ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಡಿಕೇರಿ ತಾಲೂಕಿನ ವಿವಿಧ ಆಸ್ಪತ್ರೆಗಳ ದುರಸ್ತಿಗೆ 1.5 ಕೋಟಿ ರು. ಅನುದಾನ ಬಿಡುಗಡೆ: ಶಾಸಕ ಎ.ಎಸ್. ಪೊನ್ನಣ್ಣ
ವಿವಿಧ ಆಸ್ಪತ್ರೆಗಳ ದುರಸ್ತಿ ಕಾರ್ಯಕ್ಕಾಗಿ 1.5 ಕೋಟಿ ರು. ಅನುದಾನ ಬಿಡುಗಡೆಯಾಗಲಿದೆ ಎಂದು ಶಾಸಕ ಪೊನ್ನಣ್ಣ ಹೇಳಿದರು. ಸಾರ್ವಜನಿಕರಿಂದ ಸಮಸ್ಯೆ ಆಲಿಸಿ ಪರಿಹರಿಸುವ ಭರವಸೆ ನೀಡಿದರು.
ಫಲಾನುಭವಿಗಳಿಗೆ ಸರ್ಕಾರದ ಯೋಜನೆ ತಲುಪಿಸಬೇಕು: ಜಿ.ಎಂ. ಕಾಂತರಾಜ್
ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಫಲಾನುಭವಿಗಳಿಗೆ ಸರ್ಕಾರದ ಯೋಜನೆ ತಲುಪಿಸಬೇಕು ಎಂದು ಗಣ್ಯರು ಹೇಳಿದರು.
ಕಾಫಿ ಬೆಳೆಗಾರರ ಸಂಘದ ಕಚೇರಿಗೆ ಎಂ.ಜೆ. ದಿನೇಶ್ ಭೇಟಿ
ತಾಲೂಕು ಕಾಫಿ ಬೆಳೆಗಾರರ ಸಂಘದ ಕಚೇರಿಗೆ ಕಾಫಿ ಮಂಡಳಿ ಅಧ್ಯಕ್ಷ ಎಂ. ಜೆ. ದಿನೇಶ್ ಭೇಟಿ ನೀಡಿ ಮನವಿ ಸ್ವೀಕರಿಸಿದರು. 307 ಕೋಟಿಯ ಸಹಾಯ ಧನ ಯೋಜನೆ ಇದ್ದು ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಶನಿವಾರಸಂತೆ ಹೋಬಳಿ ಜಾನಪದ ಪರಿಷತ್ ಘಟಕ ಸಭೆ
ಶನಿವಾರಸಂತೆ ಹೋಬಳಿ ಘಟಕದ ವತಿಯಿಂದ ಅ.10 ರಂದು ಮಡಿಕೇರಿಯಲ್ಲಿ ನಡೆಯಲಿರುವ ಜಾನಪದ ದಸರಾದಲ್ಲಿ ಕಾರ್ಯಕ್ರಮ ನೀಡುವ ಬಗ್ಗೆ ತೀರ್ಮಾನಿಸಲಾಯಿತು.
ಕುಶಾಲನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
ಕೊಡಗು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯತ್ವ ನೋಂದಣಿ ಕಾರ್ಯಕ್ರಮದ ಬಗ್ಗೆ ಮಾಹಿತಿ ಒದಗಿಸಿದರು. ಸದಸ್ಯತ್ವ ನೋಂದಣಿ ಅಭಿಯಾನದ ಅಂಗವಾಗಿ ಈಗಾಗಲೇ ರಾಜ್ಯ ನಾಯಕರು ಪ್ರತಿ ಜಿಲ್ಲೆಗಳಿಗೆ ಸಂಚರಿಸಿ ನೋಂದಣಿ ಅಭಿಯಾನ ನಡೆಸುತ್ತಿದ್ದು ರಾಜ್ಯದಲ್ಲಿ 1 ಕೋಟಿ.70 ಲಕ್ಷ ಹೊಸ ಸದಸ್ಯತ್ವದ ಗುರಿ ಹೊಂದಲಾಗಿದೆ ಎಂದರು.
ಡಿಜೆ ಬಳಕೆಗೆ ಕಡಿವಾಣ ಹಾಕಿ ವಾಲಗಕ್ಕೆ ಆದ್ಯತೆ ನೀಡಿ: ರಾಮರಾಜನ್ ಸಲಹೆ
ಮಡಿಕೇರಿ ನಗರದ ಪತ್ರಿಕಾ ಭವನದಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿದರು.
ವಿರಾಜಪೇಟೆ: ಖಾಸಗಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನ
ಪುರಸಭೆಯ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ, ಪೌರ ಕಾರ್ಮಿಕರು ಸೇರಿ ಖಾಸಗಿ ಬಸ್ ನಿಲ್ದಾಣದ ಸುತ್ತಮುತ್ತಲಿನಲ್ಲಿ ಕಸವನ್ನು, ಗಿಡಗಂಟಿಗಳನ್ನು ತೆರವುಗೊಳಿಸಿದರು.
11ರಂದು ಖಾಸಗಿ ಬಸ್ ಕಾರ್ಮಿಕರ ಸಂಘದಿಂದ ಆಯುಧ ಪೂಜಾ ಕಾರ್ಯಕ್ರಮ
ಅ.11ರಂದು ಬೆಳಗ್ಗೆ 10.30ಕ್ಕೆ ಸಂಘದ ಕಚೇರಿಯಲ್ಲಿ ಆಯುಧ ಪೂಜೆ ನಡೆಯಲಿದೆ. ನಂತರ ಸ್ಥಳೀಯ ಕಲಾ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ತೋರ ಗ್ರಾಮದ ಗೋಪಮ್ಮ ತಂಡದಿಂದ ಕೊಡಗಿನ ಜನಪದ ಕಲೆಯಾದ ಉರೂಟ್ಟಿ ಕೊಟ್ಟ್ ಪಾಟ್, ಪ್ರಥಮ ಬಾರಿಗೆ ಕಾಲೇಜು ವಿದ್ಯಾರ್ಥಿಗಳಿಂದ ಚೆಂಡೆಮೇಳ ಮತ್ತು ನೃತ್ಯ ಕಾರ್ಯಕ್ರಮ ನಡೆಯಲಿದೆ.
ಗೋಣಿಕೊಪ್ಪ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪೊನ್ನಣ್ಣ ಚಾಲನೆ
ಅ.5ರಂದು ನಾಮೇರ ಅಂಕಿತ್ ಪೊನ್ನಪ್ಪ ನೇತೃತ್ವದಲ್ಲಿ ಯುವ ದಸರಾ ಪ್ರಯುಕ್ತ ಸೈಕಲ್ ರೇಸ್ ಮತ್ತು ಹಗ್ಗಜಗ್ಗಾಟ ಸ್ಪರ್ಧೆ, ಪೊನ್ನಂಪೇಟೆ ನಿಸರ್ಗ ಕಲಾತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ, ವಾಟರ್ ಡ್ರಂ ಶೋ, ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಗಳು ನಡೆಯಲಿದೆ.
ಸುಂಟಿಕೊಪ್ಪ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ ಸಮಾರೋಪ ಸಮಾರಂಭ
ಎಂ.ಎಸ್. ಸುನಿಲ್ ಮಾತನಾಡಿ ಶಿಬಿರಾರ್ಥಿಗಳು ತಾವು ಕಲಿತದ್ದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಬಿರವು ಕಲಿಸಿದ ಸಹಬಾಳ್ವೆ ಸಹೋದರತ್ವ ಮತ್ತು ತಾಳ್ಮೆಯನ್ನು ಜೀವನದ ಎಲ್ಲ ಹಂತಗಳಲ್ಲಿ ಪಾಲಿಸಬೇಕು ಎಂದರು.
< previous
1
...
174
175
176
177
178
179
180
181
182
...
416
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!