ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.
ನೀರಿನ ಸಮಸ್ಯೆ ನೀಗಿಸಲು ತಾ.ಪಂ. ಸಭೆ
ಬೇಸಿಗೆ ಸಮಯದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಕೈಗೊಳ್ಳಬಹುದಾದ ಕಾರ್ಯಗಳ ಬಗ್ಗೆ ಚರ್ಚಿಸಲು ಸಭೆ ನಡೆಯಿತು.
ಚೆಕ್ಕೇರ ಕ್ರಿಕೆಟ್ ನಮ್ಮೆಗೆ ಚಾಲನೆ
23ನೇ ವರ್ಷದ ಚೆಕ್ಕೇರ ಕ್ರಿಕೆಟ್ ನಮ್ಮೆಗೆ ಚಾಲನೆ ನೀಡಲಾಯಿತು. ಸಾಂಪ್ರದಾಯಿಕವಾಗಿ ಕುಶಲ ತೋಪುಗಳನ್ನು ಹಾರಿಸಲಾಯಿತು.
ಡಿಂಪಲ್ ತಮ್ಮಯ್ಯ ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ
ವಿದ್ಯಾರ್ಥಿನಿ ಡಿಂಪಲ್ ತಮ್ಮಯ್ಯ ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಸುಂಟಿಕೊಪ್ಪಕ್ಕೆ ಕೀರ್ತಿ ತಂದಿದ್ದಾರೆ.
ಕೊಡಗು ಎಸ್ಪಿಗೆ ದೂರು ನೀಡಿದ ವಿನಯ್ ಸಹೋದರ, ಬಿಜೆಪಿ ನಿಯೋಗ
ಮಡಿಕೇರಿಯಲ್ಲಿ ವಿನಯ್ ಸಹೋದರ ಜೀವನ್ ಜೊತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿದ ಮಾಜಿ ಸಂಸದ ಪ್ರತಾಪ್ಸಿಂಹ ನೇತೃತ್ವದ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ.
ಬಾಬು ಜಗಜೀವನ್ರಾಂ ಅವರ ಜೀವನ ಆದರ್ಶ ಮೌಲ್ಯಗಳು ಎಲ್ಲರಿಗೂ ಮಾದರಿ
ಶೋಷಿತ ವರ್ಗಕ್ಕೆ ನ್ಯಾಯ ಒದಗಿಸುವಲ್ಲಿ ಬಾಬು ಜಗಜೀವನ್ರಾಂ ಶ್ರಮಿಸಿದ್ದು, ಇಂತಹ ಮಹಾನ್ ನಾಯಕರನ್ನು ಸದಾ ಸ್ಮರಿಸುವಂತಾಗಬೇಕು ಎಂದು ಗಣ್ಯರು ಹೇಳಿದರು.
ಮೇ 10, 11ರಂದು ಬಂಟೆರೆನ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ: ವಿವಿಧ ಕ್ರೀಡಾಕೂಟ
ಮೇ 10 ಮತ್ತು 11ರಂದು ಮಡಿಕೇರಿಯಲ್ಲಿ ಬಂಟೆರೆನ ವಾರ್ಷಿಕ ಸಮ್ಮಿಲನ ನಡೆಯಲಿದೆ. ವಿವಿಧ ಕ್ರೀಡಾಕೂಟಗಳಿಗೆ ಚಾಲನೆ ದೊರೆಯಲಿದೆ.
ಕೊಡಗು 4 ನೇ ಸ್ಥಾನ; ಶೇ.83.84 ರಷ್ಟು ಉತ್ತೀರ್ಣ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯು ಶೇ. 83.84 ಫಲಿತಾಂಶ ದಾಖಲಿಸಿದೆ. ರಾಜ್ಯದಲ್ಲಿ ಕೊಡಗು ಜಿಲ್ಲೆ 4ನೇ ಸ್ಥಾನ ಗಳಿಸಿದೆ.
ಮುದ್ದಂಡ ಕಪ್ : ಮಾಳೇಟಿರ, ಬಲ್ಲಚಂಡ, ಮೇಕೇರಿರ ತಂಡಕ್ಕೆ ಗೆಲುವು
ಮಂಗಳವಾರ ನಡೆದ ಪಂದ್ಯದಲ್ಲಿ ಮಾಳೇಟಿರ, ಬಲ್ಲಚಂಡ, ಮೇಕೇರಿರ ತಂಡಗಳು ಗೆಲುವು ಸಾಧಿಸಿ ಮುಂದಿನ ಸುತ್ತಿಗೆ ಪ್ರವೇಶಿಸಿದೆ.
ಸೋಮವಾರಪೇಟೆಯಲ್ಲಿ ರಾಮನವಮಿ ಆಚರಣೆ
ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಶ್ರೀ ರಾಮನವಮಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
< previous
1
...
14
15
16
17
18
19
20
21
22
...
407
next >
Top Stories
ಬ್ರಹ್ಮಾಂಡ - ವಿಶ್ವ - ಏನೆಲ್ಲ ಉಂಟೋ ಅದು ಯಾವುದರಿಂದ ಅಗಿದೆ? ಅದರ ಮೂಲದ್ರವ್ಯ ಯಾವುದು?
ಯುದ್ಧ ಮಾಡಿದ್ರೆ ಸಾಯೋದು ನಮ್ಮ ಸೈನಿಕರೇ : ನಟಿ ರಮ್ಯಾ
ರಾಜ್ಯದ 4 ಜಿಲ್ಲೆಗಳಿಗೆ ಇಂದು ಎಲ್ಲೋ ಅಲರ್ಟ್ - 24 ಗಂಟೆಯಲ್ಲಿ ಭಾರೀ ಮಳೆ
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
12000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ