• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ಧಿ ಕಾರ್ಯಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯ: ಪೊನ್ನಣ್ಣ
ಸಂಪಾಜೆ ಮತ್ತು ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 110. 66 ಲಕ್ಷ ರು. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿರಾಜಪೇಟೆ ಶಾಸಕ ಚಾಲನೆ ನೀಡಿದರು.
ಹಾಡಿಗಳಿಗೆ ಮೂಲಸೌಲಭ್ಯ ಕಲ್ಪಿಸಲು ಅಡ್ಡಿಪಡಿಸದಿರಿ:ಪೊನ್ನಣ್ಣ ಸೂಚನೆ
ಈಗಾಗಲೇ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆದಿದೆ. ಆದಿವಾಸಿಗಳಿಗೆ ಮೂಲಸೌಲಭ್ಯ ಕಲ್ಪಿಸಲು ತೊಂದರೆ ನೀಡಬಾರದು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.
ಕೊಡಗಿನೊಂದಿಗೆ ಮೈಸೂರು ಸಂಸ್ಥಾನ ಐತಿಹಾಸಿಕ ಸಂಬಂಧ: ಯದುವೀರ್‌
ಮೈಸೂರು ಸಂಸ್ಥಾನ ಹಿಂದಿನಿಂದಲೂ ಕೊಡವ ಜನಾಂಗದೊಂದಿಗೆ ಐತಿಹಾಸಿಕ ಸಂಬಂಧ ಹೊಂದಿತ್ತು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.
ಪಾಡಿ ಇಗ್ಗುತ್ತಪ್ಪ ದೇಗುಲ: ನೂತನ ಕಾರಿಡಾರ್ ಲೋಕಾರ್ಪಣೆ
ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ 12 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಪ್ರವೇಶ ಕಾರಿಡಾರ್‌ನ್ನು ಲೋಕಾರ್ಪಣೆಗೊಳಿಸಲಾಯಿತು.
ವಿರಾಜಪೇಟೆ: ಸಂತ ಅನ್ನಮ್ಮ ದೇವಾಲಯ ಕ್ರಿಸ್‌ಮಸ್ ಸಂಭ್ರಮ
ಪ್ರಭು ಯೇಸುಕ್ರಿಸ್ತರ ಜಯಂತಿಯನ್ನು ನಗರದ ಇತಿಹಾಸ ಪ್ರಸಿದ್ಧ ಸಂತ ಅನ್ನಮ್ಮ ದೇವಾಲಯದಲ್ಲಿ ಸಂಭ್ರದಿಂದ ಆಚರಿಸಲಾಯಿತು.
ಕೊಡಗು ಜಿಲ್ಲಾದ್ಯಂತ ಶ್ರದ್ಧಾಭಕ್ತಿಯ ಕ್ರಿಸ್ಮಸ್ ಆಚರಣೆ
ಏಸುಕ್ರಿಸ್ತರ ಜನ್ಮ ಸ್ಮರಣೆಗಾಗಿ ಆಚರಿಸುವ ಕ್ರಿಸ್ಮಸ್‌ ಹಬ್ಬವನ್ನು ಕೊಡಗು ಜಿಲ್ಲಾದ್ಯಂತ ಸಡಗರದಿಂದ ಆಚರಿಸಲಾಯಿತು.
ಕೊಡಗು ಪತ್ರಕರ್ತರ ಸಂಘದ ಪೊನ್ನಂಪೇಟೆ ತಾಲೂಕು ಕಚೇರಿ ಉದ್ಘಾಟನೆ
ಪತ್ರಕರ್ತರು ಬರೆಯುವ ಎಲ್ಲ ಸುದ್ದಿಗಳು ವಸ್ತುನಿಷ್ಠವಾಗಿ ವಾಸ್ತವವಾಗಿ ಇರಬೇಕು ಎಂದು ಸ್ವಾಮಿ ಪರಹಿತಾನಂದ ಜೀ ಹೇಳಿದರು.
ಸುಂಟಿಕೊಪ್ಪ: ಸಡಗರ, ಸಂಭ್ರಮದ ಕ್ರಿಸ್ಮಸ್ ಆಚರಣೆ
ಕ್ರಿಸ್‌ಮಸ್‌ ಪ್ರಯುಕ್ತ ಸಂತ ಅಂತೋಣಿ ದೇವಾಲಯದಲ್ಲಿ ಬಲಿಪೂಜೆ ನೆರವೇರಿತು. ಆಕರ್ಷಕ ಗೋದಲಿ ರಚಿಸಲಾಯಿತು.
ಕ್ರಿಸ್ತಜಯಂತಿ ಪ್ರಯುಕ್ತ ವಿಶಿಷ್ಟ ಗೋದಲಿ ನಿರ್ಮಾಣ
ಪ್ರಭು ಯೇಸುಕ್ರಿಸ್ತರ ಜಯಂತಿಯನ್ನು ಕ್ರೈಸ್ತ ಬಾಂಧವರು ವಿಜೃಂಭಣೆಯಿಂದ ಆಚರಿಸುತ್ತಿರುವುದು ಸಾಮಾನ್ಯವಾಗಿದೆ.
ಕೆಪಿಎಸ್‌ ಟ್ರೋಫಿ ಪತ್ರಕರ್ತರ ಕ್ರಿಕೆಟ್‌: ಕೂರ್ಗ್‌ ಸ್ಟ್ರೈಕರ್ಸ್‌ಗೆ ಪ್ರಶಸ್ತಿ
ಕೊಡಗು ಪತ್ರಕರ್ತರ ಸಂಘ ಹಾಗು ಸೋಮವಾರಪೇಟೆ ತಾಲೂಕು ಘಟಕದ ಆಶ್ರಯದಲ್ಲಿ ಬಳಗುಂದ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಭಾನುವಾರ ಜಿಲ್ಲೆಯ ಪತ್ರಕರ್ತರಿಗೆ ಆಯೋಜಿಸಿದ್ದ ಕೆ.ಪಿ.ಎಸ್. ಕ್ರಿಕೆಟ್ ಟ್ರೋಫಿಯನ್ನು ರವಿಕುಮಾರ್ ನಾಯಕತ್ವದ ಕೂರ್ಗ್ ಸ್ಟ್ರೈಕರ್ಸ್‌ ತಂಡ ಮುಡಿಗೇರಿಸಿಕೊಂಡಿತು.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 483
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved