ರಾಜ, ಉಪ ವಿಭಾಗಾಧಿಕಾರಿ ನರ್ವಡೆ ವಿನಾಯಕ, ತಹಸೀಲ್ದಾರ್‌ ಕಿರಣ್ ಜಿ ಗೌರಯ್ಯ ಸೇರಿದಂತೆ ಪ್ರಮುಖರು ಹಾಜರಿದ್ದರು.
ಅಖಿಲ ಭಾರತ ಪುರೋಹಿತ ಕಾರ್ಮಿಕರ ಫೆಡರೇಶನ್ ಕೊಡಗು ಶಾಖೆ ಉದ್ಘಾಟನೆ
ಸೋಮವಾರಪೇಟೆಯ ಸೋಮೇಶ್ವರ ದೇವಾಲಯದ ಸಭಾಂಗಣದಲ್ಲಿ ಅಖಿಲ ಭಾರತ ಪುರೋಹಿತ ಕಾರ್ಮಿಕರ ಫೆಡರೇಶನ್ ನ ಕೊಡಗು ಜಿಲ್ಲಾ ಶಾಖೆ ಉದ್ಘಾಟನೆ ನೆರವೇರಿತು.
ಗ್ರಾಮಸಭೆಗೆ ಗೈರಾಗುವ ಸದಸ್ಯರ ಸದಸ್ಯತ್ವ ರದ್ದಿಗೆ ಆಗ್ರಹ
ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ವಿಶೇಷ ಸಭೆಗೆ ಕೆಲವು ಸದಸ್ಯರು ಗೈರುಹಾಜರಾಗುವ ಮೂಲಕ ಸಭೆ ಹಾಗೂ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯುಂಟಾಗಿದೆ. ಕೂಡಲೇ ಗೈರುಗೊಂಡಿರುವವರ ಸದಸ್ಯತ್ವ ರದ್ದುಪಡಿಸಬೇಕೆಂದು ಎಸ್‌ಡಿಟಿಯು ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಜಾಲತಾಣ ಸಂವಹನ ಟ್ರೆಂಡ್‌ಗೆ ಸಾಹಿತ್ಯಿಕ ಆಯಾಮ ಅಗತ್ಯ: ನಾಗತಿಹಳ್ಳಿ
ಅರಿವಿನ ಹಾಡುಗಾರ ನಾದ ಮಣಿನಾಲ್ಕೂರು ಕುವೆಂಪು ಹಾಡುಗಳನ್ನು ಹಾಡಿದರು. ಎಸ್.ಡಿ.ಎಂ ಕಲಾ ಕೇಂದ್ರದ ಯಶವಂತ ಬೆಳ್ತಂಗಡಿ ನಿರ್ದೇಶಿತ ‘ನಾಗಿ ಕಥನ ಕವನ ರೂಪಕ’ವನ್ನು ಎಸ್‌ಡಿಎಂ ಕಲಾಕೇಂದ್ರದ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು.
ವಿದ್ಯಾರ್ಥಿಗಳು ಸಮಾಜದ ಉತ್ತಮ ಪ್ರಜೆಗಳಾಗಬೇಕು: ಬಿದ್ದಾಟಂಡ ಪವನ್ ಮುತ್ತಪ್ಪ
ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನುಸೋಮವಾರಪೇಟೆ ಗ್ರೀನ್ ಲ್ಯಾಂಡ್ ಎಸ್ಟೇಟ್ ನ ಮಾಲೀಕ ಬಿದ್ದಾಟಂಡ ಪವನ್ ಮುತ್ತಪ್ಪ ಉದ್ಘಾಟಿಸಿದರು.
ಕೊಡಗು ತಲುಪಿದ ಯೋಧ ದಿವಿನ್ ಪಾರ್ಥಿವ ಶರೀರ, ಇಂದು ಅಂತ್ಯಸಂಸ್ಕಾರ
ಪೂಂಛ್‌ನಲ್ಲಿ ಅಪಘಾತದಲ್ಲಿ ಹುತಾತ್ಮನಾದ ಕೊಡಗಿನ ಮಾಲಂಬಿಯ ಯೋಧ ದಿವಿನ್ ಪಾರ್ಥಿವ ಶರೀರವನ್ನು ಕೊಡಗಿಗೆ ಮಂಗಳವಾರ ರಾತ್ರಿ ತರಲಾಯಿತು. ಪಾರ್ಥಿವ ಶರೀರ ಸಂಜೆ ಬೆಂಗಳೂರು ತಲುಪಿ ರಸ್ತೆ ಮೂಲಕ ಮೈಸೂರು ಕುಶಾಲನಗರಕ್ಕೆ ತರಲಾಯಿತು. ಬುಧವಾರ ಅಂತ್ಯಸಂಸ್ಕಾರ ನೆರವೇರಲಿದೆ.
ಮಡಿಕೇರಿ: ವರ್ಷಾಂತ್ಯದ ಸೂರ್ಯಾಸ್ತ ಕಣ್ತುಂಬಿಕೊಂಡ ಜನತೆ
ಮಡಿಕೇರಿ ರಾಜಾಸೀಟ್‌ನಲ್ಲಿ ಪ್ರವಾಸಿಗರು ವರ್ಷಾಂತ್ಯದ ಸೂರ್ಯಾಸ್ಥಮಕ್ಕಾಗಿ ಕಾದು ಕುಳಿತಿದ್ದರು. ಕೆಂಬಣ್ಣ ಚೆಲ್ಲುತ್ತಾ ಬೆಟ್ಟ ಶ್ರೇಣಿಗಳ ನಡುವೆ ನೇಸರ ಮರೆಯಾಗುವ ಸಂದರ್ಭ ಮಂಗಳವಾರ ಸಂಜೆ ಪ್ರವಾಸಿಗರು ಏಕಕಾಲದಲ್ಲಿ 2024ಕ್ಕೆ ಗುಡ್ ಬೈ ಹೇಳುವ ಮೂಲಕ ವರ್ಷಾಂತ್ಯದ ನೇಸರನನ್ನು ಬೀಳ್ಕೊಟ್ಟರು.
ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ ಮಂಜುನಾಥ್ ಕುಟುಂಬಕ್ಕೆ ಸಂಕೇತ್ ಪೂವಯ್ಯ ಸಾಂತ್ವನ
ಪಾಲಿಬೆಟ್ಟದಲ್ಲಿ ಕಾಡಾನೆ ದಾಳಿಗೆ ತುತ್ತಾಗಿ ತೀವ್ರ ಗಾಯಗೊಂಡು 16 ದಿನಗಳಿಂದ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಚಿಕಿತ್ಸೆ ಫಲಗಾರಿಯಾಗದೆ ಶುಕ್ರವಾರ ಮೃತಪಟ್ಟ ಮಂಜುನಾಥ್ (ಮಂಜು) ಅವರ ಕುಟುಂಬವನ್ನು ಮಂಗಳವಾರ ರಾಜ್ಯ ವನ್ಯಜೀವಿ ಸಂರಕ್ಷಣಾ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು.
ಸೋಮವಾರಪೇಟೆ: ಕೊಡವ ಸಮಾಜದಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ
ಸೋಮವಾರಪೇಟೆ ಕೊಡವ ಸಮಾಜ ವತಿಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 483
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved