• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕವಲು ಹಾದಿಯಲ್ಲಿ ಪತ್ರಿಕೋದ್ಯಮ: ಮಂಡಿಬೆಲೆ ರಾಜಣ್ಣ
ಯಾವುದೇ ಸಂಘಟನೆಗಳು ವಿಭಜನೆಗೊಳ್ಳುತ್ತಾ ಸಾಗಿದ್ದಲ್ಲಿ ಅದು ತನ್ನ ಶಕ್ತಿಯನ್ನು ಕಳೆದುಕೊಳ್ಳುತ್ತದೆ ಎಂದು ಉದ್ಯಮಿ ನಾಪಂಡ ಮುತ್ತಪ್ಪ ಹೇಳಿದರು.
ಗೋಲ್ಡನ್‌ ಟೆಂಪಲ್‌: ಗುರು ಪದ್ಮ ಸಂಭವ ಚಿತ್ರಪಟ ಪ್ರದರ್ಶನ
ಗುರು ಪದ್ಮ ಸಂಭವ ಚಿತ್ರಪಟವನ್ನು ಭಾನುವಾರ ಅನಾವರಣಗೊಳಿಸಲಾಯಿತು. ದೇಶ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕರು ಪಾಲ್ಗೊಂಡು ಪೂಜೆ ಸಲ್ಲಿಸಿದರು.
ಯೋಗಾಸನ: ಮತ್ತೆ ಮೂರು ವಿಶ್ವ ದಾಖಲೆಗೆ ಸಿಂಚನ ಸಿದ್ಧತೆ
ಪ್ರಾಚೀನ ಆರೋಗ್ಯ ಕಲೆಯಾಗಿರುವ ಯೋಗಾಸನದ ಮೂಲಕ ಈಗಾಗಲೇ ವಿಶ್ವ ದಾಖಲೆ ನಿರ್ಮಿಸಿರುವ ಸಿಂಚನ ಕೀರ್ತಿಕುಮಾರ್‌ ಇದೀಗ ತನ್ನದೇ ದಾಖಲೆ ಮುರಿಯಲು ಸಿದ್ಧತೆ ಮಾಡಿಕೊಂಡಿದ್ದಾಳೆ.
ಕೊಡಗು ವಿ.ವಿ ಯಥಾಸ್ಥಿತಿಯಲ್ಲಿ ಮುಂದುವರೆಸಲು ಮನವಿ
ಕೊಡಗು ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು, ಕೊಡಗು ವಿವಿ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂದು ಮನವಿ ಮಾಡಲಾಯಿತು.
ಚೇರಂಬಾಣೆ, ಕಾರುಗುಂದ ಗೌಡ ಸಮಾಜದಲ್ಲಿ ವಿಶ್ವ ಮಹಿಳಾ ದಿನಾಚರಣೆ
ಚೇರಂಬಾಣೆ, ಕಾರುಗುಂದ ಗೌಡ ಸಮಾಜದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಶನಿವಾರ ಆಚರಿಸಲಾಯಿತು.
ಎನ್ ಎಸ್ ಎಸ್ ಘಟಕಗಳ ಉದ್ಘಾಟನಾ ಸಮಾರಂಭ
ಫೀಲ್ಡ್‌ ಮಾರ್ಷಲ್‌ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ ಎನ್‌ಎಸ್‌ಎಸ್‌ ಘಟಕಗಳ ಉದ್ಘಾಟನಾ ಸಮಾರಂಭ ನಡೆಯಿತು.
ಅಯ್ಯಪ್ಪ ಸ್ವಾಮಿ ದೇವಳದಲ್ಲಿ ಪೂಜಾ ಕಾರ್ಯಕ್ರಮ ಸಂಪನ್ನ
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಪೂಜಾ ಕಾರ್ಯಕ್ರಮಗಳು ನಡೆಯಿತು.
ಸಾಹಿತ್ಯ ವಲಯದಲ್ಲಿ ಗೌರಮ್ಮ ಮೂಡಿಸಿದ ಸಂಚಲನ ಅನನ್ಯ: ಎಚ್. ನಿವೇದಿತಾ
ಕೊಡಗಿನ ಗೌರಮ್ಮ ಸಾಹಿತ್ಯ ವಲಯದಲ್ಲಿ ಮೂಡಿಸಿದ ಸಂಚಲನ ಅನನ್ಯವಾದುದು ಎಂದು ಎಚ್‌. ನಿವೇದಿತಾ ಹೇಳಿದರು.
ಅವಕಾಶಗಳ ಸಂಪೂರ್ಣ ಸದುಪಯೋಗಪಡಿಸಿ: ಡಾ.ಮಂತರ್ ಗೌಡ ಸಲಹೆ
ಸ್ಪರ್ಧಾತ್ಮಕ ಯುಗದಲ್ಲಿ ಸಿಗುವ ಅವಕಾಶ ಸಂಪೂರ್ಣವಾಗಿ ಸದುಪಯೋಗಿಸಿಕೊಳ್ಳಬೇಕು ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.
ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನಪದೋತ್ಸವ ಕಾರ್ಯಕ್ರಮ
ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನಪದೋತ್ಸವ ಕಾರ್ಯಕ್ರಮ ನಡೆಯಿತು. ಕನ್ನಡ ಉಪನ್ಯಾಸಕರಾದ ಹರಿಣಿ ಉದ್ಘಾಟಿಸಿದರು.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 543
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved