• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡಾನೆ ಸಾವು ಪ್ರಕರಣದಲ್ಲಿ ಕಾರ್ಮಿಕನ ಬಂಧನ: ರೈತ ಸಂಘದಿಂದ ಪ್ರತಿಭಟನೆ
ನೆಲ್ಯಹುದಿಕೇರಿಯ ಅತ್ತಿಮಂಗಲ‌ ಸಮೀಪದ‌ ಮೇರಿಲ್ಯಾಂಡ್ ಕಾಫಿ ತೋಟದಲ್ಲಿ ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ತೋಟದ ಕಾರ್ಮಿಕ ಜೋಸೆಫ್ ಎಂಬವರನ್ನು ಬಂಧಿಸಿ ಮಾರಣಾಂತಿಕ ಹಲ್ಲೆ ನಡೆಸಿ ಸುಳ್ಳು ಮೊಕದಮ್ಮೆ ಹಾಕಿರುವ ಅರಣ್ಯ ಇಲಾಖೆಯ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲೆ ಹಾಗೂ ಕಾರ್ಮಿಕ ಸಂಘಟನೆಗಳು ಸಿದ್ದಾಪುರದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿತು.
ಬಲಿಜ ಸಮಾಜ ಮೀಸಲಾತಿ 2ಎಗೆ ಸೇರಿಸಲು ಮನವಿ
ರಾಜ್ಯದಲ್ಲಿ ಬಲಿಜ ಸಮಾಜಕ್ಕೆ ಈ ಹಿಂದೆ 2ಎ ಹಿಂದುಳಿದ ವರ್ಗದಡಿ ಮೀಸಲಾತಿ ದೊರೆಯುತ್ತಿದ್ದು, ಈಗ 3ಬಿ ವ್ಯಾಪ್ತಿಗೆ ಸೇರಿಸಿ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕೆ ತೊಂದರೆಯಾಗಿದೆ. ಈ ಮೊದಲು ಇದ್ದಂತೆ ಬಲಿಜ ಸಮಾಜವನ್ನು 2ಎಗೆ ಸೇರಿಸುವಂತಾಗಬೇಕು ಎಂದು ನಿವೃತ್ತ ಅಧಿಕಾರಿ ಗಣೇಶ್ ನಾಯ್ಡು ಮನವಿ ಮಾಡಿದ್ದಾರೆ.
ಅಮ್ಮಕೊಡವ ಸಮಾಜದ ಅಭಿವೃದ್ಧಿಗೆ ಅನುದಾನ: ಸಿಎಂ ಭರವಸೆ
ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ನೇತೃತ್ವದಲ್ಲಿ ಅಖಿಲ ಅಮ್ಮಕೊಡವ ಸಮಾಜದ ಅಧ್ಯಕ್ಷ ಬಾನಂಡ ಎನ್. ಪ್ರತ್ಯು ಹಾಗೂ ಸಮಾಜದ ಪದಾಧಿಕಾರಿಗಳ ನಿಯೋಗ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.
ಸುಂಟಿಕೊಪ್ಪ ನೀರಿನ ಸಮಸ್ಯೆ: ಟ್ಯಾಂಕರ್‌ನಲ್ಲಿ ನೀರು ಪೂರೈಸಿದ ಗ್ರಾ.ಪಂ.
ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಬಡಾವಣೆಗಳಲ್ಲಿ ಕೊಳವೆ ಬಾವಿಗಳ ಮೋಟಾರ್ ದುರಸ್ತಿ ಹಾಗೂ ಮುಖ್ಯ ಪೈಪ್ ಲೈನ್‌ಗಳು ಒಡೆದ ಪರಿಣಾಮ ನೀರಿನ ಸಬರಾಜಿನಲ್ಲಿ ವ್ಯತ್ಯಯವಾಗಿ ಬಡಾವಣೆಯ ಜನರು ಸಂಕಷ್ಟಕ್ಕೀಡಾಗಿದ್ದರು. ಇದ್ದನ್ನು ಮನಗಂಡ ಗ್ರಾ.ಪಂ. ಆಡಳಿತ ಮಂಡಳಿ, ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸಬರಾಜಿನ ವ್ಯವಸ್ತೆ ಕಲ್ಪಿಸಿದೆ.
ಮಂಜಿನ ನಗರಿಯಲ್ಲಿ ಮುದ್ದಂಡ ಹಾಕಿ ಉತ್ಸವ ಸಂಭ್ರಮ
ವಿಶ್ವದ ಗಮನ ಸೆಳೆದು ಗಿನ್ನೆಸ್ ಬುಕ್ ಆಫ್ ರೆಕಾರ್ಡ್ ದಾಖಲೆ ನಿರ್ಮಿಸಿರುವ ಕೊಡವ ಕೌಟುಂಬಿಕ ಹಾಕಿ ಉತ್ಸವದ 25ನೇ ವರ್ಷದ ಪಂದ್ಯಾವಳಿಯ ಜವಾಬ್ದಾರಿಯನ್ನು ಮುದ್ದಂಡ ಕುಟುಂಬ ವಹಿಸಿಕೊಂಡಿದ್ದು, ಮಂಜಿನ ನಗರಿ ಮಡಿಕೇರಿಯಲ್ಲಿ ಮಾ.28ರಿಂದ ಏ.27ರ ವರೆಗೆ ಸುಮಾರು ಒಂದು ತಿಂಗಳು ಹಾಕಿ ಪಂದ್ಯಗಳು ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿದೆ.
ಕುಶಾಲನಗರ: ಜನಪದ ಉತ್ಸವ ಸಂಪನ್ನ
ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಾಂಸ್ಕೃತಿಕ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರೀಡಾ ವಿಭಾಗದ ಆಶ್ರಯದಲ್ಲಿ ಆಯೋಜಿಸಿಲಾದ ಮೂರು ದಿನಗಳ ಜನಪದ ಉತ್ಸವಕ್ಕೆ ಶುಕ್ರವಾರ ತೆರೆ ಬಿದ್ದಿತು.
16ರಿಂದ ಸೋ.ಪೇಟೆ ಶ್ರೀ ಮುತ್ತಪ್ಪ ಸ್ವಾಮಿ ದೇವಳ ಜಾತ್ರೋತ್ಸವ
ಮಾ.೧೬ರಂದು ಬೆಳಗ್ಗೆ ೫.೩೦ಕ್ಕೆ ದೇವಾಲಯದ ಪ್ರಧಾನ ಅರ್ಚಕ ಮಣಿಕಂಠನ್ ನಂಬೂದರಿಯವರ ತಾಂತ್ರಿಕತ್ವದಲ್ಲಿ ಗಣಪತಿ ಹೋಮದೊಂದಿಗೆ ಜಾತ್ರಾ ಮಹೋತ್ಸವ ಆರಂಭವಾಗಲಿದೆ. ಸಂಜೆ ೬.೩೦ಕ್ಕೆ ಕೇರಳದ ಕೊಳಪುರಂ ಮನಹಿಲ್ಲಂ ತಂತ್ರಿಗಳಾದ ಕೃಷ್ಣಕುಮಾರ್ ಅವರಿಂದ ವಿಶೇಷ ಆಶ್ಲೇಷ ಬಲಿ ಪೂಜೆ ಜರುಗಲಿದೆ. ಸಂಜೆ ೭ಕ್ಕೆ ಶಾಸಕ ಡಾ.ಮಂಥರ್‌ಗೌಡ ಅವರು ನೂತನವಾಗಿ ನಿರ್ಮಿಸಿರುವ ನೈವೇದ್ಯ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ.
ಅಂಗಡಿಗಳಿಗೆ ಆರೋಗ್ಯ ಅಧಿಕಾರಿಗಳ ತಂಡ ದಿಢೀರ್‌ ಭೇಟಿ: ಪರಿಶೀಲನೆ, ದಂಡ
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ನಿರ್ದೇಶನದ ಮೇರೆಗೆ ಸುಂಟಿಕೊಪ್ಪ ಪಟ್ಟಣದ ಅಂಗಡಿ, ಹೊಟೇಲ್‌ಗಳಿಗೆ ಸುಂಟಿಕೊಪ್ಪ ಪೊಲೀಸ್ ಅಧಿಕಾರಿಯೊಂದಿಗೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಅನೀರಿಕ್ಷಿತ ಭೇಟಿ ನೀಡಿ ತಂಬಾಕು ಉತ್ಪನ್ನ ಮಾರಾಟ, ಸಿಒಟಿಪಿಎ ಕಾಯ್ದೆ ಉಲ್ಲಂಘನೆ ಬಗ್ಗೆ ಪರಿಶೀಲನೆ ನಡೆಸಿದರು.
ವೀರಶೈವ ಪರಂಪರೆಗೆ ಶ್ರೀರೇಣುಕಾಚಾರ್ಯರ ಪಾತ್ರ ಮಹತ್ತರ: ಆರ್.ಐಶ್ವರ್ಯ
ವೀರಶೈವ ಪರಂಪರೆಯನ್ನು ಪಸರಿಸುವಲ್ಲಿ ಶ್ರೀ ರೇಣುಕಾಚಾರ್ಯರ ಪಾತ್ರ ಮಹತ್ತರವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.
ಒಂದೇ ಬಾರಿಗೆ 3 ‘ವಿಶ್ವ ದಾಖಲೆ’ ಮಾಡಿದ ಬಾಲಕಿ ಸಿಂಚನ
ನಮ್ಮ ಶಾಲೆಯ ಬಾಲಕಿ ವಿಶ್ವ ದಾಖಲೆ ಮಾಡಿರುವುದು ನಮಗೆ ಹೆಮ್ಮೆಯಾಗಿದೆ. ತಂದೆ, ತಾಯಿ ಮತ್ತು ಶಿಕ್ಷಕರ ಮಾರ್ಗದರ್ಶನದೊಂದಿಗೆ ಈಕೆ ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದು ಗಣ್ಯರು ತಿಳಿಸಿದರು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 543
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved