• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಮ್ಮುಕಾಶ್ಮೀರದಲ್ಲಿ ಪ್ರಪಾತಕ್ಕೆ ಬಿದ್ದ ಸೇನಾ ವಾಹನ: ಕೊಡಗಿನ ಯೋಧ ಚಿಂತಾಜನಕ
ಜಮ್ಮು ಕಾಶ್ಮೀರದ ಪೂಂಚ್ ಬಳಿ ಬುಧವಾರ ಬೆಳಗ್ಗಿನ ಜಾವ ಭಾರತೀಯ ಸೇನೆಯ ವಾಹನ ಪ್ರಪಾತಕ್ಕೆ ಉರುಳಿದ ವಾಹನದಲ್ಲಿದ್ದ ಕೊಡಗಿನ ಸೋಮವಾರಪೇಟೆ ತಾಲೂಕಿನ ಆಲೂರುಸಿದ್ದಾಪುರ ಬಳಿಯ ಮಾಲಂಬಿ ಗ್ರಾಮದ ಯೋಧ ಪಿ.ಪಿ.ದಿವಿನ್ (28) ಸ್ಥಿತಿ ಚಿಂತಾಜನಕವಾಗಿದ್ದು, ಜಮ್ಮುವಿನ ಉದಮಪುರ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋ.ಪೇಟೆ: ಪೊಲೀಸ್ ಕ್ರೀಡಾಕೂಟದ ಸಮಾರೋಪ
ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕಳೆದ ಮೂರು ದಿನಗಳಿಂದ ನಡೆದ ಪೊಲೀಸ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹೊಸಮನಿ ಪುಂಡಲೀಕ ಭಾಗವಹಿಸಿದ್ದರು.
ಗುರುಗಳ ಮಾತನ್ನು ಅಲ್ಲಗೆಳೆಯದಿರಿ: ಡಾ.ಹರ್ಷಿತ್ ಗೌಡ ಕಿವಿಮಾತು
ಗೋಣಿಕೊಪ್ಪದ ಕ್ಯಾಲ್ಸ್ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡೋತ್ಸವ ನಡೆಯಿತು. ಮುಖ್ಯ ಅತಿಥಿಯಾಗಿ ವೈದ್ಯ ಡಾ.ಹರ್ಷಿತ್ ಭಾಗವಹಿಸಿದ್ದರು.
ಸಂಸ್ಕೃತಿಯೊಂದಿಗೆ ಪರಿಸರ ಕಾಪಾಡಲು ಒತ್ತು ನೀಡಬೇಕು: ಅಜ್ಜಿಕುಟ್ಟಿರ ಎಸ್. ಬೋಪಣ್ಣ
ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಕೊಡವ ಸಾಂಸ್ಕೃತಿಕ ದಿನಾಚರಣೆ ಹಾಗೂ ಪುತ್ತರಿ ನಮ್ಮೆ ಕಾರ್ಯಕ್ರಮ ನಡೆಯಿತು.
ಆರ್ಜಿ: ಶ್ರಿ ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ, ಶೋಭಾಯಾತ್ರೆ
ಆರ್ಜಿ ಗ್ರಾಮದ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ವಾರ್ಷಿಕ ಮಂಡಲ ಪೂಜಾ ಮಹೋತ್ಸವ ಗುರುವಾರ ಶ್ರದ್ಧಾಭಕ್ತಿಯಿಂದ ನಡೆಯಿತು. ಬೆಳಗ್ಗೆ ಗಣಪತಿ ಹೋಮದೊಂದಿಗೆ ಪೂಜಾ ಮಹೋತ್ಸವ ಆರಂಭವಾಯಿತು.
ಪೊನ್ನಂಪೇಟೆ: ಕೊಡವ ಸಾಂಸ್ಕೃತಿಕ ದಿನಾಚರಣೆ, ಪುತ್ತರಿ ನಮ್ಮೆ
ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಕೊಡವ ಸಾಂಸ್ಕೃತಿಕ ಕಾರ್ಯಕ್ರಮ ದಿನಾಚರಣೆ ಮತ್ತು ಪುತ್ತರಿ ನಮ್ಮೆ ಸಂಭ್ರಮದಿಂದ ಜರುಗಿತು.
ಶ್ರೀಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರ ಮಂಡಲ ಪೂಜೋತ್ಸವ
ನೂರಾರು ಸಂಖ್ಯೆಯಲ್ಲಿ ಅಯ್ಯಪ್ಪಸ್ವಾಮಿ ವ್ರತಾಧಾರಿಗಳು ಹಾಗೂ ಸಾರ್ವಜನಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು.
ಯೇಸು ಕ್ರಿಸ್ತರ ಅವಹೇಳನ: ಕೊಡಗಿನ ವಿವಿಧ ಠಾಣೆಗಳಲ್ಲಿ ದೂರು ದಾಖಲು
ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೊಡಗು ಜಿಲ್ಲಾ ರೋಮನ್‌ ಕೆಥೋಲಿಕ್‌ ಅಸೋಸಿಯೇಷನ್‌ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸಿದೆ.
ಮೈಸೂರು-ಕುಶಾಲನಗರ ಹೆದ್ದಾರಿ ಅಭಿವೃದ್ಧಿ ಶೀಘ್ರ ಆರಂಭ: ಪ್ರತಾಪ್ ಸಿಂಹ
ಮೈಸೂರು- ಕುಶಾಲನಗರ ನಡುವಿನ ರಸ್ತೆಯನ್ನು ನಾಲ್ಕು ಪಥದ ರಸ್ತೆಯಾಗಿ ಅಭಿವೃದ್ಧಿಗೊಳಿಸಲಾಗುತ್ತದೆ. ಸುಮಾರು 4130 ಕೋಟಿ ರು. ಗಳ ಯೋಜನೆ ಇದಾಗಿದೆ.
ಕಂಡಂಗಾಲ ಹಾಕಿ: ಅಪ್ಪಂಡೇರಂಡ ಹ್ಯಾಟ್ರಿಕ್ ಚಾಂಪಿಯನ್
ಕಂಡಂಗಾಲ ಹಾಕಿ ಕೂಟದಲ್ಲಿ ಸತತ ಮೂರನೇ ವರ್ಷ ಅಪ್ಪಂಡೇರಂಡ ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿ ಹ್ಯಾಟ್ರಿಕ್‌ ಸಾಧನೆ ಮಾಡಿದೆ.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 483
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved